ಈ ಕೊಬ್ಬರಿ ಹೋರಿಗೆ 10.01 ಲಕ್ಷ ರೂ.!


Team Udayavani, Oct 18, 2018, 5:17 PM IST

18-october-25.gif

ಬ್ಯಾಡಗಿ: ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಹೋರಿ ಬೆದರಿಸುವ ಸ್ಪರ್ಧೆಗೆ ಕಡಿವಾಣ ಹಾಕಬೇಕೆಂಬ ನಿರ್ಧಾರದ ಬೆನ್ನಲ್ಲೇ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಗಮನ ಸೆಳೆಯುತ್ತಿದ್ದ ಕೊಬ್ಬರಿ ಹೋರಿಯೊಂದು (ನಂ.144) 10.01 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ತಾಲೂಕಿನ ಖುರ್ದಕೋಡಿಹಳ್ಳಿ ಗ್ರಾಮದ ರೇವಣಸಿದ್ದಪ್ಪ ಮಾತನವರ ಎಂಬ ರೈತನಿಗೆ ಸೇರಿದ ಈ ಹೋರಿಯನ್ನು ತಮಿಳುನಾಡಿನ ವೆಲ್ಲಂಪಾಡಿಯ ರೈತ ಸೆಲ್ವಂ 10.01 ಲಕ್ಷ ರೂ. ಕೊಟ್ಟು ಪಡೆದಿದ್ದಾನೆ.

ದಾಖಲೆ ಮೊತ್ತ: ಸಾಮಾನ್ಯವಾಗಿ ಉತ್ತಮ ತಳಿ ಹೋರಿಗಳನ್ನು ಬಹಳವೆಂದರೆ 1ಲಕ್ಷ ರೂ.ಗಳವರೆಗೆ ಮಾರಾಟವಾಗಿದ್ದನ್ನು ಕಂಡಿದ್ದೇವೆ. ಆದರೆ, ಒಂದೇ ಹೋರಿಗೆ ಇಷ್ಟು ಮೊತ್ತ ನೀಡಿ ಖರೀದಿಸಿರುವುದು ದಾಖಲೆಯೇ ಸರಿ.

ಏನಿದರ ವಿಶೇಷ?: ಅಮರಾವತಿ ತಳಿ ಹೋರಿಯಾಗಿದ್ದು, ವೇಗವಾಗಿ ಓಡುತ್ತದೆ. ಹೋರಿಯನ್ನು ಕೊಬ್ಬರಿ ಸ್ಪರ್ಧೆಗಳಲ್ಲಿ ಹಿಡಿಯುವುದು ಒತ್ತಟ್ಟಿ ಗಿರಲಿ ಮುಟ್ಟುವುದು ಸಹ ಕಷ್ಟ. ಹೀಗಾಗಿ ಇದಕ್ಕೆ ಅಷ್ಟೊಂದು ಬೆಲೆ. ಇದು 8 ರಿಂದ 9 ಸೆಕೆಂಡ್‌ ಗಳಲ್ಲಿ ಕನಿಷ್ಟ 250 ಮೀಟರ್‌ ದೂರ ಕ್ರಮಿಸುತ್ತದೆ ಎನ್ನುತ್ತಾರೆ ರೈತ ಗಿರೀಶ್‌ ಕೊಪ್ಪದ.

ಜಲ್ಲಿಕಟ್ಟು ಮಾದರಿಯ ಸೆಕೆಂಡ್ಸ್‌ ಹಬ್ಬ: ರೈತ ಸೆಲ್ವಂ ಜಲ್ಲಿಕಟ್ಟು ಮಾದರಿಯ ಸೆಕೆಂಡ್ಸ್‌ ಹಬ್ಬದ ಸ್ಪರ್ಧೆಗಳಲ್ಲಿ ಭಾಗವಹಿಸಲು ಇದನ್ನು ಪಡೆದಿದ್ದಾಗಿ ತಿಳಿದು ಬಂದಿದೆ. ಆಂಧ್ರದ ಪಲಮನ್ವೇರಿಯಿಂದ ತಂದದ್ದು: ಹೋರಿಯನ್ನು ಕಳೆದ ಮೂರು ವರ್ಷಗಳ ಹಿಂದೆ ಆಂಧ್ರದ ಪಲಮನ್ವೇರಿಯಿಂದ 1 ಲಕ್ಷ ರೂ. ಕೊಟ್ಟು ಖರೀದಿಸಿದ್ದೆ. ರೈತ ಸೆಲ್ವಂ ಕಳೆದ ವರ್ಷವೇ 13 ಲಕ್ಷ ರೂ.ಗೆ ಕೇಳಿದ್ದ ಆದರೆ, ನಾನು ಕೊಟ್ಟಿರಲಿಲ್ಲ. ಅದರ ಮೇಲೆ ನನಗೆ ಅಷ್ಟೊಂದು ಪ್ರೀತಿಯಿತ್ತು.
ರೇವಣಸಿದ್ದಪ್ಪ ಮಾತನವರ,
ಹೋರಿ ಮಾರಿದ ರೈತ

ನನ್ನ ಪುಣ್ಯ
ನನಗೆ ಹಣ ಮುಖ್ಯವಲ್ಲ, ಕೃಷಿಯಿಂದ ಸಾಕಷ್ಟು ಗಳಿಸಿದ್ದೇನೆ. ಅದಕ್ಕಾಗಿಯೇ ವ್ಯಯಿಸುತ್ತೇನೆ. ಸೆಕೆಂಡ್ಸ್‌ ಹಬ್ಬದಲ್ಲಿ ಬಹುಮಾನ ಪಡೆಯುವ ವಿಶ್ವಾಸದಿಂದ ಹುಡುಕಾಡಿಕೊಂಡು ಬಂದು ಈ ಹೋರಿ ಪಡೆದಿದ್ದೇನೆ. ಇದು ಸಿಕ್ಕಿದ್ದೇ ನನ್ನ ಪುಣ್ಯ.
 ಸೆಲ್ವಂ, ವೆಲ್ಲಂಪಾಡಿ ರೈತ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.