ಒಂದೇ ಸೂರಿನಡಿ ವಿವಿಧ ಸೇವೆಗೆ ಆ್ಯಪ್‌


Team Udayavani, May 7, 2019, 1:00 PM IST

haveri-tdy-3…

ಹಾವೇರಿ: ಸಾಫ್ಟ್‌ ಟೆಕ್‌ ಸಂಸ್ಥೆ ನಿರ್ದೇಶಕ ವೆಂಕಟೇಶಮೂರ್ತಿ ಮಾತನಾಡಿದರು.

ಹಾವೇರಿ: ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಪಡೆಯಬಹುದಾದ ‘ಈಜಿಹಂಟ್’ ಎನ್ನುವ ಹೊಸ ಆ್ಯಪ್‌ನ್ನು ಬೆಂಗಳೂರು ಮೂಲದ ಸಾಫ್ಟ್‌ ಟೆಕ್‌ ಎಂಬ ಸಂಸ್ಥೆ ತಯಾರಿಸಿದೆ ಎಂದು ಸಂಸ್ಥೆಯ ನಿರ್ದೇಶಕ ವೆಂಕಟೇಶಮೂರ್ತಿ ತಿಳಿಸಿದರು.

ಸೋಮವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಹಾಗೂ ಸೇವಾನಿರತ ವ್ಯಕ್ತಿಗಳ ನಡುವೆ ಸಂಪರ್ಕ ಸೇತುವೆಯಾಗಿ ಈಜಿಹಂಟ್ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಎಲ್ಲ ರೀತಿಯ ವ್ಯಾಪಾರಸ್ಥರಿಗೆ ಮತ್ತು ಕರಕುಶ ಕಸುಬುದಾರರಿಗೆ ಈಜಿಹಂಟ್ ಮೊಬೈಲ್ ಅಪ್ಲಿಕೇಶನ್‌ ಮೂಲಕ ಪ್ರಚಾರ ದೊರಕಿಸಲಾಗುತ್ತಿದೆ. ಸಾರ್ವಜನಿಕರು ಅವರವರ ದಿನ ನಿತ್ಯದ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಬೇಕಾದ ವ್ಯಾಪಾರಸ್ಥರ ಮತ್ತು ಕರಕುಶಲ ಕಸುಬುದಾರರ ಅಗತ್ಯ ಮಾಹಿತಿಯನ್ನು ಬೆರಳತುದಿಯಲ್ಲೇ ಸಿಗುವಂತೆ ಈ ಆ್ಯಪ್‌ನ್ನು ತಯಾರಿಸಲಾಗಿದೆ ಎಂದು ತಿಳಿಸಿದರು.

ಈಜಿಹಂಟ್ ಆ್ಯಪ್‌ ಮೂಲಕ ರೈತರು ಬೆಳೆಯುವ ಬೆಳೆಗಳ ಬಗ್ಗೆ ಮಾರುಕಟ್ಟೆ ವಹಿವಾಟುಗಳ ಬಗ್ಗೆ, ಸರ್ಕಾರದ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ಆ್ಯಪ್‌ನಲ್ಲಿ ಅಳವಡಿಸಲಾಗಿದೆ. ಸರ್ಕಾರಿ ಯೋಜನೆಗಳು, ಆಯಾ ಇಲಾಖೆಯ ಅಧಿಕಾರಿಗಳ ಮಾಹಿತಿ ನಂಬರ್‌ ಸಹಿತ ಆ್ಯಪ್‌ನಲ್ಲಿ ಸಿಗಲಿದೆ. ಒಟ್ಟಾರೆ ಆ್ಯಪ್‌ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಸಮಗ್ರ ಮಾಹಿತಿಯ ಕಣಜವನ್ನು ಹೊಂದಿದೆ ಎಂದು ತಿಳಿಸಿದರು.

ತುರ್ತು ಅಗತ್ಯ ಸೇವೆಗಳಾದ ರಕ್ತದಾನಿಗಳು, ಆಂಬ್ಯುಲೆನ್ಸ್‌, ಬ್ಲಿಡ್‌ಬ್ಯಾಂಕ್‌, ಡಯಾಲಿಸಿಸ್‌ ಸೆಂಟರ್‌, ಸರ್ಕಾರಿ ಆಸ್ಪತ್ರೆ ಪೊಲೀಸ್‌ ಠಾಣೆ, ಅಗ್ನಿಶಾಮಕದಳ ಠಾಣೆ ಸೇರಿದಂತೆ ಇತರ ಇಲಾಖೆಗಳ ಮಾಹಿತಿ ಈ ಆ್ಯಪ್‌ನಲ್ಲಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯು ಸಹ ತನ್ನ ವೃತ್ತಿ ಅಥವಾ ವ್ಯಾಪಾರ ವಹಿವಾಟನ್ನು ಡಿಜಿಟಲೀಕರಣಗೊಳಿಸುವುದಕ್ಕಾಗಿ ಸಹಾಕಾರ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈಜಿಹಂಟ್ ಆ್ಯಪ್‌ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ ವೆಲ್ಕುರು ಮೊ.9886861146, ಮಂಜನಾಥ ಮತ್ತಿಹಳ್ಳಿ 7975252506 ಸಂಪರ್ಕಿಸಬಹುದು ಎಂದರು.

ಈಜಿಹಂಟ್‌ನ ಭೋಜರಾಜ, ವೆಂಕಟೇಶ ವೆಲ್ಕುರು, ಮಂಜನಾಥ ಮತ್ತಿಹಳ್ಳಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.