ಹಸುಗೂಸನ್ನು ತಾಯಿಯಿಂದ ದೂರ ಮಾಡಿದ ಕೋವಿಡ್ ಮಹಾಮಾರಿ!


Team Udayavani, Jul 5, 2020, 10:44 PM IST

ಹಸುಗೂಸನ್ನು ತಾಯಿಯಿಂದ ದೂರ ಮಾಡಿದ ಕೋವಿಡ್ ಮಹಾಮಾರಿ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಾವೇರಿ: ವಿಶ್ವದಲ್ಲಿ ಈ ಕೋವಿಡ್ 19 ಮಹಾಮಾರಿ ತಂದೊಡ್ಡಿರುವ ಸಂಕಷ್ಟಗಳು ಒಂದೆರಡಲ್ಲ.

ಪ್ರಾಕೃತಿಕ ವಿಕೋಪಗಳು, ರಾಜಕೀಯ, ಮತೀಯ, ಜನಾಂಗೀಯ ಘರ್ಷಣೆಗಳು, ಇನ್ನಿತರ ಸಂಕಷ್ಟಗಳು ವಿಶ್ವದೆಲ್ಲೆಡೆ ಎದುರಾದ ಸಂದರ್ಭಗಳಲ್ಲಿ ಜನರು ಯಾವೆಲ್ಲಾ ರೀತಿಯಲ್ಲಿ ಬವಣೆ ಪಡುತ್ತಾರೋ ಅವೆಲ್ಲಕ್ಕಿಂತ ಹೆಚ್ಚಿನ ಬವಣೆಯನ್ನು ಈ ಕೋವಿಡ್ ಮಹಾಮಾರಿ ಜನಸಮುದಾಯಕ್ಕೆ ತಂದೊಡ್ಡಿದೆ.

ಅದಕ್ಕೊಂದು ದುರಂತ ನಿದರ್ಶನವೆಂಬಂತೆ ಈಗ ತಾನೇ ಹುಟ್ಟಿದ ನವಜಾತ ಶಿಶು ಒಂದು ಈ ಸೋಂಕಿನ ಕೆಂಗಣ್ಣಿಗೆ ಗುರಿಯಾಗಿದ್ದು ತನ್ನ ತಾಯಿ ಸೋಂಕಿತೆಯಾದ ಕಾರಣಕ್ಕೆ ಅಮ್ಮನ ಬೆಚ್ಚನೆಯ ಅಪ್ಪುಗೆಯಿಂದ ಈ ಶಿಶು ವಂಚಿತವಾಗುವಂತಾಗಿದೆ.

ಈ ಮೂಲಕ ಹೆರಿಗೆಯಾದ ನಾಲ್ಕೇ ದಿನದಲ್ಲಿ ತಾಯಿ ಹಾಗೂ ಮಗು ಬೇರೆಯಾಗಬೇಕಾದ ಘಟನೆ ಕರ್ಜಗಿಯಲ್ಲಿ ನಡೆದಿದೆ.

ತಾಲೂಕಿನ ಕರ್ಜಗಿ ಗ್ರಾಮದ 20 ವರ್ಷದ ಮಹಿಳೆ ಜುಲೈ 2ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ರವಿವಾರ ಬೆಳಗ್ಗೆ ತಾಯಿಗೆ ಕೋವಿಡ್ 19 ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ತಾಯಿ ತನ್ನ ಪುಟ್ಟ ಕಂದನನ್ನು ಬಿಟ್ಟಿರಬೇಕಾದ ಅನಿವಾರ್ಯ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ.

ಆದರೆ ಹಸುಗೂಸಿಗೆ ತಾಯಿಯ ಎದೆಹಾಲು ಅವಶ್ಯವಾಗಿರುವುದರಿಂದ ಸೋಂಕಿತೆ ತಾಯಿ ಎನ್-95 ಮಾಸ್ಕ್ ಹಾಗೂ ಕೈಗವಸು ಧರಿಸಿಕೊಂಡು ಸೂಕ್ತ ಸ್ಯಾನಿಟೈಸರ್ ಮಾಡಿಕೊಂಡು ಬಳಿಕ ತನ್ನ ಕಂದನಿಗೆ ನಿತ್ಯ ಐದಾರು ಬಾರಿ ಎದೆಹಾಲು ಉಣಿಸುವ ವ್ಯವಸ್ಥೆಯನ್ನು ಇದೀಗ ಮಾಡಲಾಗಿದೆ ಮತ್ತು ಬಳಿಕ ನವಜಾತ ಶಿಶುವನ್ನು ನವಜಾತ ಶಿಶುಗಳ ನಿಗಾ ಘಟಕದಲ್ಲಿ ಇರಿಸಿ ನೋಡಿಕೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.