ಕೋಟ್ಯಾಂತರ ರೂಪಾಯಿ ಕೊಳ್ಳೆ ಹೊಡೆದ ಸಿಎಂ ಬೊಮ್ಮಾಯಿ: ಶಾಸಕ ಓಲೇಕಾರ ಗಂಭೀರ ಆರೋಪ
Team Udayavani, Apr 13, 2023, 1:35 PM IST
ಹಾವೇರಿ: ಶಿಗ್ಗಾವಿ ತುಂತುರು ನೀರಾವರಿ ಯೋಜನೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1,500 ಕೋಟಿ ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ನೆಹರು ಓಲೇಕಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತರಿಗೆ ಒಂದು ಪೈಪ್ ಕೂಡ ನೀಡಿಲ್ಲ. ತುಂತುರು ನೀರಾವರಿ ಯೋಜನೆ ಶಿಗ್ಗಾವಿ ಕ್ಷೇತ್ರದ ಜನರಿಗೆ ಮಾತ್ರ ಸೀಮಿತ ಮಾಡಿದ್ದಾರೆ. ಇತರ ಜಿಲ್ಲೆಯ ರೈತರಿಗೆ ಯೋಜನೆಯಿಂದ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಓಲೇಕಾರ್ ಅಸಮಾಧಾನ ಹೊರ ಹಾಕಿದ್ದಾರೆ.
ಇದನ್ನೂ ಓದಿ:UP ಪೊಲೀಸರ ಎನ್ ಕೌಂಟರ್: ಅತೀಕ್ ಅಹ್ಮದ್ ಪುತ್ರ ಅಸದ್ – ಶೂಟರ್ ಗುಲಾಮ್ ಹತ್ಯೆ
ನನ್ನ ಬೆಳವಣಿಗೆಯನ್ನು ಸಹಿಸದೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಬೊಮ್ಮಾಯಿ ಅವರಿಗೆ ಧಮ್, ತಾಕತ್ ಎಷ್ಟಿದೆ ಎಂಬುದನ್ನು ತೋರಿಸಲಿ. ನಾವು ಕೂಡ ನಮ್ಮ ತಾಕತ್ತು ತೋರಿಸುತ್ತೇವೆ ಎಂದು ಓಲೇಕಾರ್ ಸವಾಲು ಹಾಕಿದರು.
ನೆಹರು ಓಲೇಕಾರ ಅವರಿಗೆ ಟಿಕೆಟ್ ಕೈ ತಪ್ಪಿಸಿರುವುದನ್ನು ಖಂಡಿಸಿ, ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ