ಮೂವರು ಕೈ ಸದಸ್ಯರ ವಿರುದ್ಧ ಜಾತಿ ನಿಂದನೆ ದೂರು


Team Udayavani, Oct 31, 2020, 1:25 PM IST

hv-tdy-2

ಹಾವೇರಿ: ಸ್ಥಳೀಯ ನಗರಸಭೆ ಅಧಿ ಕಾರದ ಗದ್ದುಗೆ ಏರಲು ಕೈ-ಕಮಲದ ನಡುವೆ ತೀವ್ರಕಸರತ್ತು ನಡೆದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನಮೂವರು ಸದಸ್ಯರ ಮೇಲೆ ಜಾತಿ ನಿಂದನೆ ಆರೋಪದಡಿ ದೂರು ದಾಖಲಾಗಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕುತೂಹಲ ಹೆಚ್ಚಿಸಿದೆ.

ಗುರುವಾರ ರಾತ್ರಿ ಮೂವರು ಕಾಂಗ್ರೆಸ್‌ ಸದಸ್ಯರ ಮೇಲೆ ದಲಿತ ದೌರ್ಜನ್ಯ, ಜಾತಿ ನಿಂದನೆ ಕೇಸ್‌ ದಾಖಲಾಗಿದೆ. ನಾಗೇಂದ್ರನಮಟ್ಟಿಯನಿವೇಶನವೊಂದಕ್ಕೆ ಸಂಬಂ ಧಿಸಿದಂತೆಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಕೊಲೆ ಪ್ರಯತ್ನ ನಡೆಸಿದ್ದಾರೆ ಎಂದು ಶಾಂತಮ್ಮಡಂಬರಳ್ಳಿ ಎಂಬವರು ನಗರಸಭೆ ಸದಸ್ಯರಾದ ಐ.ಯು.ಪಠಾಣ, ಮಂಜುನಾಥ ಬಿಷ್ಟಣ್ಣನವರಹಾಗೂ ಪೀರಸಾಬ್‌ ಚೋಪದಾರ ಇತರರವಿರುದ್ಧ ನೀಡಿದ ದೂರಿನ ಮೇರೆಗೆ ಶಹರಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆದ್ದರಿಂದ ಈ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸಲು ನಗರಸಭೆಗೆ ಆಗಮಿಸುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಒಂದು ವೇಳೆ ಈ ಮೂವರು ಸದಸ್ಯರು ಗೈರಾದರೆ ಕಾಂಗ್ರೆಸ್‌ಗೆ ಕಷ್ಟಕರವಾಗಲಿದೆ. ಆಗ ಸಭೆಯ ಕೋರಂ 30 ಆಗಲಿದ್ದು, ಮ್ಯಾಜಿಕ್‌ ಸಂಖ್ಯೆ 16ಕ್ಕೆ ಇಳಿಯಲಿದೆ. ಆಗ ಸ್ಥಳೀಯ ಬಿಜೆಪಿ ಶಾಸಕರು, ಬಿಜೆಪಿ ಸಂಸದರು ಹಾಗೂ ಪಕ್ಷೇತರರ ಬೆಂಬಲ ಪಡೆದು ಬಿಜೆಪಿ ಮ್ಯಾಜಿಕ್‌ ನಂಬರ್‌ ತಲುಪಿ ಗದ್ದುಗೆ ಹಿಡಿಯಲು ಮುಂದಾಗುವ ಚಿಂತನೆ ನಡೆಸಿದ್ದಾರೆ. ಇದರಿಂದ ಎಚ್ಚೆತ್ತಿರುವ ಕಾಂಗ್ರೆಸ್‌ ನಾಯಕರು ಮತ್ತೂಬ್ಬ ಪಕ್ಷೇತರ ಅಭ್ಯರ್ಥಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ.

ದೂರು ದಾಖಲಾಗಿರುವ ಪ್ರಕರಣದ ಕುರಿತು ಮೇಲಧಿ ಕಾರಿಗಳು ತನಿಖೆ ನಡೆಸಿದ್ದು, ಮೂವರು ಸದಸ್ಯರು ಸಭೆಗಹಾಜರಾಗಲು ಸಮಸ್ಯೆಯಾಗುವುದಿಲ್ಲ ಎಂದು  ಹೇಳಲಾಗುತ್ತಿದೆ. ರಾಜಕೀಯ ಒತ್ತಡದಲ್ಲಿ ಸದಸ್ಯರು ಸಭೆಗೆ ಹಾಜರಾಗಲು ಬಂದಾಗಪೊಲೀಸರು ಅವರನ್ನು ಬಂಧಿ ಸಿದರೆ ಕಾಂಗ್ರೆಸ್‌ ಗೆ ಕಷ್ಟವಾಗಲಿದೆ. ಒಟ್ಟಿನಲ್ಲಿ ನಗರಸಭೆ ಗದ್ದುಗೆ ಗುದ್ದಾಟ ತಾರಕಕ್ಕೇರಿದೆ. ಪಕ್ಷೇತರರು ಕೈಗೊಳ್ಳುವತೀರ್ಮಾನ ಹಾಗೂ ಪ್ರಕರಣದ ಹಿನ್ನೆಲೆಯಲ್ಲಿಪೊಲೀಸರು ಕೈಗೊಳ್ಳುವ ಕಾನೂನು ಕ್ರಮದ ಮೇಲೆ ನಗರಸಭೆ ಗದ್ದುಗೆ ಫಲಿತಾಂಶ ಅವಲಂಬಿಸಿದೆ.

ದಲಿತ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಆರೋಪದಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. – ಕೆ.ಜಿ.ದೇವರಾಜು, ಎಸ್ಪಿ, ಹಾವೇರಿ

ನಮ್ಮ ಪಕ್ಷ‌ದ ಮೂವರು ಸದಸ್ಯರಮೇಲೆ ರಾಜಕೀಯ ಪ್ರೇರಿತ ದೂರು ದಾಖಲಾಗಿದ್ದು, ಅದಕ್ಕಾಗಿ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. – ಎಂ.ಎಂ.ಹಿರೇಮಠ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು

ಪಕ್ಷೇತರರಲ್ಲಿ ಐವರು ಸದಸ್ಯರು ಬಿಜೆಪಿ ಬೆಂಬಲಿಸಲಿದ್ದಾರೆ. ಆದ್ದರಿಂದ ನಗರಸಭೆ ಅಧ್ಯಕ್ಷ‌, ಉಪಾಧ್ಯಕ್ಷ‌ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಕಾಂಗ್ರೆಸ್‌ ಸದಸ್ಯರ ಮೇಲೆ ಕೇಸ್‌ ದಾಖಲಾಗಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. – ನೆಹರು ಓಲೇಕಾರ, ಶಾಸಕ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.