ಜನ ಜಾಗೃತಿಗೆ ಬೀದಿ ನಾಟಕ ಪ್ರದರ್ಶನ


Team Udayavani, Feb 2, 2020, 2:06 PM IST

hv-tdy-2

ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಕಣವಿ ಸಿದ್ಧಗೇರಿ ಗ್ರಾಮದ ಸಿದ್ಧಾರೂಢ ದೇವಸ್ಥಾನದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯಕ್ರಮದಲ್ಲಿ ಜನಪದ ಗೀತೆಗಳು ಬೀದಿ ನಾಟಕ ಪ್ರದರ್ಶನ ಮಾಡುವುದರ ಮೂಲಕ ಸರಕಾರದ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಕನ್ನಡತಿ ಕಲಾ ತಂಡದ ಲಲಿತಾ ಪಾಟೀಲ ಅವರಿಂದ ನಾಟಕ ಪ್ರದರ್ಶನ, ದುರ್ಗಾದೇವಿ ಸಂಸ್ಕೃತ ಜನಪದ ಕಲಾ ತಂಡದ ರೇಣುಕಾ ಛಲವಾದಿ ತಂಡದವರು ಕೆಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಸಿಗುವಪ್ರಯೋಜನೆಗಳು, ಸಹಾಯಧನ ಹಾಗೂ ಗ್ರಾಮದಲ್ಲಿ ನೆರೆ ಸಂತ್ರಸ್ತರು, ನೇಕಾರರು, ಮೀನುಗಾರರಿಗೆ ಸಹಕಾರ, ಕುಟುಂಬದವರಿಗೆ ಸರಕಾರದಿಂದ ಸಿಗುವ ಸಹಾಯಧನ ಹಾಗೂ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ ಯೋಜನೆಯಡಿ ರೈತರಿಗೆಸಿಗುವ ಸೌಲಭ್ಯಗಳ ಬಗ್ಗೆ ಸಂಬಂಧಿಸಿದ ಯೋಜನೆಗಳ ಕುರಿತು ಜನಪದ ಜಾಗೃತಿ ಗೀತೆಗಳನ್ನು ಹೇಳುವುದರ ಮೂಲಕ ಮಹಿಳಾ ತಂಡದವರು ಅರಿವು ಮೂಡಿಸಿದರು.

ಗ್ರಾಪಂ ಸಿಬ್ಬಂದಿ ಜಗದೀಶ ಮಾತನಾಡಿ, ವಾರ್ತಾ ಇಲಾಖೆಯಿಂದ ಬಂದಿರುವ ಮಹಿಳಾ ತಂಡದವರು ಸರಕಾರದಿಂದ ಸಿಗುವ ಯೋಜನೆಗಳ ಕುರಿತು ಜನಪದ ಗೀತೆ ಹಾಗೂ ಬೀದಿ ನಾಟಕ ಪ್ರದರ್ಶನ ಮಾಡಿ ತೊರಿಸಿದ್ದಾರೆ ಇದರ ಉಪಯೋಗ ಪ್ರತಿಯೊಬ್ಬರು ಮಾಡಿಕೊಳ್ಳಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಸಿದ್ದಮ್ಮ ಬಳಗಾವಿ, ಸದಸ್ಯ ರಾಮನಗೌಡ ಪಾಟೀಲ, ಸಿದ್ದಪ್ಪ ಕತ್ಛರವಿ, ಸರಸ್ವತಿ ಕರೆಣ್ಣನವರ, ಮೆಹಬೂಬ್‌ಸಾಬ್‌ ಜೋಕನಾಳ, ಹನುಮಂತ ನಾಯ್ಕ ಲಮಾಣಿ, ಸಿಬ್ಬಂದಿಗಳಾದ ಕರಡಣ್ಣನವರ, ಬೆಳ್ಳಿ ಎಂ.ಎಸ್‌, ಮಂಜು ಮಾಳಮ್ಮನವರ, ಮಂಜು ಕವಲೆತ್ತನವರ, ಗ್ರಾಮಸ್ಥರಾದ ಕಣಜೇರ, ಸಿದ್ದಪ್ಪ ಗುಬ್ಬಿ, ರಮೇಶ ಗುಬ್ಬಿ, ಹಾಲನಗೌಡ, ರಿಜುವಾನ್‌ ಸಾಬ್‌ ಜಾಲಗಾರ, ಉಜ್ಜಪ್ಪ ಗುಬ್ಬಿ, ಸಿದ್ದಲಿಂಗಪ್ಪ ಗುಬ್ಬಿ, ಗುಡ್ಡಪ್ಪ ಕಾಡೇರ, ಈರನಗೌಡರ ಗುಬ್ಬಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.