ದುರಸ್ತಿಯಾಗದ ರಸ್ತೆ: ಸಾರ್ವಜನಿಕರ ಆಕ್ರೋಶ


Team Udayavani, May 9, 2019, 2:20 PM IST

has-1

ಸಕಲೇಶಪುರ: ಪಟ್ಟಣದ ಹೇಮಾವತಿ ಸೇತುವೆಯ ಒಂದು ಭಾಗದಲ್ಲಿ ಮಾತ್ರ ದುರಸ್ತಿ ಕಾಮಗಾರಿ ನಡೆಸಿ ಇನ್ನೊಂದು ಭಾಗದಲ್ಲಿ ದುರಸ್ತಿ ಕಾಮಗಾರಿ ನಡೆಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಚೆನ್ನಾಗಿದ್ದ ಹೇಮಾವತಿ ಸೇತುವೆಯ ಮೇಲ್ಭಾಗದ ರಸ್ತೆಯನ್ನು ಏಕಾಏಕಿ ಯಂತ್ರಗಳ ಮುಖಾಂತರ ಕೆರೆದು ಹಾಕಿದ್ದು ನಂತರ ಸೇತುವೆಯನ್ನು ದುರಸ್ತಿ ಮಾಡದ ಹಾಗೇ ಬಿಡಲಾಗಿತ್ತು. ಹೇಮಾವತಿ ಸೇತುವೆ ತುಂಬಾ ಗುಂಡಿಮಯವಾಗಿದ್ದರಿಂದ ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಪಘಾತಗಳು ಈ ಸೇತುವೆಯ ಮೇಲೆ ನಡೆದಿದ್ದರೂ ಸೇತುವೆಯ ಮೇಲಿನ ರಸ್ತೆಯನ್ನು ದುರಸ್ತಿ ಮಾಡಲು ಹೆದ್ದಾರಿ ಅಧಿಕಾರಿಗಳು ಮುಂದಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇತುವೆ ದುರಸ್ತಿಗೆ ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಇಲ್ಲದೇ ಸೇತುವೆಯ ಒಂದು ಭಾಗದಲ್ಲಿ ಲಘು ಡಾಂಬರಿಕರಣ ಕಾಮಗಾರಿಯನ್ನು ನಡೆಸಿದ್ದು ಇದರಿಂದ ಪಟ್ಟಣದಲ್ಲೆಡೆ ವಾಹನಗಳ ದಟ್ಟಣಿಯುಂಟಾಗಿ ಸುಗಮ ವಾಹನಗಳ ಸಂಚಾರಕ್ಕೆ ಅನಾನೂಕೂಲ ವಾಗಿತ್ತು. ಜೊತೆಗೆ ತೆಳುವಾಗಿ ಡಾಂಬರಿಕರಣ ಮಾಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ಕಂಡು ಬಂದಿತ್ತು. ಆದರೆ ರಸ್ತೆಯ ಮತ್ತೂಂದು ಭಾಗದಲ್ಲಿ ಕನಿಷ್ಠ ಇದೇ ರೀತಿ ಕಾಮಗಾರಿಯನ್ನು ಸಹ ಮಾಡಲು ಮುಂದಾಗದೇ ಅರ್ಧಕ್ಕೆ ಬಿಟ್ಟಿರುವುದರಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿದೆ. ಸೇತುವೆ ಈಗಾಗಲೇ ಸಂಪೂರ್ಣವಾಗಿ ಹದಗೆಟ್ಟಿದ್ದು ಭಾರೀ ವಾಹನಗಳು ಸಂಚರಿಸಿದಾಗ ಸೇತುವೆ ನಡುಗುವ ಅನುಭವವಾಗುತ್ತದೆ. ಮಂಗಳೂರಿನ ಬಿ.ಸಿ ರೋಡ್‌ ಸಮೀಪ ಸೇತುವೆ ಕುಸಿದಂತೆ ಈ ಸೇತುವೆಯೂ ಕುಸಿಯುವುದರಲ್ಲಿ ಅನುಮಾನ ವಿಲ್ಲ. ಜನಪ್ರತಿನಿಧಿಗಳು ಇತ್ತ ಗಮನವರಿಸಿ ಸೇತುವೆಯ ದುರಸ್ತಿ ಮಾಡಿಸಬೇಕಾಗಿದೆ.

Ad

ಟಾಪ್ ನ್ಯೂಸ್

High Court stays arrest of Yash Dayal

Harassment Case: ಯಶ್ ದಯಾಳ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Los Angeles Olympics 2028: T20 cricket matches from July 12

Los Angeles Olympics 2028: ಜು.12ರಿಂದ ಟಿ20 ಕ್ರಿಕೆಟ್‌ ಪಂದ್ಯಗಳು

Give more time for amendment of electoral rolls: TDP

Electoral Rolls: ಮತಪಟ್ಟಿ ತಿದ್ದುಪಡಿಗೆ ಹೆಚ್ಚು ಕಾಲಾವಕಾಶ ನೀಡಿ: ಟಿಡಿಪಿ

A city that helps students: Bangalore has a place!

Bengaluru: ವಿದ್ಯಾರ್ಥಿಗಳಿಗೆ ನೆರವಾಗುವ ನಗರ: ಬೆಂಗಳೂರಿಗೂ ಸ್ಥಾನ!

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Shivakumar-DK

Greater Bengaluru; ಐದು ನಗರ ಪಾಲಿಕೆ ರಚನೆ ಶತಸಿದ್ಧ: ಡಿ.ಕೆ.ಶಿವಕುಮಾರ್‌ 

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ

ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KNrajanna

ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯನ್ನು ಹೊಗಳಿದ ಸಚಿವ ಕೆ.ಎನ್‌. ರಾಜಣ್ಣ

Coffee-Price

ದಿಢೀರ್‌ 5,000 ರೂ. ಕುಸಿದ ಕಾಫಿ ಧಾರಣೆ!

Untitled-1

ಎ.ಆರ್.ಟಿ.ಒ ಕಚೇರಿಯಲ್ಲಿ ಮಧ್ಯವರ್ತಿಯ ಹುಟ್ಟುಹಬ್ಬ ಆಚರಣೆ: ಸಾರ್ವಜನಿಕರ ಆಕ್ರೋಶ

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

KNrajanna

ಹಾಸನದಲ್ಲಿ ಎಚ್‌.ಡಿ.ದೇವೇಗೌಡ, ರೇವಣ್ಣರನ್ನು ಹಾಡಿ ಹೊಗಳಿದ ಸಚಿವ ಕೆ.ಎನ್‌.ರಾಜಣ್ಣ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High Court stays arrest of Yash Dayal

Harassment Case: ಯಶ್ ದಯಾಳ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Los Angeles Olympics 2028: T20 cricket matches from July 12

Los Angeles Olympics 2028: ಜು.12ರಿಂದ ಟಿ20 ಕ್ರಿಕೆಟ್‌ ಪಂದ್ಯಗಳು

Give more time for amendment of electoral rolls: TDP

Electoral Rolls: ಮತಪಟ್ಟಿ ತಿದ್ದುಪಡಿಗೆ ಹೆಚ್ಚು ಕಾಲಾವಕಾಶ ನೀಡಿ: ಟಿಡಿಪಿ

Operation Kalanemi: 200 fake babas arrested in Uttarakhand!

Operation Kalanemi: ಉತ್ತರಾಖಂಡದಲ್ಲಿ 200 ನಕಲಿ ಬಾಬಾಗಳ ಸೆರೆ!

A city that helps students: Bangalore has a place!

Bengaluru: ವಿದ್ಯಾರ್ಥಿಗಳಿಗೆ ನೆರವಾಗುವ ನಗರ: ಬೆಂಗಳೂರಿಗೂ ಸ್ಥಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.