ತಾಲೂಕು ಆಸ್ಪತ್ರೆಗೆ ವೆಂಟಿಲೇಟರ್‌ ಕೊಡುಗೆ


Team Udayavani, Jun 14, 2021, 9:24 PM IST

Ventilator contribution

ಕೆ.ಆರ್‌.ಪೇಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಾಲೂಕುಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಸುಮಾರು 5ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ವೆಂಟಿಲೇಟರ್‌ಯಂತ್ರವನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂಧನ್‌ ಅವರಿಗೆ ಹಸ್ತಾಂತರಿಸಿದರು.

ಜಿಲ್ಲೆ, ರಾಜ್ಯಕ್ಕೆ ನೆರವು: ಸಚಿವ ನಾರಾಯಣಗೌಡಮಾತನಾಡಿ, ಕೋವಿಡ್‌ 2ನೇ ಅಲೆಯ ಸಂಕಷ್ಟದಸಮಯದಲ್ಲಿ ದಾನಿಗಳು ಕೋವಿಡ್‌ ತಡೆಗಟ್ಟಲುರಾಜ್ಯ ಸರ್ಕಾರದ ಜೊತೆ ಕೈಜೋಡಿಸಿ ಕೆಲಸಮಾಡುವ ಜೊತೆಗೆ ಉದಾರವಾಗಿ ದಾನಮಾಡುತ್ತಾ ತಮ್ಮ ಹೃದಯವೈಶಾಲ್ಯತೆ ಪ್ರದರ್ಶಿಸಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ನಮ್ಮ ತಾಲೂಕಿಗೆ 5ಲಕ್ಷ ರೂ. ಮೌಲ್ಯದ ವೆಂಟಿಲೇಟರ್‌ ಕೊಡುಗೆಯಾಗಿ ನೀಡಿದ್ದಾರೆ. ಅಲ್ಲದೆ ಇದಕ್ಕೂ ಮುನ್ನಮಂಡ್ಯ ಜಿಲ್ಲಾಸ್ಪತ್ರೆಗೆ 5 ಟನ್‌ ಆಕ್ಸಿಜನ್‌ ಸೇರಿದಂತೆಹಲವು ಕೊಡುಗೆಗಳನ್ನು ನೀಡುವ ಮೂಲಕ ಜಿಲ್ಲೆಗೆಹಾಗೂ ರಾಜ್ಯಕ್ಕೆ ನೆರವಾಗಿದ್ದಾರೆ ಎಂದರು.

ಮಹಿಳೆಯರ ಸಬಲೀಕರಣ: ಶ್ರೀರಂಗಪಟ್ಟಣಕೋವಿಡ್‌ ಹೆಲ್ತ್‌ಕೇರ್‌ ಸೆಂಟರ್‌ ತೆರೆಯುವಮೂಲಕ ಅನುಕೂಲ ಮಾಡಿಕೊಟ್ಟಿದ್ದಾರೆ.  ರಾಜ್ಯದಜನತೆಯ ಸೇವೆಗೆ ಅಪಾರವಾಗಿ ಶ್ರಮಿಸುತ್ತಿರುವಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ರಾಜ್ಯದಲ್ಲಿ ಆರಂಭವಾದ ಮೇಲೆ ಮಹಿಳೆಯರ ಸಬಲೀಕರಣವಾಗಿದೆ. ಹಾಲು ಉತ್ಪಾದಕರ ಸಹಕಾರಸಂಘಗಳು ಅಭಿವೃದ್ಧಿಯಾಗಿವೆ.ಕೆರೆಗಳು ಅಭಿವೃದ್ಧಿ ಕಂಡಿವೆ, ಕುಡುಕರನ್ನುಕುಡಿತದ ಚಟ ಬಿಡಿಸಿ ಲಕ್ಷಾಂತರ ಕುಟುಂಬಗಳುನೆಮ್ಮದಿ ಬದುಕು ಸಾಗಿಸಲು ಅವಕಾಶವಾಗಿದೆ.ಕಡಿಮೆ ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ನೀಡಲಾಗುತ್ತಿದೆ.

ಬ್ಯಾಂಕ್‌ಗಳು ಎಂದಿಗೂ ಸಾಲ ನೀಡದಬಡ ಕುಟುಂಬಗಳಿಗೆ ಧರ್ಮಸ್ಥಳ ಸಂಸ್ಥೆಯುಯಾವುದೇ ಜಾಮೀನು ಇಲ್ಲದೆ ಲಕ್ಷಾಂತರ ರೂಸಾಲ ನೀಡುವ ಮೂಲಕ ಬಡ ಕುಟುಂಬಗಳಿಗೆಆಸರೆಯಾಗಿದೆ ಎಂದು ಸಚಿವರು ಮೆಚ್ಚುಗೆವ್ಯಕ್ತಪಡಿಸಿದರು. ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌,ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್‌,ಪಾಂಡವಪುರ ಎ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್‌ ಎಂ.ಶಿವಮೂರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್‌, ಸಾರ್ವಜನಿಕ ಆಸ್ಪತ್ರೆಯಆಡಳಿತ ವೈದ್ಯಾಧಿಕಾರಿ ಡಾ.ಎಂ.ಎಸ್‌.ಜಯಂತ್‌,ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಪ್ರಾದೇಶಿಕ ನಿರ್ದೇಶಕರಾದ ಪಿ.ಗಂಗಾಧರ ರೈ,ಜಿಲ್ಲಾ ನಿರ್ದೇಶಕ ಮಹಾಬಲಕುಲಾಲ್‌, ತಾಲೂಕುಯೋಜನಾಧಿಕಾರಿ ಮಮತಾಶೆಟ್ಟಿಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.