ಬಯಲಾಗಿದೆ ಬಿಜೆಪಿ ಕುತಂತ್ರ: ಸಲೀಂ ಅಹ್ಮದ್‌ ಆರೋಪ 

ಬಿಜೆಪಿಯಿಂದ ಸುಳ್ಳಿನ ಕಂತೆ ಕಟ್ಟಿ ಜನರಿಗೆ ಮೋಸ| ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದ ಸರ್ಕಾರಗಳು

Team Udayavani, Oct 7, 2021, 2:57 PM IST

ghfgtyt6

ಹಾನಗಲ್ಲ: ಸುಳ್ಳಿನ ಕಂತೆ ಕಟ್ಟಿ ಜನರನ್ನು ಮೋಸಗೊಳಿಸುವ ಬಿಜೆಪಿ ಕುತಂತ್ರ ಬಯಲಾಗಿದ್ದು, ಹಾನಗಲ್ಲ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಮತದಾರರು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಮಾಡುತ್ತೇವೆ, ಉದ್ಯೋಗ ಸೃಷ್ಟಿಸುತ್ತೇವೆ ಎಂದು ಸಬಕಾ ಸಾಥ್‌ ಸಬಕಾ ವಿಕಾಸ್‌ ಎನ್ನುವ ಮೋದಿ ಬಳಗ ಸಬಕಾ ವಿನಾಶ ಮಾಡುತ್ತಿದೆ. 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದವರಿಗೆ ಎರಡು ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ. ಏಳು ವರ್ಷಗಳಲ್ಲಿ ಬಿಜೆಪಿ ನಾಯಕರ ಹಿತ ಕಾಪಾಡುತ್ತಿದೆಯೇ ಹೊರತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿಲ್ಲ. ಮತದಾರರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿಗೆ ಪಾಠ ಕಲಿಸಿ ಜನಸಮಾನ್ಯರ ಹತ್ತಿರ ಇರುವ ಕಾಂಗ್ರೆಸ್‌ ಗೆಲ್ಲಿಸಲು ಮನವಿ ಮಾಡಿದರು.

ಪೆಟ್ರೋಲ್‌, ಅಡುಗೆ ಅನಿಲ, ಡೀಸೆಲ್‌, ಅಡುಗೆ ಎಣ್ಣೆ, ಆಹಾರ ಪದಾರ್ಥ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ಬಿಜೆಪಿ, ಸ್ವರ್ಗ ಸೃಷ್ಟಿಸುತ್ತೇವೆ ಎಂದು ಹೇಳಿ ನಾಡನ್ನು ನರಕಗೊಳಿಸಿದ್ದಾರೆ. ರೈತರ ಹೋರಾಟಕ್ಕೆ ಬೆಲೆ ಇಲ್ಲ. ರೈತರು ಬೆಳೆದ ಬೆಳೆ ಕೊಳ್ಳುವವರಿಲ್ಲ. ಇದೇ ಬಿಜೆಪಿಯ ಬದಲಾವಣೆ. ಆದರೆ ಮತದಾರರು ಕಾಂಗ್ರೆಸ್‌ ಆಯ್ಕೆ ಮಾಡುವುದನ್ನೇ ನಿಜವಾದ ಬದಲಾವಣೆ ಎಂದು ಕಾಯ್ದು ಕುಳಿತಿದ್ದಾರೆ. ತಾಲೂಕಿನಲ್ಲಿ ಕಳೆದ ವಿಧಾನಸಭಾ ಚುಮನವಾಣೆಯಲ್ಲಿ ಪರಾಭವಗೊಂಡರೂ ಹಾನಗಲ್ಲ ಜನತೆಯ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ ಮಾನೆ ಮತದಾರರ ಪ್ರೀತಿ ಗಳಿಸಿದ್ದಾರೆ. ಬಡವರು, ದೀನದಲಿತರು ಹಾಗೂ ಕೊರೊನಾ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಹಸ್ತ ನೀಡಿ ಜನರ ಒಲವಿಗೆ ಪಾತ್ರರಾಗಿದ್ದಾರೆ. ಈ ಬಾರಿ ಶ್ರೀನಿವಾಸ ಮಾನೆ ಹಾಗೂ ಪಕ್ಷದ ಎಲ್ಲ ನಾಯಕರು ಒಟ್ಟಾಗಿ ಸೇರಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು ಗೆಲ್ಲಿಸುವ ಪಣ ತೊಟ್ಟಿದ್ದೇವೆ. ಮತದಾರರ ಆಶೀರ್ವಾದ, ಬೆಂಬಲ ಸದಾ ಇದೆ ಎಂದರು.

ಹಾನಗಲ್ಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆರತ್‌ ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಯೂನಸ್‌ ಸವಣೂರ, ನಾಗಪ್ಪ ಸವದತ್ತಿ, ಡಿ. ಬಸವರಾಜ, ಕೆಪಿಸಿಸಿ ಕೋಆರ್ಡಿನೇಟರ್‌ ಶ್ರೀನಿವಾಸ ಹಳ್ಳಳ್ಳಿ, ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಶಿವಕುಮಾರ ತಾವರಗಿ, ಬಸವರಾಜ ಹಾದಿಮನಿ, ರಾಮೂ ಯಳ್ಳೂರ, ರಾಜೂ ಗುಡಿ, ತನ್ವೀರ್‌ ಉಪ್ಪಿನ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.