ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ: ರೂಪಾರಾಣಿ
Team Udayavani, Apr 25, 2021, 6:10 PM IST
ಬೆನ್ನೂರ: ಬೆಂಗಳೂರ, ಮಂಗಳೂರ, ಧಾರವಾಡ ಹಾಗೂ ಇತರೆ ನಗರಗಳ ರೀತಿ ನಮ್ಮಲ್ಲಿಯೂ ಉತ್ತಮ ಶಿಕ್ಷಣ ಸಿಗುವಂತಾದರೆ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಎರಡು ಮಾತಿಲ್ಲ. ಅಂತಹ ಶಿಕ್ಷಣ ಕೊಡುವ ಸಂಸ್ಥೆ ನಮ್ಮನಗರದಲ್ಲಿ ಆರಂಭಗೊಂಡಿದ್ದು ಸಂತಸ ತಂದಿದೆಎಂದು ನಗರಸಭೆ ಅಧ್ಯಕ್ಷೆ ರೂಪಾ ರಾಘವೇಂದ್ರ ಚಿನ್ನಿಕಟ್ಟಿ ಹೇಳಿದರು.
ಇಲ್ಲಿನ ಮೃತ್ಯುಂಜಯ ನಗರದ ಎಂ.ಕೆ. ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದಸಮಾರಂಭದಲ್ಲಿ ಸೌಲಭ್ಯಗಳ ಕುರಿತ ಮಾಹಿತಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳೇ ಈ ನಾಡು ಮತ್ತು ದೇಶದ ಶಕ್ತಿ. ಇಂತಹ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆದುಕೊಂಡು ಸಂಸ್ಕಾರವಂತರಾಗಬೇಕು ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ಅಧ್ಯಕ್ಷೆ ಎ.ಬಿ. ರತ್ನಮ್ಮ, ಡಾ| ಆರ್.ಎಸ್.ಯಲಿ, ಸಾಂಬಶಿವರಾವ್, ನಗರಸಭೆ ಸದಸ್ಯಮಲ್ಲಿಕಾರ್ಜುನ ಅಂಗಡಿ, ಪ್ರಾಚಾರ್ಯ ಪ್ರಕಾಶ್ಕೊಡ್ಲಿವಾಡ, ಉಪನ್ಯಾಸಕಿ ಕಲ್ಪನಾ, ಉಷಾ ಮಾಳಗಿ,ಸುಮಂಗಲಾ ಪಾಟೀಲ, ಪ್ರಭುಲಿಂಗ ಕೋಡದ,ಮೃತ್ಯುಂಜಯ ಯಲಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!