ಹಸೆಮಣೆ ಏರಬೇಕಿದ್ದ ವಧುವಿಗೆ ಕೋವಿಡ್‌

ಕಂಕಣ ಭಾಗ್ಯ ಕೂಡಿ ಬಂದಿದ್ದರೂ ಅಡ್ಡಿಯಾದ ಕೋವಿಡ್‌­! ಮದುವೆ ಮುಂದೂಡಿಕೆ

Team Udayavani, Apr 30, 2021, 7:43 PM IST

huyiy

ಬಂಕಾಪುರ: ಏಪ್ರಿಲ್‌ 29ರಂದು ಹಸೆಮಣೆ ಏರಬೇಕಿದ್ದ ಪಟ್ಟಣದ ವಧುವಿಗೆ ಕೋವಿಡ್‌ ಪಾಸಿಟಿವ್‌ ಬಂದು ಶಿಗ್ಗಾವಿ ಕೋವಿಡ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮದುವೆ ಮುಂದೂಡಿದ ಘಟನೆ ನಡೆದಿದೆ.

ವಧು-ವರರು ಒಪ್ಪಿ ಕಂಕಣ ಭಾಗ್ಯ ಕೂಡಿ ಬಂದಿದ್ದರಿಂದ ಗುರು-ಹಿರಿಯರ ಸಮ್ಮುಖದಲ್ಲಿ ಏ.29ರಂದು ಗುರುವಾರ ವಿವಾಹ ಮಹೋತ್ಸವ ನಡೆಸಲು ನಿರ್ಧರಿಸಲಾಗಿತ್ತು. ಆದರೆ ವಧುವಿಗೆ ಅರಿಯದೇ ಬಂದ ಕೊರೊನಾ ಪಾಸಿಟಿವ್‌ನಿಂದ ಮದುವೆಗೆ ತಡೆ ಬಿದ್ದಿದೆ.  ಇದು ಎರಡೂ ಕಡೆಯ ಸಂಬಂಧಿಗಳಲ್ಲಿ ಬೇಸರ ತರಿಸಿದೆ.

ಏ.24ರಂದು ಮೈಯಲ್ಲಿ ಹುಷಾರಿಲ್ಲದ ಕಾರಣ ವಧು ಪಟ್ಟಣದ ಸರಕಾರಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆ ಸಿಬ್ಬಂದಿ ಆರ್‌ ಟಿಪಿಸಿಆರ್‌ ಕೋವಿಡ್‌ ಪರೀಕ್ಷೆಗೊಳಪಡಿಸಿದಾಗ ಕೋವಿಡ್‌ ದೃಢಪಟ್ಟಿದೆ. ಇದರಿಂದ ಧೃತಿಗೆಡದ ವಧು ಶಿಗ್ಗಾವಿ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವರನನ್ನು ವರಿಸಬೇಕಿದ್ದ ವಧು ಇನ್ನೂ ಒಂದು ವಾರ ಕಾಲ ಆಸ್ಪತ್ರೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಬಂದೊದಗಿದೆ.

ತಿಳಿ ಹೇಳಿದ ವೈದ್ಯಾಧಿಕಾರಿ: ಪ್ರಸ್ತುತ ಪರಿಸ್ಥಿತಿ ಅರಿತ ಶಿಗ್ಗಾವಿ ವೈದ್ಯಾಧಿಕಾರಿ ಡಾ|ಹನುಮಂತಪ್ಪ ಆಸ್ಪತ್ರೆಗೆ ವಧು-ವರನ ಸಂಬಂಧಿಕರನ್ನು ಕರೆಯಿಸಿ ತಿಳಿ ಹೇಳಿದ್ದಾರೆ. ಇದಕ್ಕೆ ಸಮ್ಮತಿಸಿದ ವಧು-ವರರು ಹಾಗೂ ಸಂಬಂಧಿಕರು ಕೋವಿಡ್‌ ನಿಯಮ ಪೂರ್ಣಗೊಂಡ ನಂತರ ಮತ್ತೂಂದು ಮುಹೂರ್ತ ಫಿಕ್ಸ್‌ ಮಾಡಿ ಮದುವೆ ಮಾಡಲು ತೀರ್ಮಾನಿಸಿದ್ದಾರೆಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.