ಬ್ಯಾಡಗಿ ಮಾರುಕಟ್ಟೆಗೆ 1,97,796 ಮೆಣಸಿನಕಾಯಿ ಚೀಲ ಆವಕ

ಆವಕ ಹೆಚ್ಚಾದರೂ ದರದಲ್ಲಿ ಸ್ಥಿರತೆ! ­ಪ್ರಸಕ್ತ ವರ್ಷ ಗರಿಷ್ಠ ಆವಕ

Team Udayavani, Feb 9, 2021, 7:02 PM IST

byadagi chilli

ಬ್ಯಾಡಗಿ: ಮಾರುಕಟ್ಟೆ ದಿನವಾದ ಸೋಮವಾರ ಮೆಣಸಿನಕಾಯಿ ಆವಕ 2 ಲಕ್ಷ ಚೀಲ ಸಮೀಪಿಸಿದ್ದು  ಪ್ರಸಕ್ತ ವರ್ಷ ಅತ್ಯಂತ ಗರಿಷ್ಠ ಎನಿಸಿದೆ. ಆದರೆ ಆವಕಿನಲ್ಲಿ ಹೆಚ್ಚಳವಾಗಿದ್ದರೂ ಮೂರು ತಳಿಗಳ ದರದಲ್ಲಿ ಸ್ಥಿರತೆ ಕಂಡು ಬಂದಿದೆ.

ಸೋಮವಾರದ ಮಾರುಕಟ್ಟೆಗೆ ರವಿವಾರ ಮಧ್ಯಾಹ್ನದಿಂದಲೇ ರಾಜ್ಯವೂ ಸೇರಿದಂತೆ ನೆರೆಯ ಆಂಧ್ರ, ತೆಲಂಗಾಣ ರಾಜ್ಯಗಳಿಂದ ಮೆಣಸಿನಕಾಯಿ ಹೊತ್ತು ಸಾವಿರಾರು ಲಾರಿಗಳು ಪಟ್ಟಣಕ್ಕೆ ಆಗಮಿಸಿದವು. ಮೊದಲೇ ಆವಕದಲ್ಲಿ ಹೆಚ್ಚಳ ನಿರೀಕ್ಷಿಸಿದ್ದ ಎಪಿಎಂಸಿ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರ ಸಹಕಾರದೊಂದಿಗೆ ಪ್ರಾಂಗಣದಲ್ಲಿ ಟ್ರ್ಯಾಕ್‌ ಆಗದಂತೆ ನೋಡಿಕೊಂಡರು.

ನಿರೀಕ್ಷೆಯಂತೆ ಸೋಮವಾರ ಒಟ್ಟು 1,97,796 ಚೀಲಗಳು ಆವಕವಾಗಿದ್ದರೂ ಕೆಲ ಅಂಗಡಿಗಳಲ್ಲಿ ಕಾಲಿಡಲು ಸ್ಥಳವಿಲ್ಲದಂತಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಚೀಲಗಳನ್ನು ಮಾರಾಟಕ್ಕಿಟ್ಟಿದ್ದ ದೃಶ್ಯಗಳು ಕಂಡು ಬಂದವು.

ಖರೀದಿಗೆ ಮುಗಿಬಿದ್ದ ವ್ಯಾಪಾರಸ್ಥರು: ದರದಲ್ಲಿ ಹೆಚ್ಚಳ ಸೇರಿದಂತೆ ನಿರೀಕ್ಷಿತ ಸಮಯಕ್ಕೆ ಮೆಣಸಿನಕಾಯಿ ಪರ ಪ್ರಾಂತಗಳಿಗೆ ರವಾನೆ ಆಗದಿದ್ದರೂ ಸ್ಥಳೀಯ ವ್ಯಾಪಾರಸ್ಥರಲ್ಲಿ ಮೆಣಸಿನಕಾಯಿ ಖರೀದಿಸುವ ಉತ್ಸಾಹಕ್ಕೇನೂ ಕೊರತೆಯಿರಲಿಲ್ಲ. ಟೆಂಡರ್‌ ಹಾಕುವ ಅವಧಿ  ಹೆಚ್ಚಿಸಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆವರೆಗೂ ಪ್ರಾಂಗಣದಲ್ಲಿ ವ್ಯಾಪಾರಸ್ಥರು ಟೆಂಡರ್‌ ಪ್ರಕ್ರಿಯೆಯಲ್ಲಿ ನಿರತರಾಗಿದ್ದರು.

ಇದನ್ನೂ ಓದಿ :ಮೃತಪಟ್ಟ ಕೊಬ್ಬರಿ ಹೋರಿಗೆ ಕಂಬನಿ

ಸೋಮವಾರದ ಮಾರುಕಟ್ಟೆ ದರ: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬ್ಯಾಡಗಿ ಕಡ್ಡಿತಳಿ ಪ್ರತಿ ಕ್ವಿಂಟಲ್‌ಗೆ ಕನಿಷ್ಟ 1250, ಗರಿಷ್ಠ 26269 ಮಾದರಿ 12109 ರೂ.ಗೆ ಮಾರಾಟವಾದರೆ, ಡಬ್ಬಿ ತಳಿ ಕನಿಷ್ಟ 2089, ಗರಿಷ್ಠ 66,666, ಸರಾಸರಿ 15429 ಹಾಗೂ ಗುಂಟೂರ ತಳಿ ಕನಿಷ್ಟ 700, ಗರಿಷ್ಠ 10569, ಮಾದರಿ 5310 ರೂ.ಗಳಿಗೆ ಮಾರಾಟವಾಯಿತು. ಉಳಿದಂತೆ ಗುಣಮಟ್ಟವಿಲ್ಲದಿರುವ ಪಟ್ಟು 458 ಲಾಟ್‌ ಗಳಿಗೆ  ವ್ಯಾಪಾರಸ್ಥರು ಯಾವುದೇ ಟೆಂಡರ್‌ ಹಾಕಲಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.