ಸಂಭ್ರಮದ ವಿಜಯದಶಮಿ
Team Udayavani, Oct 9, 2019, 1:57 PM IST
ಅಕ್ಕಿಆಲೂರು: ಪಟ್ಟಣ ಸೇರಿದಂತೆ ಬಾಳೆಂಬೀಡ, ಆಡೂರ, ಕಲ್ಲಾಪುರ, ಯತ್ತಿನಹಳ್ಳಿ, ಶಾಡಗುಪ್ಪಿ, ಬೆಳಗಾಲಪೇಟೆ, ಅರಳೇಶ್ವರ ಗ್ರಾಮಗಳಲ್ಲಿ ವಿಜಯದಶಮಿ ದಿನವಾದ ಮಂಗಳವಾರ ವಿವಿಧ ದೇವಸ್ಥಾನ, ಮಠಮಾನ್ಯಗಳಲ್ಲಿನ ದೇವಾನುದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಯಿತು.
ದಸರಾ ನಿಮಿತ್ತ ಮಹಿಳೆಯರು ಬನ್ನಿಗಿಡಗಳಿಗೆ ಸಾಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿದರು. ಜಿಗಳಿಕೊಪ್ಪದ ಬಳಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೌರಾಣಿಕ ಯುಗದಲ್ಲಿ ಪಾಂಡವರು ಯುದ್ಧದಲ್ಲಿ ಜಯಗಳಿಸಿ ತಮ್ಮ ಆಯುಧಗಳನ್ನು ಇಲ್ಲಿನ ಬನ್ನಿಗಿಡದ ಬಳಿ ಇಟ್ಟು ಪೂಜೆ ಸಲ್ಲಿಸಿ ಸಂಧ್ಯಾವಂದನೆ ಸಲ್ಲಿಸಿದ್ದರ ಬಗ್ಗೆ ಪ್ರತೀತಿ ಇದೆ. ಅಂದಿನಿಂದ ಇಂದಿನವರೆಗೂ ನಡೆದುಕೊಂಡ ಬಂದ ಆಚರಣೆ ಹಿಂದೂ ಸಂಪ್ರದಾಯದ ವಿ ಧಿವಿಧಾನಗಳ ಪ್ರಕಾರ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ