ಬಂಗಾರವಾಯ್ತು ಬ್ಯಾಡಗಿ ಮೆಣಸಿನಕಾಯಿ


Team Udayavani, Dec 23, 2020, 6:49 PM IST

ಬಂಗಾರವಾಯ್ತು ಬ್ಯಾಡಗಿ ಮೆಣಸಿನಕಾಯಿ

ಬ್ಯಾಡಗಿ: ಪ್ರಸಕ್ತ ವರ್ಷ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ವ್ಯಾಪಾರ ವಹಿವಾಟಿನಲ್ಲಿ ದಾಖಲೆ ಬರೆಯುತ್ತಿದ್ದು, ಈ ಬಾರಿ ಮಾರುಕಟ್ಟೆಯ ಇತಿಹಾಸದಲ್ಲಿಯೇ ಕ್ವಿಂಟಲ್‌ಗೆ 45,111 ರೂ. ಸಾರ್ವಕಾಲಿಕ ದಾಖಲೆಯ ದರದೊರೆತಿದ್ದರಿಂದ ಮೆಣಸಿನಕಾಯಿ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಂಗಳವಾರ ಗದಗ ಜಿಲ್ಲೆ ರೋಣ ತಾಲೂಕಿನಸವಡಿ ಗ್ರಾಮದ ರೈತ ಬಸವರೆಡ್ಡೆಪ್ಪ ಭೂಸರೆಡ್ಡಿಬೆಳೆದ ಡಬ್ಬಿ ಮೆಣಸಿನ ಕಾಯಿ “ಬಂಗಾರ’ದಬೆಲೆಗೆ ಮಾರಾಟವಾಗಿದ್ದು, ಮಾರುಕಟ್ಟೆಇತಿಹಾಸದಲ್ಲಿಯೇ ಕ್ವಿಂಟಲ್‌ಗೆ ದಾಖಲೆಯ 45,111 ರೂ. ದರ ಪಡೆದುಕೊಂಡಿದೆ. ಅಂತಾರಾಷ್ಟ್ರೀಯ ಖ್ಯಾತಿಗೆ ತಕ್ಕಂತೆವ್ಯಾಪಾರ ವಹಿವಾಟು ನಡೆಸುತ್ತಿರುವ ಬ್ಯಾಡಗಿಮಾರುಕಟ್ಟೆಯಲ್ಲಿ ಕಳೆದ ಎರಡು ವಾರಗಳಿಂದ  ಮೆಣಸಿನಕಾಯಿ ದರದಲ್ಲಿ ಸಮರವೇ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಒಂದೇ ವಾರದಲ್ಲಿ ಎರಡು ದಾಖಲೆ ದರಗ ಳನ್ನು ವ್ಯಾಪಾರಸ್ಥರುಗುಣಮಟ್ಟದ ಡಬ್ಬಿ ಮೆಣಸಿನಕಾಯಿಗೆ ನೀಡಿಖರೀದಿಸಿರುವುದು ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಿದಂತಾಗಿದೆ.

ಕಳೆದ ಡಿ.14 ರಂದು ಇದೇ ರೈತ ಬೆಳೆದ ಮೆಣಸಿನಕಾಯಿ ಪ್ರಸಕ್ತ ವರ್ಷ 35,555 ರೂ.ದರ ಪಡೆಯುವ ಮೂಲಕ ದಾಖಲೆ ಮಾಡಿತ್ತು.ಎಂ.ಸಿ.ಮೇಲ್ಮುರಿ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದಮೆಣಸಿನಕಾಯಿಯನ್ನು ಅಮರಜ್ಯೋತಿಟ್ರೇಡಿಂಗ್‌ ಕಂಪನಿ ದಾಖಲೆ ದರ ನೀಡಿಖರೀದಿಸಿದ್ದನ್ನು ಇಲ್ಲಿ ಸ್ಮರಿಸಬಹುದು.ಇದೀಗ ಡಿ.22 ರಂದು ಮಂಗಳವಾರ ಅದೇ ರೈತ ಬೆಳೆದ ಮೆಣಸಿನಕಾಯಿ ಬೆಳೆಯನ್ನು ಸಿ.ಕೆ.ಮೇಲ್ಮುರಿ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದು, ದಾಖಲೆಯ 45,111 ರೂ. ದರ ನೀಡಿ ಗಣೇಶ ಎಂಟರಪ್ರ„ಸೆಸ್‌(ಅಜಗಣ್ಣನವರ)ಖರೀದಿ ಮಾಡಿದ್ದಾರೆ. ಇದುಮಾರುಕಟ್ಟೆ ಇತಿಹಾಸದಲ್ಲಿಯೇ ಸಾರ್ವಕಾಲಿಕ ಧಾರಣೆಯಾಗಿದೆ. ಮಾರುಕಟ್ಟೆಯಲ್ಲಿ ಏರ್ಪಟ್ಟಿರುವ ದರ ಸಮರವನ್ನು ಅವಲೋಕನಮಾಡಿದರೆ ಇದೀಗ ದಾಖಲಾಗಿರುವ ದರ ಸೇಫ್‌ ಅಲ್ಲ ಅನ್ನುವ ಅನುಮಾನ ಮೂಡುತ್ತಿದೆ. ಕಾರಣ ಈ ಹಿಂದೆ ದಾಖಲಾದ (ಡಿ.14 ರಂದು35,555ರೂ., ಡಿ.17 ರಂದು 36,999ರೂ.) ದರಗಳು ಕೇವಲ ಒಂದೇ ವಾರದಲ್ಲಿಧೂಳಿಪಟವಾಗಿವೆ. ಈ ಹಿನ್ನೆಲೆಯಲ್ಲಿ ಈದರ ಮುಂದಿನ ದಿನಗಳಲ್ಲಿ ಧೂಳಿಪವಾದರೆ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

ಅಂತಾರಾಷ್ಟ್ರೀಯ ಖ್ಯಾತಿಯ ಮಾರುಕಟ್ಟೆಗೆ ಮಂಗಳವಾರದ ಮೆಣಸಿನಕಾಯಿ ದರ ಮತ್ತೂಂದುಮೈಲಿಗಲ್ಲಾಗಲಿದ್ದು, ಸಾರ್ವಕಾಲಿಕ ದಾಖಲೆ ದರದಲ್ಲಿ ಮೆಣಸಿನಕಾಯಿ ಖರೀದಿ ನಡೆದಿದೆ. – ವೀರಭದ್ರಪ್ಪ ಗೊಡಚಿ, ಎಪಿಎಂಸಿ ಅಧ್ಯಕ್ಷ

ಈ ಹಿಂದೆಯೂ ಉತ್ತಮ ದರಕ್ಕೆ ಮೆಣಸಿನಕಾಯಿ ಮಾರಾಟ ಮಾಡಿದ್ದೆ. ಆದರೆ, ಈ ಬಾರಿ ಬಂಗಾರದ ಬೆಲೆ ದೊರೆಯುತ್ತೆ ಎಂಬ ನಿರೀಕ್ಷೆ ಇರಲಿಲ್ಲ. ದಾಖಲೆಯ ದರ ಸಿಕ್ಕಿರುವುದು ಖುಷಿ ನೀಡಿದೆ. – ಬಸವರೆಡ್ಡೆಪ್ಪ ಭೂಸರೆಡ್ಡಿ, ರೈತ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.