ರಮೇಶ ಜಾರಕಿಹೊಳಿ ಪ್ರಕರಣದ ನಂತ್ರ ಬಹಳ‌ಷ್ಟು ಊಹಾಪೋಹಗಳು ಎದ್ದಿವೆ : ಬೊಮ್ಮಾಯಿ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

Team Udayavani, Mar 6, 2021, 4:37 PM IST

ಹಾವೇರಿ : ರಮೇಶ ಜಾರಕಿಹೊಳಿ ಪ್ರಕರಣ ಆದ ಮೇಲೆ ಬಹಳ‌ಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್  ಸೇರಿದಂತೆ ಬಹಳಷ್ಟು ವಿಚಾರಗಳು ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರಾಗಲಿ ಅವರ ತೇಜೋವಧೆ ಆಗೋ ಸಾಧ್ಯತೆಗಳು ಹೆಚ್ಚಿವೆ ಎಂದು ಆರು ಸಚಿವರು ಕೋರ್ಟ್ ಮೊರೆ ಹೋಗಿರೋ ವಿಚಾರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ತೇಜೋವಧೆ, ವಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನ ಮಾಡಲಾಗುವ ಸಾಧ್ಯತೆಯಲ್ಲಿ ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಅಲ್ಲದೇ ರಮೇಶ ಜಾರಕಿಹೊಳಿ ಮೇಲೆ ದೂರು ಬಂದಿದೆ. ಅದರ ಆಧಾರದ‌ ಮೇಲೆ ತನಿಖೆ ನಡೆಯುತ್ತಿದೆ. ದೂರು ಕೊಟ್ಟವರು ಏನು ಮಾಹಿತಿ ಕೊಡಬೇಕಾಗಿತ್ತು, ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು, ಇದುವರೆಗೆ ಕೊಟ್ಟಿಲ್ಲ ಎಂದರು.

ಇಂಥಾ ಕೇಸ್ ನಲ್ಲಿ ಮುಂದೆ ಬಂದು ದೂರು ಕೊಡದಿರೋದು, ಹೇಳಿಕೆ ಕೊಡದಿರೋದು ಷಡ್ಯಂತ್ರ ಸೇರಿದಂತೆ ಎಲ್ಲ ಸಂಶಯಗಳಿಗೆ ಕಾರಣವಾಗಿದೆ. ಹೀಗಾಗಿ ಕೆಲವರು ಕಾನೂನಿನ ರಕ್ಷಣೆ ತೆಗೆದುಕೊಳ್ಳುತ್ತಿದ್ದಾರೆ. ಪೊಲೀಸರು ಸಹ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ.

ಎಚ್ ಡಿಕೆ ಹೇಳಿಕೆ ವಿಚಾರ : ಈ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈ ವಿಷಯದಲ್ಲಿ ಹಲವಾರು ಜನರು ಹಲವಾರು ಹೇಳಿಕೆ ಕೊಟ್ಟಿದ್ದಾರೆ. ಕೆಲವರು ಹತ್ತೊಂಬತ್ತು ಜನ ಇದ್ದಾರೆ ಅಂತಿದ್ದಾರೆ. ಕೆಲವರು ಡೀಲ್ ಆಗಿದೆ ಅಂತಿದ್ದಾರೆ. ಎಲ್ಲ ವಿಚಾರಗಳನ್ನ ಗಮನಿಸಿದ್ದೇವೆ. ಎಲ್ಲೆಲ್ಲಿ ತನಿಖೆ ಮಾಡಬೇಕೋ ಅಲ್ಲಿ ಎಲ್ಲ ತನಿಖೆ ಮಾಡಲಾಗುವುದು ಎಂದರು.

ದಿನೇಶ ಕಲ್ಲಹಳ್ಳಿ ಬಿಜೆಪಿ ಜೊತೆ ಗುರ್ತಿಸಿಕೊಂಡಿರೋ ವಿಚಾರ : ಎಲ್ಲಾರೂ ಯಾವ್ಯಾವ ಪಕ್ಷದಲ್ಲಿ ಇದ್ದಾರೆ ಯಾರಿಗೊತ್ತು. ಏನು ದೂರು ಕೊಟ್ಟಿದ್ದಾರೆ. ಅದರ ಬಗ್ಗೆ ಎರಡು ಬಾರಿ ಕರೆದಿದ್ದೇವೆ. ಎರಡು ಬಾರಿ ಕರೆದಾಗಲೂ ಅವರು ಏನು ಹೇಳಿಕೆ ಕೊಟ್ಟಿದ್ದಾರೆ ಎಂಬುದು  ಮಾಧ್ಯಮಗಳ ಮುಂದೆಯೆ ಇದೆ. ಅದರ ಆಧಾರದ ಮೇಲೆ ತನಿಖೆ ಮಾಡಲಾಗುವುದು. ಅವರು ಯಾರು ಜೊತೆ ಗುರ್ತಿಸಿಕೊಂಡಿದ್ದಾರೆ ಅದು ನಮಗೆ ಸಂಬಂಧವಿಲ್ಲ ಎಂದರು.

 

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.