ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಚಿವ ಬಿ.ಸಿ.ಪಾಟೀಲ್
Team Udayavani, Nov 26, 2021, 1:58 PM IST
ಹಾವೇರಿ: ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ಜಿಲ್ಲೆಯ ಶಿಗ್ಗಾವಿ ಹಾಗೂ ಸವಣೂರು ತಾಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿದರು.
ಇಂದು ಕೃಷಿ ಸಚಿವರು ಬಿ.ಸಿ.ಪಾಟೀಲ್ ರವರು ಹಾವೇರಿ ಜಿಲ್ಲೆಯ ತಿಮ್ಮಾಪುರ, ಶ್ಯಾಡಂಬಿ, ಹೊಸೂರ, ಗುಂಡೂರ ಶಿಗ್ಗಾವಿ ಹಾಗೂ ಸವಣೂರು ತಾಲೂಕಿನ ಹುರಳಿಕುಪ್ಪಿ, ಮನ್ನಂಗಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಹತ್ತಿ, ಭತ್ತ,ಮೆಕ್ಕೆಜೋಳ ಬೆಳೆ ಹಾನಿ ಪರಿಶೀಲಿಸಿ ರೈತರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ:ಟೆಂಡರ್ ಗಳಲ್ಲಿ ಪರ್ಸೆಂಟೇಜ್ ಜಾಸ್ತಿಯಾಗಿದ್ದು ಕಾಂಗ್ರೆಸ್ ಕಾಲದಲ್ಲಿ: ಸಿಎಂ
ಈ ಸಂದರ್ಭದಲ್ಲಿ ರೈತರು ಮತ್ತು ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್