ರಸ್ತೆ ತಡೆಗೋಡೆ ತೆರವಿಗೆ ಒತ್ತಾಯ


Team Udayavani, Dec 19, 2021, 2:20 PM IST

ರಸ್ತೆ ತಡೆಗೋಡೆ ತೆರವಿಗೆ ಒತ್ತಾಯ

ಹೊಳೆನರಸೀಪುರ: ಪಟ್ಟಣದ ಹೃದಯ ಭಾಗ ತಾಲೂಕು ಕಚೇರಿಗೆ ಸಂಪರ್ಕ ಕಲ್ಪಿಸುತ್ತಿದ್ದ ರಸ್ತೆಗೆ ತಡೆಗೋಡೆ ನಿರ್ಮಿಸದ್ದು ಅದನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್‌. ಆರ್‌.ಮುತ್ತೂರಾಜ್‌ ತಾಲೂಕು ಆಡಳಿತವನ್ನು ಆಗ್ರಹಪಡಿಸಿದರು.

ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಪುರಸಭೆ ನಾಮನಿರ್ದೇಶಿತಸದಸ್ಯ ಪ್ರಸನ್ನ ಮತ್ತು ಭಾರತೀಯ ಕಿಸಾಸ್‌ ಸಂಘದ ಜಿಲ್ಲಾಧ್ಯಕ್ಷ ಅಂಕನಹಳ್ಳಿ ಕಾಳೇಗೌಡ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರಸ್ತುತ ತಾಲೂಕು ಕಚೇರಿಯ ಪೂರ್ವ ರಸ್ತೆಯನ್ನು ಮುಚ್ಚಿದ್ದು ಇದರಿಂದ ಹತ್ತಾರುವರ್ಷಗಳಿಂದ ಇದ್ದ ರಸ್ತೆಗೆ ತಡೆಗೋಡೆ ನಿರ್ಮಿಸಿ ಸಾರ್ವಜನಿಕರು ಮತ್ತು ವಾಹನಸಂಚಾರಕ್ಕೆ ಅನ್ಯಾಯ ಎಸಗಿದ್ದಾರೆ ಎಂದರು.

ನೂರಾರು ವರ್ಷಗಳಿಂದ ಇದ್ದ ರಸ್ತೆಯನ್ನು ತಡೆಗೋಡೆ ನಿರ್ಮಿಸಿ ಮುಚ್ಚಿರುವುದದಲ್ಲದೆ,ತಡೆಗೋಡೆ ಪಕ್ಕದಲ್ಲಿ ಸಮುಧಾಯ ಭವನನಿರ್ಮಿಸಿದ್ದಾರೆ. ಈ ಭವನ ನಿರ್ಮಾಣದ ವೇಳೆಪುರಸಭೆಯಿಂದ ಪರವಾನಗಿ ಪಡೆದಿದ್ದು,ಪಕ್ಕದಲ್ಲಿ ನಿವೇಶನವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದಾರೆ. ಇದರಿಂದ ಅವಾಂತರ ಸೃಷ್ಟಿಯಾಗಿದೆ ಎಂದರು.

ಈ ಸಮುದಾಯ ಭವನ ನಿರ್ಮಾಣದ ಆರಂಭದಲ್ಲಿ ಅಂದಿನ ತಹಶೀಲ್ದಾರ್‌ ಕೆ.ಆರ್‌. ಶ್ರೀನಿವಾಸ್‌ ತಮ್ಮ ಸಮ್ಮತಿ ಇಲ್ಲವೆಂದು ಮೌಖೀಕವಾಗಿ ತಿಳಿಸಿದ್ದರು. ಯಾವುದೇಸೂಚನೆಯನ್ನು ಪರಿಗಣಿಸದೆ ಭವನ. ರಸ್ತೆಗೆ ಅಡ್ಡಲಾಗಿ ತಡೆಗೋಡೆ ನಿರ್ಮಿಸಿದ್ದು, ಶೀಘ್ರ ತೆರವಿಗೆ ಒತ್ತಾಯಿಸಿದರು.

ಭಾರತೀಯ ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ಅಂಕನಹಳ್ಳಿ ಕಾಳೇಗೌಡ ಮಾತನಾಡಿ, ತಾಲೂಕು ಕಚೇರಿಗೆ ಸಾರ್ವಜನಿಕರ ಓಡಾಟಕ್ಕೆ ಇದ್ದ ರಸ್ತೆಗೆತಡೆಗೋಡೆ ನಿರ್ಮಿಸಿರುವುದನ್ನು ಜಿಲ್ಲಾಧಿಕಾರಿಗಳು ತುರ್ತಾಗಿ ತೆರವುಗೊಳಿಸುವಲ್ಲಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹ ಪಡಿಸಿದರು. ಇದನ್ನು ಹೀಗೆ ಬಿಟ್ಟರೆ ಸಾರ್ವಜನಿಕರೇ ತೆರವುಗೊಳಿಸುತ್ತಾರೆ ಎಂದರು. ನಮ್ಮಆರೋಪಕ್ಕೆ ಸಾಕಷ್ಟು ದಾಖಲೆಗಳು ಇದ್ದು ಅವುಗಳನ್ನು ಈಗಾಗಲೆ ತಮ್ಮ ಮುಂದೆ ಇರಿಸಿದ್ದೇವೆ ಎಂದರು.

ಪಟ್ಟಣದ ಪುರಸಭೆಗೆ ನಾಮ ನಿರ್ದೇಶಕರಾಗಿ ರಾಜ್ಯ ಸರ್ಕಾರ ಐವರು ಬಿಜೆಪಿ ಸದಸ್ಯರನ್ನು ನಾಮ ನಿರ್ದೇಶನ ಮಾಡಿದೆ. ನಮ್ಮ ವೇಳೆಯಲ್ಲಿಪುರಸಭೆಯಲ್ಲಿ ಯಾವೊಂದು ಅಡ್ಡ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲಎಂಬುದನ್ನು ಅರಿತು ಪುರಸಭೆ ಮುಖ್ಯಾ ಕಾರಿಗಳು ಸೇರಿದಂತೆ ಈ ಸಮುದಾಯಭವನ( ಗಣಪತಿ ಪೆಂಡಾಲ್‌) ಮತ್ತು ತಡೆಗೋಡೆಗೆ ಹಳೇ ದಿನಾಂಕದಲ್ಲಿ ತಮಗೆ ಬೇಕಾದ ರೀತಿ ನಿರ್ಣಯವನ್ನು ಕೈಗೊಂಡಿದ್ದಾರೆ. -ಬಿಜೆಪಿ ಪ್ರಸನ್ನ, ಪಪಂ ನಿರ್ದೇಶಿತ ಸದಸ್ಯ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.