ಕೊರೊನಾ ಸೋಂಕು ತಡೆಗೆ ಜಾಗೃತಿ ಕಾರ್ಯಕ್ರಮ


Team Udayavani, Mar 17, 2020, 5:14 PM IST

hv-tdy-1

ಹಿರೇಕೆರೂರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಯುವ ರೆಡ್‌ ಕ್ರಾಸ್‌ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಆಶ್ರಯದಲ್ಲಿ ಕೊರೊನಾ ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಪ್ರಾಚಾರ್ಯ ಡಾ| ಎಸ್‌.ಪಿ. ಗೌಡರ, ವಿದ್ಯಾರ್ಥಿಗಳಿಗೆ ರಜೆ ನೀಡಿರುವುದು ಮಜಾ ಮಾಡಲು ಅಲ್ಲ, ನೀವು ಮನೆಯಲ್ಲೇ ಇದ್ದು ಸುರಕ್ಷಿತ ಕ್ರಮ ವಹಿಸಬೇಕು. ನಿಮ್ಮೂರಿನ ಜನತೆಗೆ ರೋಗದ ಲಕ್ಷಣಗಳು ಹಾಗೂ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಬೇಕು ಎಂದರು.

ಪ್ರಾಧ್ಯಾಪಕ ಎಂ.ಬಿ. ಬದನೆಕಾಯಿ, ಡಾ| ಎಲ್‌.ಎಂ. ಪೂಜಾರ, ಎಸ್‌.ಎಚ್‌. ದೊಡ್ಡಗೌಡರ, ಶಿವಾನಂದ ಸಂಗಾಪುರ ಪಿ.ಐ. ಸಿದ್ದನಗೌಡರ, ಹರೀಶ್‌ ಡಿ., ಮೀನಾಕ್ಷಿ ಬಿ., ಹೇಮಲತಾ ಕೆ., ಗೀತಾ ಡಿ., ಟೀನಾ ವಿ., ಸುಮಲತಾ, ಯತೀಶ್‌ ಎನ್‌.ಎ., ರಾಮಚಂದ್ರಪ್ಪ ಬಿ.ಎಂ., ಸುಜಾತ ಕೆ. ಪತ್ರಾಂಕಿತ ವ್ಯವಸ್ಥಾಪಕ ಜಗದೀಶನ ಎನ್‌., ವೀರೇಶ ಕೊರಗರ ಯುವ ರೆಡ್‌ ಕ್ರಾಸ್‌ ಘಟಕದ ಸಂಚಾಲಕ ಎಸ್‌.ಬಿ.ಭಜಂತ್ರಿ, ಶಿವಾನಂದ ಸಂಗಾಪುರ, ವಿ.ಜಿ. ಪಾಟೀಲ, ಚಿನ್ನಮ್ಮ ಬಡಿಗೇರ್‌, ಪಿ.ಬಿ.ನಾಯಕ್‌ ಮುಕೇಶಪ್ಪ ಇತರರಿದ್ದರು.

Ad

ಟಾಪ್ ನ್ಯೂಸ್

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Hangal: ನಿರಂತರ ಮಳೆಗೆ ಬಿತ್ತನೆಯಾಗದೆ ರೈತ ಕಂಗಾಲು

14

Haveri: ರೇಷ್ಮೆ ಕೃಷಿ ಮಾಡಿ ಮಾದರಿಯಾದ ರೈತ

12

Rattihalli : ಅಂಧ ವೃದ್ಧನ ಬದುಕಿಗೆ ನರೇಗಾ ಬೆಳಕು!

14(1

Ranebennur: ಹತ್ತಿ ಬಿಟ್ಟು ಮೆಕ್ಕೆಜೋಳದತ್ತ ರೈತರ ಒಲವು

17

Haveri: ಅಳಿದುಳಿದ ಬೆಳೆಗೆ ವನ್ಯಜೀವಿ ಕಾಟ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.