ಜನಶಕ್ತಿ ಮಹಾ ಪ್ರದರ್ಶನಕ್ಕೆ ಸಾಕ್ಷಿ ಆಗಲಿದೆಯೇ ಕೃತಜ್ಞತಾ ಸಮಾವೇಶ?


Team Udayavani, Nov 7, 2019, 3:12 PM IST

Udayavani Kannada Newspaper

„ಎಚ್‌.ಕೆ. ನಟರಾಜ
ಹಾವೇರಿ:
ಸಿಎಂ ಯಡಿಯೂರಪ್ಪ ಅವರ ಭೇಟಿ ಹಿರೇಕೆರೂರು ಕ್ಷೇತ್ರದ ಉಪಚುನಾವಣಾ ಕಣ ರಂಗೇರಿಸಲಿದ್ದು ಕಾರ್ಯಕರ್ತರ ಉತ್ಸಾಹ, ಚಟುವಟಿಕೆ ಚುರುಕುಗೊಳ್ಳಲಿದೆ. ರಾಜಕೀಯ ಬದ್ಧವೈರಿಗಳಾಗಿದ್ದ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ಇದಕ್ಕೆ ಸಿಎಂ ಯಡಿಯೂರಪ್ಪ ಸಾಕ್ಷಿಯಾಗಲಿದ್ದಾರೆ.

ಅವರ ಈ ಭೇಟಿಯಿಂದ ಕ್ಷೇತ್ರದಲ್ಲಿ ಉಪಚುನಾವಣೆ ಕಾವು ಪಡೆಯುವ ಸಾಧ್ಯತೆ ಇದೆ. ರಾಜಕಾರಣದ ಪ್ರತಿ ಹಂತದಲ್ಲೂ ಪ್ರತ್ಯೇಕವಾಗಿ ಸಮಾವೇಶ, ಕಾರ್ಯಕ್ರಮಗಳನ್ನು ಮಾಡಿ ಜನಶಕ್ತಿ ಪ್ರದರ್ಶಿಸುತ್ತಿದ್ದ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಅವರು ಈಗ ಸಿಎಂ ಯಡಿಯೂರಪ್ಪ ಆಗಮನ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರೂ ಸೇರಿ ಜಂಟಿಯಾಗಿ ಕೃತಜ್ಞತಾ ಸಮಾವೇಶ ಸಂಘಟಿಸಿದ್ದಾರೆ.

ಈ ಸಮಾವೇಶದಲ್ಲಿ ಇಬ್ಬರ ನಾಯಕರ ಜನಶಕ್ತಿ ಒಂದುಗೂಡಲಿದೆ. ಈ ಶಕ್ತಿ ಉಪಚುನಾವಣೆಯಲ್ಲಿ ಲಾಭ ತಂದುಕೊಡಲಿದೆ ಎಂಬ ಲೆಕ್ಕಾಚಾರ ನಾಯಕರದ್ದಾಗಿದೆ. ಉಪಚುನಾವಣೆಯಲ್ಲಿ ಬಿ.ಸಿ. ಪಾಟೀಲ ಬಿಜೆಪಿಯಿಂದ ಸ್ಪರ್ಧಿಸುತ್ತಾರೆಂಬ ವಿಚಾರ ಖಚಿತವಾಗುತ್ತಿದ್ದಂತೆ ಇದಕ್ಕೆ ಮಾಜಿ ಶಾಸಕ ಯು.ಬಿ. ಬಣಕಾರ ಹಾಗೂ ಅವರ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು ಆಗ ಬಣಕಾರ ಅವರನ್ನು ಮನವೊಲಿಸಲು ಪಕ್ಷ ಅವರಿಗೆ ನಿಗಮವೊಂದರ ಅಧ್ಯಕ್ಷ ಸ್ಥಾನ ನೀಡಿತು. ಆದರೆ, ಬಣಕಾರ ಇದನ್ನು ಒಪ್ಪಿಕೊಳ್ಳದೇ ನಿಗಮ ಅಧ್ಯಕ್ಷ ಸ್ಥಾನ ನಿರಾಕರಿಸಿದರು. ಉಪ ಚುನಾವಣೆಯಲ್ಲಿ ತಮಗೇ ಟಿಕೆಟ್‌ ಸಿಗಬೇಕೆಂಬ ಸಂದೇಶವನ್ನು ಕಾರ್ಯಕರ್ತರ ಮೂಲಕ ಹೈಕಮಾಂಡ್‌ಗೆ ಕಳುಹಿಸಿದ್ದರು. ಬಳಿಕ ಹೈಕಮಾಂಡ್‌ ಎರಡನೇ ಬಾರಿ ಬಣಕಾರ ಅವರ ಮನವೊಲಿಸುವ ಪ್ರಯತ್ನ ನಡೆಸಿ, ಅದರಲ್ಲಿ ಯಶಸ್ವಿಯಾಯಿತು. ಇದರ ಪರಿಣಾಮ ಬಣಕಾರ ನಿಗಮದ ಅಧ್ಯಕ್ಷ ಸ್ಥಾನ ಅಲಂಕರಿಸಿದರು.

ತಮ್ಮ ಮಾತಿನ ವರಸೆ ಬದಲಾಯಿಸಿ ಅಭಿವೃದ್ಧಿ ಹೆಸರಲ್ಲಿ ಒಪ್ಪಿಗೆಯ ತಂತ್ರ-ಒಗ್ಗಟ್ಟಿನ ಮಂತ್ರ ಪಠಿಸಲು ಆರಂಭಿಸಿದ್ದರು. ಎರಡು ದಿನಗಳ ಹಿಂದಷ್ಟೇ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಇಬ್ಬರೂ ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಇಬ್ಬರೂ ಒಂದಾಗಿದ್ದೇವೆ’ ಎಂಬ ಸಂದೇಶವನ್ನೂ ಕ್ಷೇತ್ರದ ಜನತೆಗೆ ಸಾರಿದ್ದರು. ಒಟ್ಟಾರೆ ಕ್ಷೇತ್ರದ ನಾಯಕರ ಈ ದೋಸ್ತಿಗೆ ಸಿಎಂ ಭೇಟಿ ಇನ್ನಷ್ಟು ಪುಷ್ಟಿ ತುಂಬುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.