ಕೋವಿಡ್ 19 ಅನಗತ್ಯ ಆತಂಕ ಬೇಡ: ಹನುಮಂತಪ್ಪ


Team Udayavani, Mar 18, 2020, 2:27 PM IST

hv-tdy-2

ಶಿಗ್ಗಾವಿ: ಕೊರೊನಾ ಆತಂಕದಿಂದ ಅನಗತ್ಯವಾಗಿ ಮಾಸ್ಕ್ ಧರಿಸುವ ರೂಢಿ ಬೇಡ. ವಿನಾಕಾರಣ ಭಯದ ವಾತಾವರಣ ಸೃಷ್ಟಿಸದೇ ಕೊರೊನಾ ವೈರಸ್‌ ಇದು ನಮ್ಮ ಭಾಗದ ಜನರ ದೈಹಿಕ ಉಷ್ಣತೆಗೆ ತಗಲುವ ಪ್ರಮಾಣ ಕಡಿಮೆ. ಆದರೂ ಮುಂಜಾಗೃತಾ ಕ್ರಮವಾಗಿ ಮುನ್ನಚ್ಚರಿಕೆ ಅವಶ್ಯವಾಗಿದೆ ಎಂದು ಶಿಗ್ಗಾವಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಹನುಮಂತಪ್ಪ ಪಿ.ಎಚ್‌. ಹೇಳಿದರು.

ಸೋಮವಾರ ಪಟ್ಟಣದ ತಹಶೀಲ್ದಾರ್‌ ಕಾರ್ಯಲಯದ ಸಭಾಭವದಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಯುವಕರು ಭಯಪಡುವ ಅವಶ್ಯಕತೆಯಿಲ್ಲ. 60 ವರ್ಷ ಮೇಲ್ಪಟ್ಟ ವಯೋವೃದ್ಧರು ಸೋಂಕು ಹತೋಟಿಗೆ ಬರುವವರೆಗೂ ವಿವಿಧ ಊರುಗಳಿಗೆ ಹೋಗುವುದನ್ನ ನಿಲ್ಲಿಸುವುದು ಸೂಕ್ತ. ಆದಷ್ಟು ಕೈಗಳನ್ನು ಸಾಬೂನು ಹಾಗೂ ಹ್ಯಾಂಡ್‌ವಾಷ್‌ ಲಿಕ್ವಿಡ್‌ಗಳಿಂದ ತೊಳೆದು ದಿನನಿತ್ಯದ ಕಾರ್ಯಗಳನ್ನು ಮಾಡಬೇಕು. 100 ಜನರಿಗೆ ಸೋಂಕು ತಗುಲಿದರೆ ನಮ್ಮ ಭಾಗದಲ್ಲಿ ಸಾಯುವವರ ಪ್ರಮಾಣ 3 ಜನ ಮಾತ್ರ. ಆದ್ದರಿಂದ ಎಲ್ಲರಲ್ಲಿಯೂ ಭಯದ ವಾತಾವರಣ ಬೇಡ. ಇದು ನಮಗೆ ಮುನ್ನಚ್ಚರಿಖೆಯಾಗಿ ಮಾಹಿತಿ ಸಿಕ್ಕಿರುವ ಕಾರಣ ಎಚ್ಚೆತ್ತುಕೊಳ್ಳುವ ಮೂಲಕ ಮಹಾಮಾರಿ ರೋಗವನ್ನು ಹತೋಟಿಗೆ ತರಲು ಸಹಕಾರ ಮುಖ್ಯವಾಗಿದೆ ಎಂದರು.

ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಮಾತನಾಡಿ, ಪ್ರಜ್ಞಾವಂತ ನಾಗರಿಕರಾದ ನಾವು ನೀವೆಲ್ಲ ವಿವಿಧೆತೆಯಲ್ಲಿ ಏಕತೆಯನ್ನು ಕಾಣಬೇಕಾದರೆ ಇಂತಹ ಸಂದರ್ಭವನ್ನ ಸಮುದಾಯ ಭಾಗಿತ್ವದಲ್ಲಿ ಎದುರಿಸಲೇಬೇಕಿದೆ. ಪಡಿತರ ಅಕ್ಕಿ ಪಡೆಯಲು ಹೆಬ್ಬರಳಿನ ಗುರುತುನೀಡುವುದು ಕಡ್ಡಾಯ ಮಾಡಬೇಡಿ. ಪಡಿತರ ಪಡೆಯುವ ಫಲಾನುಭವಿಗಳೆಲ್ಲರೂ ಬಡವರೇ ಇರುವುದರಿಂದ ಒಂದು ರೆಜಿಸ್ಟಾರ್‌ ಮಾಡುವ ಮೂಲಕ ಅದರಲ್ಲಿ ಸಹಿ ಪಡೆದು ಅವರಿಗೂ ಸಹಿತ ಅಲೆದಾಡಿಸದೇ ಸಹಕರಿಸಿ ಮತ್ತು ನಮ್ಮ ಶರೀರದಲ್ಲಿರುವ ಜೀನ್ಸ್‌ಗಳು ರೋಗನಿರೋಧಕ ಶಕ್ತಿ ಹೊಂದಿರುವುದರಿಂದ ಸ್ವಯಂ ಆಗಿ ರಕ್ಷಣೆ ಮಾಡಲಿದೆ. ಸಾಧ್ಯವಾದಷ್ಟು ವೈದ್ಯರ ಸಲಹೆ ಪಾಲಿಸಿ ಎಂದರು.

ಚಿಕ್ಕಮಕ್ಕಳ ತಜ್ಞ ಡಾ. ಮಹೇಶ ಜಗದವರ, ತಹಶೀಲ್ದಾರ್‌ ಪ್ರಕಾಶ ಕುದುರಿ, ದಿವಾಣಿ ನ್ಯಾಯಾಧಿಧೀಶರಾದ ಶ್ರೀದೇವಿ ದರಬಾರೆ, ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ. ಕುರುಡೀಕೆರೆ, ಪಿ.ಪಿ. ಗುಂಡಣ್ಣವರ, ಸಿ.ಎನ್‌. ಬಡ್ಡಿ, ಎಂ. ಜಿ. ವಿಜಾಪೂರ, ಎಂ.ಐ. ಗೋಣೆಪ್ಪನವರ, ಸಿ.ಎಂ. ಹರಕುಣಿ, ಶಿಗ್ಗಾವಿ ಪಿಎಸ್‌ಐ ಎಸ್‌.ಪಿ. ಹಳ್ಳಿ ಸೇರಿದಂತೆ ನ್ಯಾಯವಾದಿಗಳು, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಹಾಗೂ ವಿವಿಧ ಇಲಾಖೆ ಸಿಬ್ಬಂದಿಗಳಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.