ಮೋಸದ ಜಾಲಕ್ಕೆ ಬಲಿಯಾಗಿ 31.14 ಲಕ್ಷ ರೂಪಾಯಿಗಳನ್ನು ಕಳಕೊಂಡ ಶಿಕ್ಷಕಿ!


Team Udayavani, Jun 25, 2020, 8:28 PM IST

Cyber-Crime

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಣಿಬೆನ್ನೂರು (ಹಾವೇರಿ): ಸುಳ್ಳು ಕರೆ, ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಎಷ್ಟೇ ಎಚ್ಚರಿಕೆಗಳನ್ನು ನೀಡಿದರೂ ಸಹ ಜನರು ಮಾತ್ರ ವಂಚಕರ ಮೋಸಕ್ಕೆ ಬಲಿಯಾಗಿ ಹಣ ಕಳೆದುಕೊಳ್ಳುವುದು ನಿಂತಿಲ್ಲ.

ಇದಕ್ಕೊಂದು ನಿದರ್ಶನವೆಂಬಂತೆ ನಗರದ ಶಿಕ್ಷಕಿಯೋರ್ವರು ಈ ಮೋಸದ ಜಾಲಕ್ಕೆ ಸಿಲುಕಿ ಬರೋಬರಿ 31.14 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ನಗರದ ನಿವಾಸಿ ತಾಲೂಕಿನ ಚಿಕ್ಕಮಾಗನೂರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಧಾ ಸುರೇಶ ಕಡೆಮನಿ ವಂಚನೆಗೊಳಗಾದವರು.

ಇವರ ಮೊಬೈಲ್‌ಗೆ 4,80,00,0000 ರೂ.ಗಳ ಬಹುಮಾನ ಬಂದಿದೆ ಎಂದು ಅಮೆರಿಕಾದಿಂದ ಕರೆ ಮಾಡಿದ್ದರು ಎನ್ನಲಾದ ಡಾ| ಥಾಮೋಸ್ ವಿಲಿಯಮ್ಸ್ ಮತ್ತು ಅಲೆಕ್ಸಾಂಡರ್ ಜೈನ್ ಎಂಬಿಬ್ಬರು ನಿಮಗೆ ವಾಟ್ಸ್ಯಾಪ್ ಗ್ಲೊಬಲ್ ಆವಾರ್ಡ್ ಬಂದಿದೆ ಎಂದು ಸಂದೇಶ ಕಳುಹಿಸಿದ್ದರು.

ಬಳಿಕ ಫೋನ್ ಮಾಡಿದ ವಂಚಕರ ಮಾತುಗಳನ್ನು ಈ ಶಿಕ್ಷಕಿ ನಂಬಿದ್ದಾರೆ. ಬಳಿಕ ಶಿಕ್ಷಕಿಯ ವೈಯಕ್ತಿಕ ಮಾಹಿತಿ ಪಡೆದುಕೊಂಡು ಆಕೆಗೆ ನಂಬಿಕೆ ಬರುವಂತೆ ಹಲವು ಬಾರಿ ಮೇಲ್‌ಗಳನ್ನು ಕಳಿಸಿ ಅವರ ಜೊತೆಯಲ್ಲಿ ಪೋನ್‌ನಲ್ಲಿ ಆಂಗ್ಲ ಭಾಷೆಯಲ್ಲಿ ವಂಚಕರು ಮಾತನಾಡಿದ್ದಾರೆ.

ಆ ಬಳಿಕ ಅಮೆರಿಕಾ ಡಾಲರನ್ನು ರೂಪಾಯಿಯಲ್ಲಿ ವಿನಿಮಯ ಮಾಡಿ ಖಾತೆ ಹಾಕಲು ನೀವು ಕೆಲವೊಂದು ಸರ್ವಿಸ್ ಚಾರ್ಜ್‌ಗಳನ್ನು ಕಟ್ಟಬೇಕು ಎಂದು ನಂಬಿಸಿ 37,14,600 ರೂಪಾಯಿಗಳನ್ನು ವಂಚಕರು ಶಿಕ್ಷಕಿಯಿಂದ ಕಟ್ಟಿಸಿಕೊಂಡಿದ್ದಾರೆ.

ವಂಚಕರ ಈ ಮೋಸ ತಡವಾಗಿ ಅರಿತುಕೊಂಡ ಶಿಕ್ಷಕಿ ಕಂಗಾಲಾಗಿ ಸೈಬರ್ ಕ್ರೈಂ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.