44 ಸಾವಿರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಲೆಕ್ಕಾಚಾರ

ತಾಲೂಕಿನಲ್ಲಿ 223 ಪ್ರಾಥಮಿಕ -55ಕ್ಕೂ ಅಧಿಕ ಪ್ರೌಢ ಶಾಲೆ ಪ್ರಾರಂಭಕ್ಕೆ ತಯಾರಿ

Team Udayavani, May 23, 2019, 10:33 AM IST

HAVERI-TDY-1..

ಹಾನಗಲ್ಲ: ಪುಸ್ತಕ ವಿತರಣಾ ಕಾರ್ಯದಲ್ಲಿ ತೊಡಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಿಬ್ಬಂದಿ.

ಹಾನಗಲ್ಲ: ತಾಲೂಕಿನ ಒಟ್ಟು 223 ಪ್ರಾಥಮಿಕ ಶಾಲೆಗಳು, 55ಕ್ಕೂ ಅಧಿಕ ಪ್ರೌಢಶಾಲೆಗಳ ಆರಂಭಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ಧತೆ ಮಾಡಿಕೊಂಡಿದ್ದು, 2.33 ಲಕ್ಷ ಪುಸ್ತಕಗಳನ್ನು ವಿತರಿಸುತ್ತಿದೆ.

ರಾಜ್ಯದ ದೊಡ್ಡ ತಾಲೂಕುಗಳಲ್ಲಿ ಒಂದಾದ ಹಾನಗಲ್ಲ ತಾಲೂಕಿನಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ 223 ಪ್ರಾಥಮಿಕ ಶಾಲೆಗಳಲ್ಲಿ 44 ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಆರಂಭಿಸುವ ಲೆಕ್ಕಾಚಾರವಿದೆ. ಆಡೂರಿನಲ್ಲಿ ಎಲ್ಕೆಜಿ ಹೊಸದಾಗಿ ಆರಂಭವಾಗುತ್ತಿದ್ದು, ಹಾನಗಲ್ಲಿನ ಎಂಕೆಬಿಎಸ್‌ ಶಾಲೆ, ಆಡೂರು, ವರ್ಧಿ, ಬೆಳಗಾಲಪೇಟ ಗಳಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವ ಸಿದ್ಧತೆ ನಡೆದಿದೆ.

ತಾಲೂಕಿನ ಪ್ರಾಥಮಿಕ ಶಾಲೆಗಳಿಗೆ 1112 ಶಿಕ್ಷಕರು ಬೇಕಾಗಿದ್ದು, ಪ್ರಸ್ತುತ 50 ಶಿಕ್ಷಕರ ಕೊರತೆ ಇದೆ. ಹೆಚ್ಚುವರಿ 100 ಕೊಠಡಿಗಳು ಬೇಕಾಗಿವೆ. ಇದೆಲ್ಲದರ ನಡುವೆ ಮೌಲಿಕ ಶಿಕ್ಷಣಕ್ಕಾಗಿ ಸಿದ್ಧತೆ ನಡೆದಿದೆ.

ಮೇ ತಿಂಗಳಾಂತ್ಯದಲ್ಲಿ ವಿಶೇಷ ದಾಖಲಾತಿ ಆಂದೋಲನ ಆರಂಭವಾಗಿದ್ದು, ಮೇ 28 ರಿಂದ ಶಾಲೆಗಳು ಆರಂಭವಾಗಲಿವೆ. ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಬರಮಾಡಿಕೊಳ್ಳಲು ವಿಶೇಷ ಫ್ಲೆಕ್ಸ್‌ ಹಾಗೂ ಬೇರೆ ಬೇರೆ ರೀತಿಯ ಆಕರ್ಷಕ ಪ್ರಚಾರದೊಂದಿಗೆ ಮಕ್ಕಳನ್ನು ಸರಕಾರಿ ಶಾಲೆಯಲ್ಲಿ ದಾಖಲಿಸಲು ಹರಸಾಹಸ ನಡೆದಿದೆ. ಶಿಕ್ಷಕರು ಮನೆ ಮನೆಗಳಿಗೆ ತೆರಳಿ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಪ್ರಚಾರ ಮಾಡುತ್ತಿದ್ದಾರೆ.

ಜೂನ ತಿಂಗಳಿನಲ್ಲಿ ಕ್ಷೀರಭಾಗ್ಯ, ಬಿಸಿ ಊಟ, ಬೂಟು, ಸಾಕ್ಸ್‌, ಬಟ್ಟೆ, ಪಠ್ಯ, ಸೈಕಲ್, ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಂಡಿದೆ. ಮೇ 25 ರೊಳಗೆ ಇಡೀ ತಾಲೂಕಿನ ಎಲ್ಲ ಶಾಲೆಗಳಿಗೆ ಹೊಸ ಪಠ್ಯಪುಸ್ತಕಗಳ ವಿತರಣೆ ಪೂರ್ಣಗೊಳ್ಳಲಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.