ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
Team Udayavani, May 30, 2020, 6:24 AM IST
ಹಿರೇಕೆರೂರ: ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ವ್ಯವಸಾಯ ಕೂಲಿ (ವೃತ್ತಿಪರ) ಕಾರ್ಮಿಕರ ಸಂಘಟನೆ ತಾಲೂಕು ಘಟಕದಿಂದ ತಾಪಂ ಇಒ ಮೂಲಕ ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರಿಗೆ ಮತ್ತು ಬಡವರಿಗೆ ಗ್ರಾಪಂ ಮೂಲಕ ಆಹಾರ ಸಾಮಾಗ್ರಿ ಕಿಟ್ ವಿತರಿಸಬೇಕು. ನರೇಗಾ ಯೋಜನೆ ಕೂಲಿಕಾರರಿಗೆ ಕಾರ್ಮಿಕ ಕಾರ್ಡ್ ನೀಡಬೇಕು ಮತ್ತು ಯೋಜನೆಯಡಿ ಕೂಲಿ ಮಾಡುವಾಗ ಆಕಸ್ಮಿಕ ಮರಣ ಹೊಂದಿದ ಕೂಲಿಕಾರರಿಗೆ 5ಲಕ್ಷ ರೂ. ಪರಿಹಾರ ನಿಗದಿಪಡಿಸಬೇಕು. 250 ಮಾನವ ದಿನಗಳನ್ನು ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ತಾಲೂಕು ಘಟಕದ ಅಧ್ಯಕ್ಷೆ ಕಾಮಾಕ್ಷಿ ರೇವಣಕರ, ಉಪಾಧ್ಯಕ್ಷೆ ಶಶಿಕಲಾ ಕಣವೇರ, ಗೌರವಾಧ್ಯಕ್ಷ ನಾಗರಾಜ ಮಾಳೂರ, ಪ್ರಧಾನ ಕಾರ್ಯದರ್ಶಿ ನವೀನ್ ಹುಲ್ಲತ್ತಿ, ವಿಜಯಾ ದೊಣ್ಣೇರ ಸೇರಿದಂತೆ ಕೂಲಿಕಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ