ಕ್ಷೇತ್ರ ಅಭಿವೃದ್ಧಿಗೆ 26.50 ಕೋಟಿ ಮಂಜೂರು


Team Udayavani, Sep 15, 2019, 11:39 AM IST

hv-tdy-2

ಹಿರೇಕೆರೂರ: ಹಿರೇಕೆರೂರ ವಿಧಾನ ಸಭಾ ಕ್ಷೇತ್ರದ ವಿವಿಧ ರಸ್ತೆಗಳ ಸುಧಾರಣೆಗಾಗಿ ಸರ್ಕಾರದಿಂದ 26.50 ಕೋಟಿ ರೂ. ಮಂಜೂರಾಗಿದೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ ತಿಳಿಸಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019-20 ಸಾಲಿನ 3054 ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮಂಜೂರಾದ 8.25 ಕೋಟಿ ರೂ.ಅನುದಾನದಲ್ಲಿ ತಾಲೂಕಿನ ಮೇದೂರು ಕಣವಿಶಿದ್ದಗೇರಿ ರಸ್ತೆ ಅಭಿವೃದ್ಧಿಗೆ 1.5 ಕೋಟಿ ರೂ., ಚನ್ನಳ್ಳಿ ದೂದಿಹಳ್ಳಿ ರಸ್ತೆ ಅಭಿವೃದ್ಧಿಗೆ 70 ಲಕ್ಷ ರೂ., ದೊಡ್ಡಗುಬ್ಬಿ ಯಡಗೋಡ ರಸ್ತೆ ಅಭಿವೃದ್ಧಿಗೆ 55 ಲಕ್ಷ ರೂ., ಬುಳ್ಳಾಪುರ ಕಿರಗೇರಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ., ಚಿಕ್ಕೇರೂರ ಯಲ್ಲಾಪುರ ರಸ್ತೆಯಿಂದ ಹಾರೋಮುಚಡಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂ., ಕಡೂರು ಕಣವಿಶಿದ್ದಗೇರಿ ರಸ್ತೆ ಅಭಿವೃದ್ಧಿಗೆ 28 ಲಕ್ಷ ರೂ., ಕೂಲಿ ಕುಡಪಲಿ ಬಡಾಸಂಗಾಪುರ ರಸ್ತೆ ಅಭಿವೃದ್ಧಿಗೆ 25 ಲಕ್ಷ ರೂ., ಹಿರೇಮತ್ತೂರ ಗಂಗಾಪುರ ರಸ್ತೆ ಅಭಿವೃದ್ಧಿಗೆ 66 ಲಕ್ಷ ರೂ., ಹಿರೇಕೆರೂರ- ಹಂಸಭಾವಿ ರಸ್ತೆಯಿಂದ ಆರೀಕಟ್ಟಿ ರಸ್ತೆ ಅಭಿವೃದ್ಧಿಗೆ 46 ಲಕ್ಷ ರೂ., ಹಳೇನಿಡನೇಗಿಲು-ಹೊಸನೀಡನೇಗಿಲು ರಸ್ತೆ ಅಭಿವೃದ್ಧಿಗೆ 26 ಲಕ್ಷ ರೂ., ಹಿರೇಕೆರೂರ-ಹಂಸಭಾವಿ ರಸ್ತೆಯಿಂದ ಬೆಟಕೇರೂರ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂ., ಹಿರೇಕೆರೂರ-ಕೋಡ ರಸ್ತೆಯಿಂದ ನೂಲಗೇರಿ ರಸ್ತೆ ಅಭಿವೃದ್ಧಿಗೆ 1.09 ಕೋಟಿ ರೂ.

ತಾಲೂಕಿನ ಲೋಕೋಪಯೋಗಿ ರಸ್ತೆಗಳ ಅಭಿವೃದ್ಧಿಗೆ ಮಂಜೂರಾದ 16.25 ಕೋಟಿ ರೂ., ಅನುದಾನದಲ್ಲಿ ತಾಲೂಕಿನ ಮಾವಿನತೋಪ, ನೇಶ್ವಿ‌ ಬತ್ತಿಕೊಪ್ಪ ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ., ಅಣಜಿ ಕಮಲಾಪುರ ರಸ್ತೆ ಅಭಿವೃದ್ಧಿಗೆ 3 ಕೋಟಿ ರೂ., ವರಹ ನೀಡನೇಗಿಲು ತಿಪ್ಪಾಯಿಕೊಪ್ಪ ರಸ್ತೆ ಅಭಿವೃದ್ಧಿಗೆ 3 ಕೋಟಿ ರೂ., ಹಿರೇಕೆರೂರ ಕೋಡ ವಾಯಾ ಅಬಲೂರು ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ., ಹಿರೇಕೊಣತಿ ಮಡ್ಲೂರ ರಸ್ತೆ ಅಭಿವೃದ್ಧಿಗೆ 1.25 ಕೋಟಿ ರೂ., ಹೊಸಕಟ್ಟಿ ಹೊನ್ನಾಳಿ ರಸ್ತೆ ಅಭಿವೃದ್ಧಿಗೆ 3.5 ಕೋಟಿ ರೂ., ದೂದಿಹಳ್ಳಿ ರಟ್ಟೀಹಳ್ಳಿ ರಸ್ತೆ ಅಭಿವೃದ್ಧಿಗೆ 1.5 ಕೋಟಿ ರೂ., ಮಂಜೂರಾಗಿದೆ. ಮತ್ತು ಹಿರೇಕೆರೂರ ಪಟ್ಟಣದ ತಿಪ್ಪನಶೆಟ್ಟಿ ಕೆರೆ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವಾಗಿ ಮಾರ್ಪಡಿಸಲು ನಗರಾಭಿವೃದ್ಧಿ ಇಲಾಖೆಯಿಂದ 2 ಕೋಟಿ ರೂ. ಸೇರಿದಂತೆ ಒಟ್ಟು 26.50 ಕೋಟಿ ರೂ.ಅನುದಾನ ಆರ್ಥಿಕ ಇಲಾಖೆಯಿಂದ ಮಂಜೂರಾತಿ ದೊರಕಿದೆ ಎಂದು ತಿಳಿಸಿದರು.

ಡಿ.ಸಿ.ಪಾಟೀಲ, ಆರ್‌.ಎನ್‌.ಗಂಗೋಳ, ಪ್ರಕಾಶಗೌಡ ಗೌಡರ್‌, ಅಲ್ತಾಫ್‌ಖಾನ್‌ ಪಠಾಣ್‌, ಪೀರ್‌ಅಹ್ಮದ್‌ ಬೇವಿನಹಳ್ಳಿ, ಅಶೋಕ ಜಾಡಬಂಡಿ, ಗುರುಶಾಂತ ಎತ್ತಿನಹಳ್ಳಿ, ಬಸವರಾಜ ಕಟ್ಟಮನಿ, ಬಸವರಾಜ ಭರಮಗೌಡ್ರ, ರಮೇಶ ಹಡಗದ, ಬಸವರಾಜ ಕಾಲ್ವೀಹಳ್ಳಿ, ಅಬ್ದುಲ್ಖಾದರ್‌ ಲೋಹಾರ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.