ರಸ್ತೆ ಒತ್ತುವರಿ ತೆರವಿಗಾಗಿ ಗ್ರಾಮಸ್ಥರ ಪ್ರತಿಭಟನೆ


Team Udayavani, Jul 4, 2022, 3:37 PM IST

ರಸ್ತೆ ಒತ್ತುವರಿ ತೆರವಿಗಾಗಿ ಗ್ರಾಮಸ್ಥರ ಪ್ರತಿಭಟನೆ

ಬೇಲೂರು: ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರು ವುದನ್ನು ತೆರವುಗೊಳಿಸಬೇಕೆಂದು ಬಿರಣಗೋಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ತಾಲೂಕಿನ ಕಳ್ಳೇರಿ ಗ್ರಾಪಂ ವ್ಯಾಪ್ತಿಯ ಬಿರಣಗೋಡು ಗ್ರಾಮದ ಸರ್ವೆ ನಂಬರ್‌ 47 ರಲ್ಲಿ ಮೊಗಪ್ಪಗೌಡ ಎಂಬುವವರು ಸುಮಾರು 20 ನಿವೇಶನಗಳ ನ್ನು ಮಾರಾಟ ಮಾಡಿದ್ದು, ಅದರಲ್ಲಿ ಹುಚ್ಚೇಗೌಡ ಎಂಬುವವರಿಗೆ ನಿವೇಶನ ಮಾರಾಟ ಮಾಡುವಾಗ ರಸ್ತೆಯನ್ನು ಸೇರಿಸಿ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ರಸ್ತೆ ತೆರವುಗೊಳಿಸಿ: ಈ ವೇಳೆ ಮಾತನಾಡಿದ ಕುಮಾರ್‌, ಸುಮಾರು 70 ವರ್ಷದಿಂದ 30ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದು ಹಿಂದೆ ನಿವೇಶನ ಹಂಚಿಕೆ ಮಾಡುವ ಸಂದರ್ಭದಲ್ಲಿ 20 ಅಡಿ ರಸ್ತೆಯನ್ನು ಸಾರ್ವಜನಿಕರಿಗೆ ತಿರುಗಾಟಕ್ಕೆ ಬಿಟ್ಟಿದ್ದರು. ಆದ ರೆ, ಏಕಾಏಕಿ ಹುಚ್ಚೇಗೌಡ ಎಂಬುವವರಿಗೆ ಈ ರಸ್ತೆಯ 10 ಅಡಿ ಜಾಗವನ್ನು ಸೇರಿ ಈ ಖಾತೆ ಗ್ರಾಪಂನಿಂದ ಮಾಡಿಕೊಟ್ಟಿದ್ದು ಇದರಲ್ಲಿ ಗ್ರಾಪಂ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.  ಕೂಡಲೇ ರಸ್ತೆ ತೆರವುಗೊಳಿಸದಿದ್ದಲ್ಲಿ ಗ್ರಾ ಪಂ ಮುಂಭಾಗದಲ್ಲಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ರಾತ್ರಿ ವೇಳೆ ರಸ್ತೆಗೆ ಬೇಲಿ: ನಿವೇಶನದಾರರಾದ ಸುಮಾ, ನಾಜಿಯಾ ಮಾತನಾಡಿ, ಗ್ರಾಪಂನಿಂದ ಇಲ್ಲಿವರೆಗೆ ರಸ್ತೆ ವಿದ್ಯುತ್‌ ದೀಪ, ಹಾಗೂ ಒಳ ಚರಂಡಿ ವ್ಯವಸ್ಥೆ ಮಾಡಿಕೊಟ್ಟಿಲ್ಲ. ಕೇವಲ ಒಬ್ಬರ ಸ್ವಾರ್ಥಕ್ಕಾಗಿ ಸಾರ್ವಜನಿಕರು ತಿರುಗಾಡುವ ರಸ್ತೆಯನ್ನೇ ಅತಿಕ್ರಮಣ ಮಾಡಿಕೊಂಡಿದ್ದು, ರಾತ್ರಿ ಸಮಯದಲ್ಲಿ ರಸ್ತೆಗೆ ಬೇಲಿ ಹಾಕಿದ್ದಾರೆ. ಇದರಿಂದ ವೃದ್ಧರು ಹಾಗೂ ಯಾವುದೇ ವಾಹನಗಳು ಒಳ ಬರದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ದೂರಿದರು.

ಬೇಲಿ ತೆರವು ಮಾಡುತ್ತೇವೆ: ನಿವೇಶನ ನೀಡುವಾಗ 20 ಅಡಿ ರಸ್ತೆಯಿದೆ ಎಂದು ನಮಗೆ ಖಾತೆ ಮಾಡಿಕೊಟ್ಟಿದ್ದಾರೆ. ಆದರೆ ಈಗ ರಸ್ತೆಯನ್ನೇ ಸಂ ಪೂರ್ಣ ಬಂದ್‌ ಮಾಡಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಗ್ರಾಪಂಗೆ ಮನವಿ ಮಾ ಡಿದ್ದರೂ ಸಹ ಗಮನ ಹರಿಸಿಲ್ಲ. ನಾವೇ ಅಡ್ಡಹಾಕಿರುವ ಬೇಲಿ ತೆರವುಗೊಳಿಸುತ್ತೇವೆ. ನಮಗೆ ಮುಂದೆ ಯಾವುದೇ ತೊಂದರೆಯಾದರೂ ಈ ನಿವೇಶನದ ಮಾಲಿ ಕರೇ ಹೊಣೆಯಾಗುತ್ತಾರೆ. ಇದರ ಬಗ್ಗೆ ಗಮ ನಹರಿಸಿ ನಮಗೆ ಶಾಶ್ವತ ಪರಿಹಾರ ನೀಡಬೇಕು.ಇಲ್ಲದಿದ್ದರೆ, ಸೋಮ ವಾರ ಗ್ರಾಪಂ ಮುಂಭಾಗ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಮೇಲಾಧಿಕಾರಿಗಳ ಗಮನಕ್ಕೆ: ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಡಿಒ ರಮೇಶ್‌ ಮಾತನಾಡಿ, ತಿರುಗಾಡಲು ರಸ್ತೆಯನ್ನು ಗುರುತು ಮಾಡಲಾ ಗಿದೆ. ನೆರೆಹೊರೆಯವರು ರಸ್ತೆ ಒತ್ತುವರಿ ಮಾಡಿಕೊಂಡಿದ್ದು ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ತೆರವುಗೊಳಿ ಸಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ರುದ್ರೇಶ್‌, ಮಹೇಶ್‌, ಸ್ಥಳೀಯ ನಿವಾಸಿಗಳಾದ ಮಂಜುನಾಥ್‌,ಶಾರದಮ್ಮ ಸಮೀನಾ, ಸುಮಾ, ನಸ್ರೀನ್‌, ಶಾಂತಮ್ಮ, ತನ್ವೀರ್‌, ಪರ್ವೀನ್‌, ಅಸ್ಲಾಮ್‌, ಮೊಗಣ್ಣಗೌಡ, ಅಲೀ, ಅಬ್ಬು, ಶಬ್ಬೀರ್‌ ಇತರರು ಇದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.