14ರಿಂದ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸ ವ


Team Udayavani, Jan 5, 2022, 9:14 PM IST

ರತರುಜವಸಅ

ಬ್ಯಾಡಗಿ: ಪ್ರತಿ ವರ್ಷದ ಪದ್ಧತಿಯಂತೆ ಪ್ರಸಕ್ತ ವರ್ಷ ನಿಜಶರಣ ಅಂಬಿಗರ ಚೌಡಯ್ಯನವರ 4ನೇ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮಗಳು ಜ.14 ಮತ್ತು 15 ರಂದು ಎರಡು ದಿನಗಳ ಕಾಲ ಸುಕ್ಷೇತ್ರ ಹಾವೇರಿ ತಾಲೂಕಿನ ನರಸೀಪುರದಲ್ಲಿ ಬಹು ವಿಜೃಂಭಣೆಯಿಂದ ನಡೆಯಲಿವೆ ಎಂದು ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಶ್ರೀಗಳು ಹೇಳಿದರು.

ಪಟ್ಟಣದ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 12ನೇ ಶತಮಾನದ ಶಿವಶರಣರಿಗೆ ತಮ್ಮ ದೋಣಿ ಮೂಲಕ ಅನುಭವ ಮಂಟಪಕ್ಕೆ ಸಾಗಿಸುವ ಕಾಯಕ ಮಾಡುತ್ತಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರು, ತಮ್ಮ ಹರಿತವಾದ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ತೊಲಗಿಸಲು ಪ್ರಯತ್ನಿಸಿದ್ದಾರೆ.

ಅವರ ಅನುಯಾಯಿ ಗಂಗಾಮತ ಸಮಾಜವನ್ನು 39 ಪರ್ಯಾಯ ಪದಗಳಿಂದ ಸಂಬೋಧಿಸಲಾಗುತ್ತಿದೆ. ಆದರೆ ಏಕೈಕ ಗುರುಪೀಠವಾದ ನರಸೀಪುರದಲ್ಲಿ ಇವರನ್ನು ಸ್ಮರಿಸಿಕೊಳ್ಳುವ ಕೆಲಸ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ ನಿಜಶರಣ ಅಂಬಿಗರ ಚೌಡಯ್ಯನವರ 902ನೇ ಜಯಂತ್ಯುತ್ಸವ ಸೇರಿದಂತೆ ವಚನ ಗ್ರಂಥ ಮಹಾ ರಥೋತ್ಸವ, ಲಿಂ. ಪೂಜ್ಯ ಶಾಂತಮುನಿ ಮಹಾಸ್ವಾಮಿಗಳವರ 6ನೇ ಸ್ಮರಣೋತ್ಸವ, ಜಗದ್ಗುರು ಪೂಜ್ಯ ಶಾಂತಭೀಷ್ಮ ಚೌಡಯ್ಯ ಶ್ರೀಗಳ 5ನೇ ಪೀಠಾರೋಹಣ, ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಸೇರಿದಂತೆ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿ ಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ ಬೋವಿ, ತಾಲೂಕು ಅಧ್ಯಕ್ಷ ಯಲ್ಲಪ್ಪ ಓಲೇಕಾರ, ಮಂಜುನಾಥ ಶಿಡಗನಾಳ, ಯೋಗರಾಜ್‌, ಹೊನ್ನಪ್ಪ ಸಣ್ಣಬಾರ್ಕಿ, ಚಂದ್ರು ಮುಳಗುಂದ, ಶಂಕರ ಬಾರ್ಕಿ, ಚಂದ್ರಪ್ಪ ದೊಡ್ಮನಿ, ನಿಂಗಪ್ಪ ಹೆಗ್ಗಣ್ಣನವರ, ಜೀತೇಂದ್ರ ಸುಣಗಾರ, ಮಂಜಪ್ಪ ಬಾರ್ಕಿ, ಜಯಪ್ಪ ಸುಣಗಾರ ಇನ್ನಿತರರಿದ್ದರು.

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.