Byadgi APMC ರೈತಾಕ್ರೋಶ… ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ಪರಿಶೀಲನೆ


Team Udayavani, Mar 13, 2024, 1:24 PM IST

ಬ್ಯಾಡಗಿ ಎಪಿಎಂಸಿ ಪ್ರಕರಣ… ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ ಪರಿಶೀಲನೆ

ಹಾವೇರಿ: ಬ್ಯಾಡಗಿಯ ಎಪಿಎಂಸಿಯ ಆಡಳಿತ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಬ್ಯಾಡಗಿಯ ಎಪಿಎಂಸಿಯ ಆಡಳಿತ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು ಈ ಘಟನೆ ಆಗಬಾಗರದಿತ್ತು, ಆಗಿದೆ ರೈತರು ಸ್ವಾಭಾವಿಕವಾಗಿ ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಕ್ಕಲ್ಲ ಅಂತ ಪ್ರತಿಭಟನೆ ಮಾಡುತ್ತಾರೆ ಆದರೆ ಈ ರೀತಿ ಮಾಡಬಾರದಿತ್ತು ರೈತರು ಏನು ಬೆಳೆದರೂ, ದೇಶದಲ್ಲಿ ಸೂಕ್ತವಾದ ಬೆಲೆ ಸಿಗುತ್ತಿಲ್ಲ ಅನ್ನೋ ನೋವು ಇದೆ, ದೆಹಲಿಯಲ್ಲಿ ಕೂಡಾ ಎಂಎಸ್ ಪಿ (MSP) ಜಾರಿ ಮಾಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ.

ಸಾಂಪ್ರದಾಯಿಕವಾಗಿ ಡಬ್ಬಿ ಮೆಣಸಿನಕಾಯಿ, ಕಡ್ಡಿ ಮೆಣಸಿನಕಾಯಿ ಬೆಳೆಯುತ್ತಿದ್ದೇವೆ, ಅದರೆ ಕೆಲವು ರೈತರು ಸಿಜಂಟಾ ಕಂಪನಿ ಮೆಣಸಿನಕಾಯಿ ಬೆಳೆದಿದ್ದಾರೆ ಅದರ ಬೆಲೆ ಕಡಿಮೆ ಇದೆ, ರೈತರು ಪೂರ್ವಾಗ್ರಹ ಪೀಡಿತರಾಗಿ ಮಾಡಿರಬಹುದು ಎಂದರು.

ರೈತರು ನಮ್ಮ ಕರ್ನಾಟಕದವರು ಇರಲಿ, ಮಹಾರಾಷ್ಟ್ರ, ಆಂಧ್ರ ಯಾರೇ ಇರಲಿ ರೈತರು ರೈತರೆ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಬಾರದು ಅದರಲ್ಲಿ ಕೆಲವು ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ ಆದರೆ ಈ ರೀತಿಯ ಘಟನೆಗಳು ನಡೆಯಬಾರದು ಎಂದು ಹೇಳಿದರು.

ವಾರಕ್ಕೆ ಎರಡು ಸಲ ಮಾರುಕಟ್ಟೆ ನಡೆಯುತ್ತಿತ್ತು ಆದರೆ ಅದನ್ನ ಒಂದು ಸಲ ನಡೆಸಲು ತೀರ್ಮಾನ ಮಾಡಿದ್ದು ಆಕ್ರೋಶಕ್ಕೆ ಕಾರಣ ಇರಬಹುದು ಎಂದು ಹೇಳಿದ ಸಚಿವರು
ಬ್ಯಾಡಗಿಯ ಮಾರುಕಟ್ಟೆಯಲ್ಲಿ ಹೆಚ್ಚು ಮೆಣಸಿನಕಾಯಿ ಶೇಖರಣೆ ಆಗಿದೆ. ಅದನ್ನ ವಿಲೇವಾರಿ ಮಾಡಲು ಕ್ರಮ ವಹಿಸಲಾಗಿದೆ, ತಕ್ಷಣವೇ ಹಾನಿಯನ್ನು ಇಲಾಖೆಯಿಂದ ಭರಣ ಮಾಡಿ, ಬ್ಯಾಡಗಿ ಗತವೈಭವ ಮರುನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿ ಈಗಾಗಲೇ 80 ಜನರನ್ನ ಅರೆಸ್ಟ್ ಮಾಡಲಾಗಿದೆ, ಗಲಾಟೆಯಲ್ಲಿ ಅಂದಾಜು ನಾಲ್ಕೂವರೆ ಕೋಟಿ ಹಾನಿಯಾಗಿದೆ, ಯಾರು ತಪ್ಪಿತಸ್ಥರು ಇದ್ದರೂ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಬ್ಯಾಡಗಿ ಮಾರುಕಟ್ಟೆ ದೇಶ, ಅಂತರರಾಷ್ಟ್ರೀಯ ಮಾರುಕಟ್ಟೆಯಾಗಿದೆ, ಮಾರುಕಟ್ಟೆಯ ಜಾಗದ ಕೊರತೆಯ ಬಗ್ಗೆ ಚರ್ಚೆ ಮಾಡಲಾಗಿದೆ, ಮೆಣಸಿನಕಾಯಿ ಬೆಳೆಯನ್ನು MSP ಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಜೊತೆಗೆ ಬ್ಯಾಡಗಿಗೆ 1 ಕೋಲ್ಡ್ ಸ್ಟೋರೇಜ್ ಮಂಜೂರು ಆಗಿದೆ ಎಂದು ಹೇಳಿದರು.

ಇದನ್ನೂ ಓದಿ: Viral Video: ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರಕಾರಿ ಆಸ್ಪತ್ರೆ ವೈದ್ಯ…

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.