ಅನಾರೋಗ್ಯದಿಂದ ಯೋಧ ರಾಕೇಶ್ ನಿಧನ
Team Udayavani, Feb 7, 2021, 2:11 PM IST
ಅರಕಲಗೂಡು: ಅನಾರೋಗ್ಯದಿಂದ ಯೋಧ ಬಿ.ಆರ್.ರಾಕೇಶ್(23) ಸಾವನಪ್ಪಿದ್ದಾರೆ.
ಪಟ್ಟಣದ ಕೋಟೆ ನಿವಾಸಿ ರಾಜು ಶಿವಮ್ಮ ಅವರ ದ್ವಿತಿಯ ಪುತ್ರ ಬಿ.ಆರ್.ರಾಕೇಶ್ 4 ವರ್ಷಗಳಿಂದ ಸೇನೆಯಲ್ಲಿದ್ದು, ಸದ್ಯ ಛತ್ತಿಸ್ಘಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ :ಉತ್ತರಾಖಂಡದಲ್ಲಿ ಹಿಮನದಿ ಒಡೆದು ಪ್ರವಾಹ ಸೃಷ್ಟಿ : ಹಲವರ ನಾಪತ್ತೆ
ಅನಾರೋಗ್ಯಕ್ಕೆ ತುತ್ತಾಗಿ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲ ಕಾರಿ ಆಗದೆ ಶನಿವಾರ ನಿಧನರಾಗಿದ್ದಾರೆ. ಇವರ ಪಾರ್ಥೀವ ಶರೀರ ಭಾನುವಾರ ಪಟ್ಟಣ ಕ್ಕೆ ಬರಲಿದ್ದು, ಅಂತ್ಯ ಸಂಸ್ಕಾರವು ಬಾಣದಹಳ್ಳಿ ಗ್ರಾಮದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ
ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ
ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ
ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಆನೆಗುಡ್ಡೆ : ತಾಲೂಕು ಮಟ್ಟದ ಭಜನೋತ್ಸವ 2021 ಕಾರ್ಯಕ್ರಮ ಉದ್ಘಾಟನೆ
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ : 8ನೇ ಸ್ಥಾನಕ್ಕೆ ಏರಿದ ರೋಹಿತ್ ಶರ್ಮ
ಕ್ರೀಡಾಲೋಕದ ಮೇಲೆ ಮತ್ತೆ ಕೆಂಗಣ್ಣು ಬೀರಿದ ಕೋವಿಡ್
ಲಾಕ್ಡೌನ್ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !
ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ
“ತೈಲ ಬೆಲೆ ಜಿಎಸ್ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್ ಬೆಂಬಲ