ದೀನ-ದಲಿತರಿಗೆ ಬೆಳಕಾದ ಅಂಬೇಡ್ಕರ್
Team Udayavani, Apr 21, 2019, 3:54 PM IST
ಹಾವೇರಿ: ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ರವರ 128ನೇ ಜಯಂತಿ ನಗರದ ಸುಭಾಷ ಸರ್ಕಲ್ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಆಚರಿಸಲಾಯಿತು.
ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಶಂಭು ಕಳಸದ ಮಾತನಾಡಿ, ಡಾ| ಬಿ.ಆರ್. ಅಂಬೇಡ್ಕರ್ ದೀನ-ದಲಿತರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದವರ ಬಾಳಿಗೆ ಬೆಳಕು ನೀಡಿದ್ದಾರೆ. ಮತ್ತು 18ವರ್ಷ ಆದ ದೇಶದ ಎಲ್ಲ ವರ್ಗದ ಜನರಿಗೂ ಮತದಾನ ಹಕ್ಕು ನೀಡಿದ್ದಾರೆ. ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕೆಂದು ತಿಳಿಸಿದರು.
ಎಂ.ಬಿ. ಕಾಳೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕನವಳ್ಳಿ, ಉಪಾಧ್ಯಕ್ಷ ಸುರೇಶ ಛಲವಾದಿ, ತಮ್ಮಣ್ಣ ಕಾಳಿ, ಖಜಾಂಚಿ ಸತೀಶ ಕಾಟೇನಹಳ್ಳಿ, ಶಂಕ್ರಣ್ಣ ಲಕ್ಮಣ್ಣನವರ, ಮಂಜುನಾಥ ಮಿಲಗನರ, ಮಲ್ಲೇಶಣ್ಣ ದಂಡೆಮ್ಮನವರ, ಹೊನ್ನಪ್ಪ ಹರಿಜನ, ಅಶೋಕ ಮರೆಣ್ಣನವರ, ರಮೇಶ ಕಡೇರ, ನವೀನ ಛಲವಾದಿ, ಪ್ರಮೋದ ಕಳಸದ, ಶಕ್ತಿ ಕ್ಯಾತಣ್ಣನವರ, ಶಿವಕುಮಾರ ಛಲವಾದಿ, ಮಂಜು ಕಾಳಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ