ನಿರಾತಂಕವಾಗಿ ನಡೆದ ಮತ ಎಣಿಕೆ


Team Udayavani, Dec 31, 2020, 3:19 PM IST

vote counts

ಬ್ಯಾಡಗಿ: ಮತಪತ್ರಗಳಲ್ಲಿ ನೋಟ್‌ ಪ್ರತ್ಯಕ್ಷ್ಯವಾಗಿದ್ದು ಸೇರಿದಂತೆ ಮೂರು ಮತಗಳೊಂದಿಗೆ ಅತ್ತೆಯನ್ನು ಹಿಂದಿಕ್ಕಿದ ಸೊಸೆ ಹೀಗೆ ಇನ್ನಿತರ ಕುತೂಹಲಕಾರಿ ಅಂಶಗಳೊಂದಿಗೆ ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪಟ್ಟಣದ ಸೇಂಟ್‌ ಜಾನ್‌ ವಿಯೆನ್ನಾ ಸ್ಕೂಲ್‌ ಆವರಣದಲ್ಲಿ ಬಿಗಿ ಭದ್ರತೆ ನಡುವೆ ನಿರಾತಂಕವಾಗಿ ಸಂಪನ್ನಗೊಂಡಿತು.

ತಹಶೀಲ್ದಾರ್‌ ರವಿ ಕೊರವರ ನೇತೃತ್ವದಲ್ಲಿ ನಡೆದ ಮತ ಎಣಿಕೆ ಕಾರ್ಯವು ನಿಗದಿತ ಅವಧಿಗೆ ಪ್ರಾರಂಭವಾಗಿತಾದರೂ ಸಂಜೆ ಯವರೆಗೂ ಕೇವಲ ಚಿಕ್ಕಬಾಸೂರ, ಮಾಸಣಗಿ, ಕಲ್ಲೇದೇವರ, ಶಿಡೇನೂರ, ಬನ್ನಿಹಟ್ಟಿ, ಹಿರೇಅಣಜಿ ಸೇರಿದಂತೆ ಒಟ್ಟು 6 ಗ್ರಾಮ ಪಂಚಾಯತ್‌ಗಳ ವಿಜೇತರ ಫಲಿತಾಂಶವಷ್ಟೇ ಪ್ರಕಟಗೊಳ್ಳಲು ಸಾಧ್ಯವಾಯಿತು.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ವಿಜಯೋತ್ಸವ ಆಚರಿಸಿದರು. ಮೆರವಣಿಗೆ ನಿಷೇಧಿಸಿದ್ದರೂ ಒಬ್ಬರಿಗೊಬ್ಬರೂ ಬಣ್ಣ ಎರಚಿ, ಸಿಹಿ ಹಂಚಿ, ಮೆರವಣಿಗೆ ನಡೆಸಿ ಸಂಭ್ರಮಿಸಿದರು.

ಇದನ್ನೂ ಓದಿ:ಅಫಜಲಪುರ: ಸಂಭ್ರಮದ ನಡುವೆ ಸೂತಕ

ಮತ ಪೆಟ್ಟಿಗೆಯಲ್ಲಿ ನೋಟು ಪ್ರತ್ಯಕ್ಷ್ಯ

ತಾಲೂಕಿನ ಶಿಡೇನೂರ ಗ್ರಾಪಂ ಹಲವಾರು ಕುತೂಹಲಕಾರಿಅಂಶಗಳಿಗೆ  ಸಾಕ್ಷಿಯಾಯಿತು. ವಾರ್ಡ್‌ ಸಂಖ್ಯೆ 2ರಲ್ಲಿ ಎರಡು ಮತಪತ್ರಗಳಲ್ಲಿ 10 ಹಾಗೂ 20 ರೂ.ಗಳನ್ನಿಟ್ಟು ಮತದಾನ ಮಾಡಿದ್ದು ಬೆಳಕಿಗೆ ಬಂದಿದೆ. ಮತಪತ್ರಕ್ಕೆ ಪಿನ್‌ ಹಾಕಿ ನೋಟ್‌ಗಳನ್ನು ಅಂಟಿಸಲಾಗಿತ್ತು. ಬಳಿಕ ಪರಿಶೀಲಿಸಿದಚುನಾವಣಾಧಿಕಾರಿಗಳು ಎರಡೂ ಮತಗಳನ್ನು ತಿರಸ್ಕರಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.