ಏರ್‌ಫೋರ್ಸ್‌ ಪೈಲಟ್‌ ಹುದ್ದೆಗೆ ಪುನೀತ ನೇಮಕ


Team Udayavani, May 31, 2021, 8:07 PM IST

30hkr4 (punit banakar)

ಹಿರೇಕೆರೂರ: ಗ್ರಾಮೀಣ ಪ್ರತಿಭಾವಂತ ಯುವಕನೊಬ್ಬ ಏರ್‌ಫೋರ್ಸ್‌ ಪೈಲೆಟ್‌ ಹುದ್ದೆಗೆ ನೇಮಕಗೊಳ್ಳುವ ಮೂಲಕ ಗ್ರಾಮದ ಹಿರಿಮೆ ಹೆಚ್ಚಿಸಿದ್ದಾನೆ.

ರಟ್ಟಿಹಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ರಾಜಶೇಖರ ಗೌರಮ್ಮ ದಂಪತಿ ಪುತ್ರ ಪುನೀತ ಬಣಕಾರ ಈ ಸಾಧನೆ ಮಾಡಿದ್ದಾರೆ. 2011ರಲ್ಲಿ ಕೊಡಗು ಸೈನಿಕ ಶಾಲೆಯಲ್ಲಿ 6ರಿಂದ ದ್ವಿತೀಯ ಪಿಯುಸಿವರೆಗೆ ಅಭ್ಯಾಸ ಮಾಡಿ 2019ರಲ್ಲಿ ಜರುಗಿದ ಯುಪಿಎಸ್‌ಸಿ (ನ್ಯಾಶನಲ್‌ ಡಿಫೆನ್ಸ್‌ ಆಕಾಡೆಮಿ) ಪರೀಕ್ಷೆಯ 140ನೇ ಬ್ಯಾಚಿನಲ್ಲಿ ತೇರ್ಗಡೆ ಹೊಂದಿ, ಏರ್‌ಫೋರ್ಸ್‌ ಪೈಲೆಟ್‌ ಹುದ್ದೆಗೆ ಆಯ್ಕೆಯಾಗಿ ಮಹಾರಾಷ್ಟ್ರದ ಪುಣೆಯ ಕಡಕ ವಾಸ್ಲಾದಲ್ಲಿ ಫೋರ್ಸ್‌ ಪೈಲೆಟ್‌ 3 ವರ್ಷಗಳ ತರಬೇತಿ ಪಡೆದು, ಮೇ 29ರಂದು ನಡೆದ ಪಾಸಿಂಗ್‌ ಔಟ್‌ ಪರೇಡ್‌ನ‌ಲ್ಲಿ ತೇರ್ಗಡೆ ಹೊಂದಿ ಮುಂದಿನ ಒಂದು ವರ್ಷದ ತರಬೇತಿಗಾಗಿ ಫೈಟರ್‌ ಪೈಲೆಟ್‌ ವಿಶೇಷ ತರಬೇತಿ ಪಡೆಯಲು ಹೈದರಾಬಾದಗೆ ತೆರಳಿದ್ದಾರೆ.

ಇತ್ತ ಹೊಸಳ್ಳಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. ತಂದೆ ರಾಜಶೇಖರ, ತಾಯಿ ಗೌರಮ್ಮ ತಮ್ಮ ಪುತ್ರನ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.