100 ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮೇಲ್ದರ್ಜೆಗೆ: ಕೋಟ


Team Udayavani, Mar 8, 2023, 6:20 AM IST

100 ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮೇಲ್ದರ್ಜೆಗೆ: ಕೋಟ

ರಾಣಿಬೆನ್ನೂರ: ರಾಜ್ಯದಲ್ಲಿರುವ 830 ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 100 ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಪಿಯು ಹಂತದವರೆಗೆ ಶಿಕ್ಷಣ ಒದಗಿಸಲು ಚಿಂತನೆ ನಡೆದಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ನವೋದಯ ಶಾಲೆಗೆ ಸರಿಗಟ್ಟುವ ರೀತಿಯಲ್ಲಿ ಮೊರಾರ್ಜಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು ಕೆಲಸ ನಿರ್ವಹಿಸುತ್ತಿವೆ. ಶಿಕ್ಷಕರಾದವರು ಮಕ್ಕಳಿಗೆ ಮನೆಯ ಅನುಭವ ಸಿಗುವಂತೆ ವಾತಾವರಣ ಸೃಷ್ಟಿಸಬೇಕು. ಜತೆಗೆ ಬಡವರಿಗಾಗಿಯೇ ನಿರ್ಮಿತವಾದ ಶಾಲೆಗಳಲ್ಲಿ ಪಾರದರ್ಶಕತೆ ಇರಲಿ.

ಸರಕಾರ ವಸತಿ ಶಾಲೆಯಲ್ಲಿ ಅಭ್ಯಸಿಸುವ ಮಕ್ಕಳಿಗೆ ಕರಾಟೆ ತರಬೇತಿ ನೀಡಲು 1,800 ಕೋಟಿ ರೂ. ಮೀಸಲಿಟ್ಟಿದೆ. ಆದರೆ, ಕೆಲವೊಂದು ವಸತಿ ಶಾಲೆಯಲ್ಲಿ ತರಬೇತಿ ನೀಡದಿರುವುದು ಖೇದಕರ ಸಂಗತಿ. ಅಂತಹ ಶಾಲೆ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

world cup 2023

13th ODI World Cup Cricket ; ಉದ್ಘಾಟನ ಪಂದ್ಯದಲ್ಲೇ ಕಣಕ್ಕಿಳಿದ ಭಾರತ

Supreme Court ಆದೇಶ ಪಾಲನೆಗೆ ನಿರ್ಣಯ:ಸೆ. 26ರ ವರೆಗೆ ನೀರು ಹರಿಸಲು ಸಚಿವ ಸಂಪುಟ ನಿರ್ಧಾರ

Supreme Court ಆದೇಶ ಪಾಲನೆಗೆ ನಿರ್ಣಯ:ಸೆ. 26ರ ವರೆಗೆ ನೀರು ಹರಿಸಲು ಸಚಿವ ಸಂಪುಟ ನಿರ್ಧಾರ

ಸೆ. 30ರ ವರೆಗೆ ಸಬ್‌ರಿಜಿಸ್ಟ್ರಾರ್‌ ಕಚೇರಿ ಕರ್ತವ್ಯದ ಸಮಯ ವಿಸ್ತರಣೆ

Karnataka ಸೆ. 30ರ ವರೆಗೆ ಸಬ್‌ರಿಜಿಸ್ಟ್ರಾರ್‌ ಕಚೇರಿ ಕರ್ತವ್ಯದ ಸಮಯ ವಿಸ್ತರಣೆ

ಕಳಪೆ ಕಲ್ಲಿದ್ದಲಿನಿಂದ ವಿದ್ಯುತ್‌ ಉತ್ಪಾದನೆ ಕುಸಿತ

Siddaramaiah ಕಳಪೆ ಕಲ್ಲಿದ್ದಲಿನಿಂದ ವಿದ್ಯುತ್‌ ಉತ್ಪಾದನೆ ಕುಸಿತ

Train ಮಂಗಳೂರು-ಗೋವಾ ಹೊಸ ವಂದೇ ಭಾರತ್‌ ರೈಲು: ನಳಿನ್‌ ಕುಮಾರ್‌

Train ಮಂಗಳೂರು-ಗೋವಾ ಹೊಸ ವಂದೇ ಭಾರತ್‌ ರೈಲು: ನಳಿನ್‌ ಕುಮಾರ್‌

Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್‌ ಸಿಬಂದಿ

Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್‌ ಸಿಬಂದಿ

1-asdasdas

Mangaluru;ಕಳವಾಗಿದ್ದ ಟೆಂಪೋ ಟ್ರಾವೆಲರ್ ಬೆಳಗಾವಿಯಲ್ಲಿ ಪತ್ತೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Shiggaavi: ಜಾನಪದ ವಿವಿಗೆ ಫ್ರಾನ್ಸ್‌ ಸಂಶೋಧಕ ಭೇಟಿ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Ranebennur; ಶ್ರೀ ಸದ್ಗುರು ಸಿದ್ದಾರೂಢ ಕಥಾಮೃತ ಪುರಾಣ ಮಂಗಲೋತ್ಸವ

Haveri ಹತ್ಯೆಗೆ ಸಂಚು: 8 ಆರೋಪಿಗಳ ಸೆರೆ

Haveri ಹತ್ಯೆಗೆ ಸಂಚು: 8 ಆರೋಪಿಗಳ ಸೆರೆ

Hirekerur; ಸೀತಿಕೊಂಡ ಗ್ರಾಮದಲ್ಲಿ 11ನೇ ಶತಮಾನದ ಶಿಲಾ ಶಾಸನ ಪತ್ತೆ

Hirekerur; ಸೀತಿಕೊಂಡ ಗ್ರಾಮದಲ್ಲಿ 11ನೇ ಶತಮಾನದ ಶಿಲಾ ಶಾಸನ ಪತ್ತೆ

Haveri: ಮಕ್ಕಳ ಪ್ರತಿಭಾ ಅನ್ವೇಷಣೆ ಅಗತ್ಯ – ನಿರಂಜನ ಗುಡಿ

Haveri: ಮಕ್ಕಳ ಪ್ರತಿಭಾ ಅನ್ವೇಷಣೆ ಅಗತ್ಯ – ನಿರಂಜನ ಗುಡಿ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

world cup 2023

13th ODI World Cup Cricket ; ಉದ್ಘಾಟನ ಪಂದ್ಯದಲ್ಲೇ ಕಣಕ್ಕಿಳಿದ ಭಾರತ

asiad india

Asiad: ಏಷ್ಯಾಡ್‌ನಿಂದ ಭಾರತದ ಕ್ರೀಡಾಚಹರೆ ಬದಲಾಗುವ ಭರವಸೆ

rain

Rain: ಸೆ. 25ರಿಂದ ಕಡಿಮೆಯಾಗಲಿದೆ ಮಳೆ

supreme court

EVM ಅಡಿಟ್‌ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ

PAK FLAG

Pakistan: 2024ರ ಜನವರಿಗೆ ಪಾಕ್‌ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.