ಇಂಜಿನಿಯರ್ಗಳ ಅನಗತ್ಯ ವರ್ಗಾವಣೆ ಆಗಿಲ್ಲ: ರೇವಣ್ಣ
Team Udayavani, Oct 2, 2018, 6:45 AM IST
ಹಾಸನ: ಲೋಕೋಪಯೋಗಿ ಇಲಾಖೆಯಲ್ಲಿ ನಿವೃತ್ತಿ ಮತ್ತು ವಿವಿಧ ಕಾರಣಗಳಿಂದ ತೆರವಾಗಿದ್ದ ಇಂಜಿನಿಯರುಗಳ ಹುದ್ದೆಗಳನ್ನಷ್ಟೇ ವರ್ಗಾವಣೆ ಮೂಲಕ ತುಂಬಲಾಗಿದೆ. ಅನಗತ್ಯ ವರ್ಗಾವಣೆಯಾಗಿಲ್ಲ. ವರ್ಗಾವಣೆಯಲ್ಲಿ ತಾವು ಹಸ್ತಕ್ಷೇಪವನ್ನೂ ಮಾಡಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಿವೃತ್ತಿಯಿಂದ ತೆರವಾದ ಹುದ್ದೆಗಳಿಗಳಿಗೂ ಇಂಜಿನಿಯರುಗಳನ್ನು ತುಂಬದಿದ್ದರೆ ಇಲಾಖೆಯಲ್ಲಿ ಕೆಲಸ ಮಾಡುವುದು ಹೇಗೆ ಎಂಬುದನ್ನು ಆರೋಪ ಮಾಡುತ್ತಿರುವವರು ತಿಳಿಸಲಿ ಎಂದು ತಿರುಗೇಟು ನೀಡಿದರು.
ಲೋಕೋಪಯೋಗಿ ಇಲಾಖೆಯಲ್ಲಿ 700ಕ್ಕೂ ಹೆಚ್ಚು ಅಧಿಕಾರಿಗಳ ವರ್ಗವಾಗಿದೆ ಎಂಬ ಆರೋಪ ಮಾಡುತ್ತಿರುವವರು ವಾಸ್ತವಾಂಶ ಏನಿದೆ ಎಂಬುದರ ಬಗ್ಗೆ ಮಾಹಿತಿ ಪಡೆದು ಮಾತನಾಡಲಿ. ದಾಖಲೆ ನೀಡಲು ನಾನೂ ಸಿದ್ದನಿದ್ದೇನೆ. ವಿವಿಧ ಇಲಾಖೆಗಳಲ್ಲೂ ಇಂಜಿನಿಯರುಗಳು ಹಾಗೂ ಅಧಿಕಾರಿಗಳ ವರ್ಗಾವಣೆಯಾಗಿದೆ. ಆಡಳಿತದಲ್ಲಿ ವರ್ಗಾವಣೆ ಸಹಜ. ಇದು ಗೊತ್ತಿದ್ದರೂ ಬಿಜೆಪಿಯವರು ಮಾಡುವ ಆರೋಪಗಳಿಗೆಲ್ಲಾ ಪ್ರತಿಕ್ರಿಯೆ ನೀಡಲಾಗದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ