ಇತಿಹಾಸದ ಪುಟ ಸೇರುವುದೇ ವಾರದ ಸಂತೆ?

ಸಂತೆ ಮೈದಾನದಲ್ಲಿ ನಗರಸಭೆಯಿಂದ ಹೈಟೆಕ್‌ ಮಾರುಕಟ್ಟೆಯ ನಿರ್ಮಾಣ ಕಾಮಗಾರಿ ಆರಂಭ

Team Udayavani, May 12, 2019, 10:16 AM IST

HASAN-TDY-6..

ಅರಸೀಕೆರೆ: ನಗರದಲ್ಲಿ ಪ್ರತಿ ಶುಕ್ರವಾರ ನಗರದಲ್ಲಿ ನಡೆಯುತ್ತಿರುವ ಸಂತೆ ವ್ಯಾಪಾರ ಇನ್ನು ಮುಂದೆ ಇತಿಹಾಸದ ಪುಟ ಸೇರುವುದೇ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಇದಕ್ಕೆ ಕಾರಣ ಈಗಿನ ಸಂತೆ ಮೈದಾನದಲ್ಲಿ ನಗರಸಭೆ ವತಿಯಿಂದ ಹೈಟೆಕ್‌ ಮಾರುಕಟ್ಟೆಯ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿರುವುದು ಸಾಕ್ಷಿ ಎಂಬಂತಾಗಿದೆ.

ಉತ್ತಮ ವ್ಯಾಪಾರ: ನಗರದ ಹೃದಯಭಾಗದಲ್ಲಿ ಅನೇಕ ವರ್ಷಗಳಿಂದ ಪ್ರತಿ ಶುಕ್ರವಾರದಂದು ನಡೆಯುತ್ತಿದ್ದ ಸಂತೆ ವ್ಯಾಪಾರ ವ್ಯವಹಾರಕ್ಕೆ ಬೇರೆ ಬೇರೆ ಭಾಗಗಳಿಂದ ನೂರಾರು ಜನರು ಬರುತ್ತಿದ್ದರು. ಸಂತೆಯಲ್ಲಿ ತಾಜಾ ತರಕಾರಿ, ಹಣ್ಣು ಹಂಪಲು ಸೇರಿದಂತೆ ರೈತರಿಗೆ ಅವಶ್ಯವಾಗಿ ಬೇಕಾಗುವ ಕುಡುಗೋಲು, ಎತ್ತಿಗೆ ಮೂಗುದಾರ, ಮರ, ಕುಕ್ಕೆ ಸೇರಿದಂತೆ ಕುಡುಕೆ ಮಡಿಕೆಗಳು ಸಂತೆಯಲ್ಲಿ ಹೆಚ್ಚಾಗಿ ಮಾರಾಟವಾಗುತ್ತಿದ್ದವು.

ನಗರದ ಜನತೆ ಅಷ್ಟೇ ಅಲ್ಲದೇ ನಗರಕ್ಕೆ ಹೊಂದಿಕೊಂಡಂತಿದ್ದ ಸುತ್ತ ಹತ್ತಾರು ಗ್ರಾಮದ ಜನತೆ ಶುಕ್ರವಾರವಾಯಿತೆಂದರೆ ಸಂತೆಗೆ ತಪ್ಪದೇ ಹಾಜರಾಗಿ ತಮಗೆ ಬೇಕಾದ ಅಗತ್ಯ ವಸ್ತುಗಳನ್ನ ಖರೀದಿಸುತ್ತಿದ್ದರಿಂದ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿತ್ತು. ಅರಸೀಕೆರೆಯ ಸಂತೆ ವ್ಯಾಪಾರವೆಂದರೆ ಗ್ರಾಹಕರಿಗೆ ಅಷ್ಟೇ ಅಲ್ಲಾ ವ್ಯಾಪಾರಿಗಳಿಗೂ ಅಚ್ಚುಮೆಚ್ಚಾಗಿತ್ತು.

ಶತಮಾನಗಳ ಇತಿಹಾಸ: ನಗರಸಭೆವತಿಯಿಂದ ಹೈಟೆಕ್‌ ಮಾರುಕಟ್ಟೆ ನಿರ್ಮಾಣದ ನಿಲುವು ಸಾರ್ವ ಜನಿಕ ವಲಯದಲ್ಲಿ ಪರಸ್ಪರಲ್ಲಿ ಪರ ಹಾಗೂ ವಿರೋಧದ ಚರ್ಚೆಗೆ ಗ್ರಾಸವಾಗುತ್ತಿದೆ. ಶತಮಾನಗಳ ಇತಿಹಾಸವಿರುವ ಶುಕ್ರವಾರದ ಸಂತೆಯ ವ್ಯಾಪಾರ ವ್ಯವಹಾರಗಳು ಇನ್ನೂ ಈ ಪ್ರದೇಶದಲ್ಲಿ ನಡೆಯು ವುದಿಲ್ಲ ಎಂಬುದು ಕೆಲವರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾದರೆ ನಗರದ ಅಭಿವೃದ್ಧಿ ದೃಷ್ಟಿಯಿಂದ ಹೈಟೆಕ್‌ ಮಾರುಕಟ್ಟೆ ನಿರ್ಮಾಣವಾಗುತ್ತಿ ರುವುದಕ್ಕೆ ಕೆಲವರು ನಗರಸಭೆ ಆಡಳಿತದ ಪರ ಮೆಚ್ಚಿಗೆ ಮಾತುಗಳನ್ನಾಡುತ್ತಿದ್ದಾರೆ.

3.5 ಕೋಟಿ ರೂ. ವೆಚ್ಚ: ಸಾರ್ವಜನಿಕರ ಪರ ಹಾಗೂ ವಿರೋಧದ ನಡುವೆಯು ನಗರಸಭೆ ಆಡಳಿತ ನಗರ ಪುನರುತ್ಥಾನ ಮೂರನೇ ಹಂತದ ಯೋಜನೆಯಡಿ 3.5 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದಲ್ಲಿ 115 ವಾಣಿಜ್ಯ ಮಳಿಗೆಗಳ ನಿರ್ಮಾಣದ ಕಾಮಗಾರಿ ಯನ್ನ ಕೈಗೆತ್ತಿಕೊಂಡಿದೆ. ಇನ್ನೂ 6 ತಿಂಗಳಲ್ಲಿ ನಗರದ ಹೃದಯ ಭಾಗದಲ್ಲಿ ಸುಂದರವಾದ, ಸುಸಜ್ಜಿತ ಹೈಟೆಕ್‌ ಮಾರುಕಟ್ಟೆ ತಲೆ ಎತ್ತಲಿದೆ ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.

•ಅರಸೀಕೆರೆಯಲ್ಲಿ ಶುಕ್ರವಾರದ ಸಂತೆ ವ್ಯಾಪಾರವೆಂದರೆ ಗ್ರಾಹಕರಿಗೆ, ವ್ಯಾಪಾರಿಗಳಿಗೆ ಅಚ್ಚುಮೆಚ್ಚು.

•ಶತಮಾನದ ಇತಿಹಾಸವಿರುವ ಶುಕ್ರವಾರದ ಸಂತೆ ಜಾಗ ತೆರವಿಗೆ ಹಲವರ ಅಸಮಾಧಾನ

•3.5 ಕೋಟಿ ರೂ. ವೆಚ್ಚದಲ್ಲಿ 115 ವಾಣಿಜ್ಯ ಮಳಿಗೆಗಳ ನಿರ್ಮಾಣದ ಕಾಮಗಾರಿ ಆರಂಭ

● ರಾಮಚಂದ್ರ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.