ಆಯುಷ್ಮಾನ್‌ ಭಾರತ್‌ ಬಡವರಿಗೆ ಸಂಜೀವಿನಿ: ಭಾಜಪೇಯಿ


Team Udayavani, Sep 23, 2019, 12:50 PM IST

hv-tdy-1

ಹಾವೇರಿ: ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿಗಳ ಕಚೇರಿ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕುಷ್ಠರೋಗನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 8722 ಕಾರ್ಡ್‌ ವಿತರಣೆ ಮಾಡಲಾಗಿದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಐದು ಲಕ್ಷ ರೂ.ವರೆಗೆ ವೈದ್ಯಕೀಯ ಉಚಿತ ಚಿಕಿತ್ಸೆ ನೀಡಲಾಗುವುದು. ಅದರಂತೆ ಎಪಿಎಲ್‌ ಕಾರ್ಡ್‌ದಾರರಿಗೆ ಶೇ.30 ರಷ್ಟು ರಿಯಾಯಿತಿ ದರದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಆರೋಗ್ಯ ಟ್ರಸ್ಟ್‌ನ ವಿಭಾಗೀಯ ಸಮಾಲೋಚಕ ಡಾ| ಬಿ.ಡಿ.ಗಾಂಗೆ ಮಾತನಾಡಿ, ಆಯುಷ್ಮಾನ ಭಾರತ ಯೋಜನೆಯಡಿ 1650 ಚಿಕಿತ್ಸಾ ವಿಧಾನ ಒಳಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆಗಳು ಮತ್ತು ಸರಳ ದ್ವಿತೀಯ ಹಂತದ 291 ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಲಾಗುತ್ತದೆ. ಕ್ಲಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳನ್ನು ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತದೆ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್‌ ಇಲ್ಲದೆ ನೇರವಾಗಿ ತಾವು ಇಚ್ಛಿಸುವ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ, ತಾಲೂಕು ಆರೋಗ್ಯಾಧಿಕಾರಿ ಡಾ| ಪ್ಭಾಕರ ಕುಂದೂರ, ಸುವರ್ಣ ಆರೋಗ್ಯ ಟ್ರಸ್ಟ್‌ ಜಿಲ್ಲಾ ಸಂಯೋಜಕ ಮಹಾದೇವ ನಿಲಂಗಿ ಇತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.