ಬಿಸಿಲಿನ ಝಳದಲ್ಲಿ ಮತ್ತೊಂದು ಚುನಾವಣೆ


Team Udayavani, May 6, 2019, 4:22 PM IST

haveri-tdy-2

ಶಿಗ್ಗಾವಿ: ಲೋಕಸಭೆ ಚುನಾವಣೆ ಮುಗಿದು ಜನ ಫಲಿತಾಂಶ ಎದುರು ನೋಡುತ್ತಿರುವಾಗಲೇ, ಪಟ್ಟಣದ ಜನತೆಗೆ ಸ್ಥಳೀಯ ಸಂಸ್ಥೆ ಪುರಸಭೆ ಸದಸ್ಯರ ಆಯ್ಕೆ ಅವಕಾಶ ಒದಗಿ ಬಂದಿದ್ದು, ಮತ್ತೇ ಚುನಾವಣೆ ಕಾವು ಹೆಚ್ಚಲಿದೆ.

ಈ ವರೆಗೂ ಮೌನವಾಗಿದ್ದ ವಾರ್ಡ್‌ ಉಮೇದುವಾರರು ಮೇ 9 ರಿಂದ 16ರೊಳಗಾಗಿಯೇ ನಾಮಪತ್ರ ಸಲ್ಲಿಸಬೇಕಾಗಿದ್ದು, ಮೇ 17 ರಂದು ಅಭ್ಯರ್ಥಿಗಳ ನಾಮ ಪತ್ರ ಪರಿಶೀಲನೆ. 20ಕ್ಕೆ ನಾಮಪತ್ರ ವಾಪಸ್‌ ಹಾಗೂ ಮೇ 29ಕ್ಕೆ ಮತದಾನ ನಡೆಯಲಿದೆ.
25, ಮಾರ್ಚ್‌ 2014ರಲ್ಲಿ 10 ಜನ ಸದಸ್ಯಬಲದಲ್ಲಿ ಅಧಿ ಕಾರದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ, 8 ತಿಂಗಳು ಶ್ರೀಕಾಂತ ಬುಳ್ಳಕ್ಕನವರ, 11 ತಿಂಗಳು ಸುಭಾಸ್‌ಚೌವ್ಹಾಣ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದ್ದರು. ಈ ಮಧ್ಯ ಬಿಎಸ್‌ ಆರ್‌, ಜೆಡಿಎಸ್‌ ಮತ್ತು ಪಕ್ಷೇತರ ಬಾಹ್ಯ ಬೆಂಬಲದೊಂದಿಗೆ 9 ಸದಸ್ಯ ಬಲದ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿ ಸದಾಶಿವಪ್ಪ ಕಂಕನವಾಡ ಅವರನ್ನು ಆಯ್ಕೆ ಮಾಡಿತ್ತು. 10 ತಿಂಗಳ ನಂತರ ಪ್ರಸಕ್ತ ಚುನಾವಣೆವರೆಗೂ ಬಿಜೆಪಿ ಶಿವಪ್ರಸಾದ ಸುರಗೀಮಠ ಅವರಿಗೆ
ಅವಕಾಶ ಒದಗಿಸಿತ್ತು. ಈ ಹಿಂದಿನ ಆಡಳಿತ ಮಂಡಳಿ
ಅಧಿಕಾರ ಅವಧಿ  ಮಾ. 25, 2019ಕ್ಕೆ ಮುಕ್ತಾಯಗೊಳ್ಳುತ್ತಿದ್ದಂತೆ ಏಪ್ರಿಲ್‌ ತಿಂಗಳದಲ್ಲಿ ನಡೆಯಬಹುದೆನ್ನಲಾದ ಚುನಾವಣೆಗೆ ಪೂರ್ವ ನಿಯೋಜಿತವಾಗಿ ಸಿದ್ಧಗೊಂಡು ಟಿಕೆಟ್‌ ಗಿಟ್ಟಿಸಿಕೊಳ್ಳಲು
ವರಿಷ್ಠರ ದುಂಬಾಲು ಬಿದ್ದಿದ್ದ ಆಕಾಂಕ್ಷೆಗಳು, ಸ್ಥಳೀಯ ಸಂಸ್ಥೆಯ ಮೊದಲೇ ಲೋಕಸಭೆ ಚುನಾವಣೆ ಎದುರಾಗುತ್ತಿದ್ದಂತೆ ಮೌನಕ್ಕೆ
ಶರಣಾಗಿದ್ದರು. ಮತ್ತೇ ಪುರಸಭೆ ಗದ್ದುಗೆ ಹಿಡಿಯಲು ಸದಸ್ಯರು ಮೀಸಲಾತಿ ಹುಡುಕಿಕೊಂಡು ವಿವಿಧ ವಾರ್ಡ್‌ಗಳ ಜನರನ್ನು ಓಲೈಸಲು ಮುಂದಾಗಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ
ನಡೆಸಲು ದಿನಾಂಕ ನಿಗ ಪಡಿಸಿ ಚುನಾವಣಾ ಆಯೋಗ ಗುರುವಾರ
ಸಂಜೆ ಅಧಿ ಸೂಚನೆ ಹೊರಡಿಸುತ್ತಿದ್ದಂತೆ ಆಕಾಂಕ್ಷೆಗಳು ಟಿಕೆಟ್‌ ಗಿಟ್ಟಿಸಿಕೊಳ್ಳಲು ವರಿಷ್ಠರ ದುಂಬಾಲು ಬಿದ್ದಿದ್ದಾರೆ. ಕಳೆದ ಬಾರಿ ಸ್ಪಧಿ ìಸಿದ್ದ ಕೆಲವು ಸದಸ್ಯರು ಮತ್ತೂಮ್ಮೆ ಚುನಾವಣೆ ಎದುರಿಸಲು
ಅವಕಾಶಕ್ಕಾಗಿ ಕಾಯ್ದು ಕುಳಿತ್ತಿದ್ದಾರೆ.ಆದರೆ, ಹಿಂದಿನ ಅವಧಿ ಯಲ್ಲಿನ ವಾರ್ಡ್‌ಮೀಸಲಾತಿ ಬದಲಾವಣೆಯಾದ ಕಾರಣ
ಕೆಲವು ಅಭ್ಯರ್ಥಿಗಳು ಬೇರೆ ಬೇರೆ ವಾರ್ಡಿಗೆ ವಲಸೆ ಹೋಗಲು ಚಿಂತನೆ ನಡೆಸಿದ್ದಾರೆ. ಒಟ್ಟು 23 ವಾರ್ಡ್‌ ವ್ಯಾಪ್ತಿಯಲ್ಲಿ ವಿವಿಧ ವರ್ಗದ 11 ಜನ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿ
ಲಭ್ಯವಾದ ಹಿನ್ನೆಲೆ ಸದಸ್ಯರು ತಮ್ಮ ಪತ್ನಿಯರನ್ನೇ ಚುನಾವಣಾ ಕಣಕ್ಕಿಳಿಸಲು ಸಿದ್ಧತೆಯಲ್ಲಿದ್ದಾರೆ.

ಬಸವರಾಜ್‌ ಹೊನ್ನಣ್ಣವರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.