ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್‌ ಭದ್ರತೆ


Team Udayavani, Mar 19, 2024, 5:44 PM IST

ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್‌ ಭದ್ರತೆ

ಬ್ಯಾಡಗಿ: ಸ್ಥಳೀಯ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ 2 ಲಕ್ಷಕ್ಕೂ ಅಧಿ ಕ ಮೆಣಸಿನಕಾಯಿ ಚೀಲ ಆವಕವಾಗಿದ್ದು, ಪೊಲೀಸ್‌ ಭದ್ರತೆ ನಡುವೆ ವ್ಯಾಪಾರ ವಹಿವಾಟು ನಡೆಯಿತು. ದರದಲ್ಲಿ ಸ್ಥಿರತೆ ಮುಂದುವರಿದಿದ್ದು, ದರ ಕುಸಿತಗೊಂಡಿದ್ದಾಗಿ ರೈತರಲ್ಲಿ ಮೂಡಿದ್ದ ಆತಂಕ ದೂರವಾಗಿದೆ.

ಮೆಣಸಿನಕಾಯಿ ಚೀಲದೊಂದಿಗೆ ಆಗಮಿಸಿದ್ದ ಕರ್ನಾಟಕ ಸೇರಿದಂತೆ ಆಂಧ್ರ ಹಾಗೂ ತೆಲಂಗಾಣದ ರೈತರು ಇಂದು ನಿರ್ಭಯವಾಗಿ ಮೆಣಸಿನಕಾಯಿ ವಹಿವಾಟು ಪೂರ್ಣಗೊಳಿಸಿದರು.

ಊಹಿಸಲಾರದ ಘಟನೆ: ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಕಳೆದ ಮಾ. 11ರಂದು ಬೆಲೆ ಕುಸಿತಗೊಂಡಿದೆ ಆರೋಪಿಸಿ ಪುಡಾರಿ ರೈತರ ಗುಂಪೊಂದು ಎಪಿಎಂಸಿ ಕಾರ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿತ್ತು. 2 ಖಾಸಗಿ, 5 ಸರ್ಕಾರಿ ಸೇರಿದಂತೆ ಒಟ್ಟು 7 ವಾಹನಗಳಿಗೆ ಬೆಂಕಿ ಹಚ್ಚಿದ್ದ ರೈತರು ಕೈಗೆ ಸಿಕ್ಕ ದಾಖಲೆಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.ಯಾಗೂ ಊಹಿಸಲಾರದ ಕಹಿ ಘಟನೆ ನಡೆದಿತ್ತು.

ಪೊಲೀಸ್‌ ಪಥ ಸಂಚಲನ: ರಕ್ಷಣಾ ಇಲಾಖೆ ಪ್ಯಾರಾ ಮಿಲಿಟರಿ ಫೋರ್ಸ್‌ ಸೇರಿದಂತೆ ನೂರಾರು ಸಂಖ್ಯೆಯ ಪೋಲಿಸರು ಬೆಳ್ಳಂಬೆಳಗ್ಗೆ ಮಾರುಕಟ್ಟೆ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದರು. ರೈತರಿಂದ ನಡೆದ ಅಹಿತಕರ ಘಟನೆಯಿಂದ ಆತಂಕಗೊಂಡಿದ್ದ ಎಪಿಎಂಸಿ ಸಿಬ್ಬಂದಿ ಹಾಗೂ ಸ್ಥಳೀಯ ವರ್ತಕರಿಗೆ ಸೋಮವಾರ 2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕವನ್ನು ಕಂಡು ಸಂತಸ ವ್ಯಕ್ತಪಡಿಸಿದರು.

2 ಲಕ್ಷ ಚೀಲ ಆವಕ: ಘಟನೆ ನಡೆದ ಬಳಿಕ ಮೊದಲ ಬಾರಿಗೆ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ಮೆಣಸಿನಕಾಯಿ ಆವಕವಾಗಿದೆ. ಮಾರುಕಟ್ಟೆಗೆ ಒಟ್ಟು 2,11,190 ಚೀಲಗಳಷ್ಟು ಆವಕವಾಗಿವೆ. ರೈತರು ನಿರ್ಭಯದಿಂದ ಯಾವುದೇ ತಕರಾರಿಲ್ಲದೇ ಮೆಣಸಿನಕಾಯಿ ಮಾರಾಟ ಮಾಡಿ ತಮ್ಮ ಊರುಗಳಿಗೆ ತೆರಳುತ್ತಿರುವ ದೃಶ್ಯಗಳು ಕಂಡು ಬಂದವು.

ಮುಂದುವರಿದ ಸ್ಥಿರತೆ: ಕಳೆದ ವಾರಕ್ಕೆ ಹೋಲಿಸಿದರೆ ದರದಲ್ಲಿ ಯಾವುದೇ ವ್ಯತ್ಯಾಸ ಕಾಣದೇ ಸ್ಥಿರತೆ ಮುಂದುವರಿದಿದೆ. ಇದರಿಂದ ರೈತರು ನಿಟ್ಟುಸಿರು ಬಿಡುವಂತಾಯಿತಲ್ಲದೇ ನೂರಾರು ಊಹಾಪೋಹಗಳಿಗೆ ತೆರೆ ಎಳೆಯಲಾಯಿತು.

ಮಾರುಕಟ್ಟೆ ದರ: ಕಡ್ಡಿತಳಿ ಕನಿಷ್ಟ 2289 ಗರಿಷ್ಟ 36439 ಸರಾಸರಿ 29509, ಡಬ್ಬಿತಳಿ 2799 ಗರಿಷ್ಟ 40199 ಸರಾಸರಿ 34799, ಗುಂಟೂರು ಕನಿಷ್ಟ 1109 ಗರಿಷ್ಟ 17809 ಸರಾಸರಿ 12489 ರೂ.ಗೆ ಮಾರಾಟವಾಗಿರುವುದಾಗಿ ಮಾರು ಕಟ್ಟೆ
ಮೂಲಗಳು ದೃಡಪಡಿಸಿವೆ..

ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಕಚೇರಿಗೆ ಬೆಂಕಿ ಹಚ್ಚುವ ಮೂಲಕ ಕಳಂಕ ತಂದಿದ್ದ ರೈತರೇ, 2 ಲಕ್ಷಕ್ಕೂ
ಅಧಿಕ ಮೆಣಸಿನಕಾಯಿ ಚೀಲಗಳಷ್ಟು ಮಾರಾಟಕ್ಕೆ ತರುವ ಮೂಲಕ ಮಾರುಕಟ್ಟೆ ಗೌರವ ಹೆಚ್ಚಿಸಿದ್ದಾರೆ. ಆನ್‌ ಲೈನ್‌ ಟೆಂಡರ್‌, ಎಲೆಕ್ಟ್ರಾನಿಕ ತೂಕ ಗುಣಮಟ್ಟದ ಬೆಳೆಗೆ ಸ್ಪರ್ಧಾತ್ಮಕ ದರ, ಇಲ್ಲಿ ನಡೆಯುತ್ತಿರುವ ಪಾರದರ್ಶಕ ವ್ಯಾಪಾರಕ್ಕೆ ರೈತರಿಂದ ಮನ್ನಣೆ ಸಿಕ್ಕಿದ್ದು ಅಭಿನಂದಿಸುತ್ತೇನೆ.
ಸುರೇಶಗೌಡ್ರ ಪಾಟೀಲ,
ವರ್ತಕರ ಸಂಘದ ಅಧ್ಯಕ್ಷ, ಮಾಜಿ ಶಾಸಕ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Lokayukta: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಉಪ ತಹಶೀಲ್ದಾರ್

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

Hirekerur: ಬೈಕ್ ಮೇಲೆ ಬಿದ್ದ ಮರ; ಹೆಸ್ಕಾಂ ನೌಕರರಿಬ್ಬರು ಸಾವು

4-haveri

Haveri: ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

ಹಾವೇರಿ: ಐದು ವರ್ಷದಲ್ಲಿ 350 ಕುರಿಗಳ ಸಾವು! ಕೇಂದ್ರದ ಕಾರ್ಯವೈಖರಿ ಬಗ್ಗೆ ಅನುಮಾನ

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Haveri: ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.. ಸಾರ್ವಜನಿಕರಿಂದ ಆಕ್ರೋಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.