ಲಾಕ್‌ಡೌನ್‌ ಅವಧಿಯಲ್ಲಿ ಪುಸ್ತಕ ಸಂಪಾದಿಸಿದ 9ನೇ ತರಗತಿ ವಿದ್ಯಾರ್ಥಿನಿ


Team Udayavani, Jun 18, 2020, 8:37 AM IST

ಲಾಕ್‌ಡೌನ್‌ ಅವಧಿಯಲ್ಲಿ ಪುಸ್ತಕ ಸಂಪಾದಿಸಿದ 9ನೇ ತರಗತಿ ವಿದ್ಯಾರ್ಥಿನಿ

ಹಾವೇರಿ: ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಿದ ಲಾಕ್‌ಡೌನ್‌ ಅವಧಿಯಲ್ಲಿ ಮನೆಯಲ್ಲಿದ್ದವರಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಸಮಯಸದುಪಯೋಗ ಪಡಿಸಿಕೊಂಡಿದ್ದಾರೆ. ಅದೇ ರೀತಿ ಇಲ್ಲೊಬ್ಬ ಬಾಲಕಿ ಈ ಸಮಯದಲ್ಲಿ ಪುಸ್ತಕ ಬರೆದು ತನ್ನ ಸಾಹಿತ್ಯ ಪ್ರೀತಿ ಮೆರೆದಿದ್ದಾಳೆ. ನಗರದ ಎಸ್‌.ಎಂ.ಎಸ್‌.
ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ನೇಹಾ ಗುಡ್ಡಪ್ಪ ಓಂಕಾರಣ್ಣನವರ ಲಾಕ್‌ಡೌನ್‌ ಸಮಯದಲ್ಲಿ ಅನೇಕ ಸಾಹಿತಿಗಳು ಬರೆದ ಪುಸ್ತಕಗಳನ್ನು ಓದಿ ವಿಷಯ ಸಂಗ್ರಹಿಸಿಕೊಂಡು “ಜ್ಞಾನ ವಿಕಾಸ’ ಪುಸ್ತಕ ಸಂಪಾದನೆ ಮಾಡಿ ಗಮನಸೆಳೆದಿದ್ದಾಳೆ.

ಈಕೆ ತಾನು ಸಂಪಾದಿಸಿದ ಪುಸ್ತಕವನ್ನುಶಿಕ್ಷಣ ಸಚಿವರು ಇದ್ದಲ್ಲಿಂದಲೇ ಬಿಡುಗಡೆಗೊಳಿಸಬೇಕು ಎಂದು ಇಚ್ಛಿಸಿ ಪುಸ್ತಕದ ಪಾರ್ಸಲ್‌ನ್ನು ಶಿಕ್ಷಣ ಸಚಿವ ಸುರೇಶಕುಮಾರ್‌ ಅವರಿಗೆ ಕಳುಹಿಸಿದ್ದಳು. ಬಾಲಕಿಯ ಇಚ್ಛೆಯಂತೆ ಸಚಿವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪುಸ್ತಕದ ಪಾರ್ಸೆಲ್‌ ತೆರೆವುಗೊಳಿಸುವ ಮೂಲಕ ಪುಸ್ತಕ ಬಿಡುಗಡೆ ಮಾಡಿದ್ದು, ಸಚಿವರು ಬಾಲಕಿಯ ಸಾಹಿತ್ಯ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿ ಪತ್ರ ಸಹ ಕಳುಹಿಸಿದ್ದಾರೆ.

ಸಚಿವರ ಪತ್ರ: “ಪ್ರಿಯ ವಿದ್ಯಾರ್ಥಿನಿ ನೇಹಾಳಿಗೆ ಶುಭ ಹಾರೈಕೆಗಳು. ನೀನು ಪ್ರೀತಿಯಿಂದ ಕಳುಹಿಸಿದ “ಜ್ಞಾನದ ವಿಕಾಸ’ ಪುಸ್ತಕ ತಲುಪಿತು. ಇನ್ನೂ ಚಿಕ್ಕ ವಯಸ್ಸಿನಲ್ಲೇ ಅಗಾಧ ಪ್ರತಿಭೆ ನಿನ್ನದಾಗಿದೆ ಎಂದು ಹೇಳಲು ಬಹಳ ಸಂತೋಷವಾಗುತ್ತದೆ. ದಿನಾಚರಣೆಗಳು, ಚುಟುಕುಗಳು, ಗಾದೆಗಳು, ಮಕ್ಕಳ ಕಥೆಗಳು, ಒಗಟುಗಳು ಸೇರಿದಂತೆ ಹಲವಾರು ವಿಷಯಗಳನ್ನು ಒಳಗೊಂಡ “ಜ್ಞಾನದ ವಿಕಾಸ’ ಪುಸ್ತಕ ತುಂಬ ಚೆನ್ನಾಗಿ ಮೂಡಿ ಬಂದಿದ್ದು ಮಕ್ಕಳ ಜ್ಞಾನದ ವಿಕಾಸಕ್ಕೆ ನಿಜಕ್ಕೂ ಜ್ಞಾನವನ್ನು ಧಾರೆಯರೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಈಗಾಗಲೆ ನಿನ್ನ ಒಂದು ಕಥಾಸಂಕಲನ “ಗುಂಡಿಯಲ್ಲಿ ಸಿಕ್ಕ ಗುಂಡಣ್ಣ’ ಬಿಡುಗಡೆಯಾಗಿದ್ದು, ಅದರ ಬೆನ್ನಲ್ಲೇ ಇನ್ನೊಂದು ಪುಸ್ತಕ ಹೊರ ಬಂದಿರುವುದು ನಿನ್ನ ಸಾಹಿತ್ಯಾಸಕ್ತಿಯನ್ನು ಪರಿಚಯಿಸಿದೆ. ವಿಶೇಷವಾಗಿ ಪುಸ್ತಕವನ್ನು ನನಗೆ
ಅರ್ಪಿಸಿರುವುದಲ್ಲದೇ ಕೊರೊನಾ ಹಿನ್ನೆಲೆಯಲ್ಲಿ ಈ ಪುಸ್ತಕದ ಪಾರ್ಸಲ್‌ ಒಡೆಯುವ ನಾನು ಇರುವಲ್ಲಿಂದಲೇ ಬಿಡುಗಡೆಗೊಳಿಸಬೇಕೆಂದು ಮಾಡಿರುವ ನಿನ್ನ ಮನವಿಗೆ ಮೂಕವಿಸ್ಮಿತನಾದ ನಾನು, ಅತ್ಯಂತ ಖುಷಿಯಿಂದ “ಜ್ಞಾನದ ವಿಕಾಸ’ ಪುಸ್ತಕವನ್ನು ಬಿಡುಗಡೆ ಮಾಡಿದ್ದೇನೆ. ನಿನ್ನ ಈ ಸಾಹಿತ್ಯ ಕೃಷಿಗೆ ಪ್ರೊತ್ಸಾಹ ನೀಡಿದ ನಿನ್ನ ಅಪ್ಪ, ಅಮ್ಮ ಸೇರಿದಂತೆ ಎಲ್ಲರಿಗೂ ನನ್ನ ಕೃತಜ್ಞತೆಗಳು.’ ಎಂದು ಸಚಿವರು ಬಾಲಕಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.