ಅಸಮರ್ಪಕ ವಿದ್ಯುತ್‌ ಪೂರೈಕೆಗೆ ಖಂಡನೆ


Team Udayavani, Feb 25, 2020, 3:03 PM IST

hv-tdy-1

ಬಂಕಾಪುರ: ಅಸಮರ್ಪಕ ವಿದ್ಯುತ್‌ ಪೂರೈಕೆಯನ್ನು ಖಂಡಿಸಿ ಸಮರ್ಪಕ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು, ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಒಣಗಿದ ಜೋಳದ ಬೆಳೆ ಪ್ರದರ್ಶಿಸಿ, ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಕಳೆದ ಎರಡು ತಿಂಗಳಿಂದ ಸರಿಯಾಗಿ ವಿದ್ಯುತ್‌ ವಿತರಣೆ ಮಾಡದ ಕಾರಣ ಅಲ್ಪಸ್ವಲ್ಪ ಬೆಳೆದ ಗೋವಿನಜೋಳ, ಶೇಂಗಾ, ಮೆಣಸಿಕಾಯಿ, ಸೋಯಾಬಿನ್‌, ಬಿಳಿಜೋಳ ಸೇರಿದಂತೆ ವಿವಿಧ ಬೆಳೆಗಳು ಸರಿಯಾಗಿ ನೀರಿಲ್ಲದೆ ಸಂಪೂರ್ಣ ಒಣಗಿ ನಾಶವಾಗಿ ಹೋಗುತ್ತಿವೆ. ಹೆಸ್ಕಾಂ ಅಧಿಕಾರಿಗಳು ರಾತ್ರಿ ಮೂರು ತಾಸು, ಹಗಲು ನಾಲ್ಕು ತಾಸು ವಿದ್ಯುತ್‌ ನೀಡುವುದಾಗಿ ಹೇಳಿ ನಂತರ ಸಮಯಕ್ಕೆ ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡುತ್ತಿಲ್ಲ ಎಂದು ದೂರಿದರು.

ಅತಿವೃಷ್ಟಿಯಿಂದ ಬೆಳೆ ಹಾನಿಯಾನಿ ಅನುಭವಿಸುವ ರೈತರು ಈಗಲಾದರೂ ನೀರಾವರಿ ಮೂಲಕ ಹಿಂಗಾರಿ ಬೆಳೆ ಬೆಳೆಯಬಹುದು ಎಂಬ ನಿರೀಕ್ಷೆಯಲ್ಲಿರುವಾಗ, ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಬೆಳೆಗಳಿಗೆ ಸರಿಯಾಗಿ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ನೀಡಬೇಕು. ನಿಗದಿ ಪಡಿಸಿರುವ ಸಮಯದಲ್ಲಿ ವಿದ್ಯುತ್‌ನ್ನು ಸರಿಯಾಗಿ ಪೂರೈಕೆ ಮಾಡುವಂತೆ ಪ್ರತಿಭಟನಾ ನಿರತ ರೈತರು ಆಗ್ರಹಿಸಿದರು.

ಬಂಕಾಪುರ ಹೆಸ್ಕಾಂ ಗ್ರಾಮೀಣ ಶಾಖಾಧಿಕಾರಿ ನಾಗರಾಜ, ಹಾವೇರಿ ಹೆಸ್ಕಾಂ ಇಂಜಿನಿಯರ್‌ ವೀರಣ್ಣ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರನ್ನುದ್ಧೇಸಿಸಿ ಮಾತನಾಡಿ, ಬಂಕಾಪುರ ಗ್ರೇಡ್‌ಗೆ ನೀಡಬೇಕಾದಷ್ಟು ವಿದ್ಯುತ್‌ ವಿತರಣೆ ಮೇಲಿನಿಂದ ಪೂರೈಕೆ ಮಾಡುತ್ತಿಲ್ಲ. ಈ ಕುರಿತು ಪ್ರಸ್ತಾವನೆಯನ್ನು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಕಳುಹಿಸಿ ಕೋಡಲಾಗಿದೆ. ತಕ್ಷಣ ಸಮಸ್ಯೆಗೆ ಪರಿಹಾರ ನೀಡಲಾಗುವುದು. ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಹೆಸ್ಕಾಂ ಅಧಿಕಾರಿ ಗೌಸ್‌ ಶೇಖಲಿ, ಬಸವರಾಜ ದಳವಾಯಿ, ರೇಣುಕಗೌಡ ರೈತ ಮುಖಂಡರಾದ ಮುತ್ತಣ್ಣ ಕಲಕೋಟಿ, ಬಿ.ಎಲ್‌. ದೊಡ್ಡಮನಿ, ಪಿ.ಎಸ್‌. ಸಣ್ಣಮನಿ, ಬಸಪ್ಪ ದೊಡ್ಡಮನಿ, ರುದ್ರಪ್ಪ ಕೆಂಗಣ್ಣವರ, ರಮೇಶ ಸುಂಕದ, ಗೋವಿಂದಪ್ಪ ಕೆಗಣ್ಣವರ, ಫಕ್ಕೀರಪ್ಪ ದೊಡ್ಡಮನಿ, ಮಂಜು ಬಡಪ್ಪನವರ, ದೇವರಾಜ ನೇಕಾರ, ಎಲ್‌.ಬಿ. ಜಗದೀಶ, ಚಂದ್ರು ಪಚ್ಚಿ ಸೇರಿದಂತೆ ಶಿಡ್ಲಾಪುರ, ಹುನಗುಂದ, ಹುಲಿಕಟ್ಟಿ, ಹಳೆಬಂಕಾಪುರ, ಮಲ್ಲನಾಯಕನಕೊಪ್ಪ, ಹೋತನಹಳ್ಳಿ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.