ಸಾಂಸ್ಕೃತಿಕ ಚಟುವಟಿಕೆ ಬದುಕಿನ ಭಾಗ


Team Udayavani, Sep 2, 2019, 12:43 PM IST

hv-tdy-2

ರಾಣಿಬೆನ್ನೂರ: ವಲಯ ಮಟ್ಟದ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಯನ್ನು ಆರ್‌.ಬಿ.ತೋಟಗೇರ ಉದ್ಘಾಟಿಸಿದರು.

ರಾಣಿಬೆನ್ನೂರ: ಹಿಂದಿನ ಕಾಲಕ್ಕೆ ತುಲನೆ ಮಾಡಿದರೆ ಪ್ರಸ್ತುತ ವಿದ್ಯಾರ್ಥಿಗಳಿಗೆ ಸಂಪನ್ಮೂಲಗಳ ಕೊರತೆ ಇಲ್ಲ. ಆದರೆ, ಅದನ್ನು ಸದ್ಬಳಕೆ ಮಾಡಿಕೊಂಡು ದೇಶದ ಮಾನವಸಂಪನ್ಮೂಲವಾಗಿ ಹೊರ ಹೊಮ್ಮಬೇಕಿದೆ ಎಂದು ನಗರಸಭೆ ಪೌರಾಯುಕ್ತ ಡಾ| ಎನ್‌. ಮಹಾಂತೇಶ ಹೇಳಿದರು.

ಶನಿವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್‌ ಹಾಗೂ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಸ್ತು, ಏಕಾಗ್ರತೆ ಮೈಗೂಡಿಸಿಕೊಂಡು ಛಲದಿಂದ ಅಭ್ಯಾಸ ಮಾಡಿದರೆ ವಿದ್ಯಾರ್ಥಿಗಳು ಎಂತಹ ದೊಡ್ಡ ಸ್ಥಾನಕ್ಕೂ ಹೋಗಬಹುದು. ಹೆತ್ತವರ ಕನಸು ನನಸು ಮಾಡಿ, ಸಮಾಜದಲ್ಲಿ ಉನ್ನತ ಸ್ಥಾನಮಾನಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಹೇಳಿದರು.

ಧಾರವಾಡದ ಡಾ| ಗೋವಿಂದರಾಜ ತಲಕೋಡ ಮಾತನಾಡಿ, ಟಿಕ್‌ಟಾಕ್‌ಗಳಂತಹ ಮೊಬೈಲ್ ಆ್ಯಪ್‌ಗ್ಳಿಗೆ ಮೊರೆ ಹೋದ ಇಂದಿನ ಯುವಜನರು, ಹೆಚ್ಚು ಹೊತ್ತು ಅದರಲ್ಲೇ ಕಾಲ ಕಳೆಯುತ್ತಿದ್ದಾರೆ, ಇವುಗಳಿಂದ ಹೊರ ಬಂದು ಪುಸ್ತಕಗಳನ್ನು ಓದುವ ಗೀಳು ಹಚ್ಚಿಕೊಂಡಲ್ಲಿ ಜೀವನದಲ್ಲಿ ಸಾರ್ಥಕ ಬದುಕು ಕಟ್ಟಿಕೊಳ್ಳಬಹುದು ಎಂದರು.

ಕನ್ನಡ ಕೋಗಿಲೆ ಸೀಜನ್‌-2ರ ವಿಜೇತ ಖಾಸಿಂ ಅಲಿ ಮಾತನಾಡಿ, ಕಷ್ಟಗಳು-ನೋವುಗಳು ಪ್ರತಿಯೊಬ್ಬರಿಗೂ ಇವೆ. ನಮ್ಮ ಕಷ್ಟಗಳನ್ನೆಲ್ಲ ನಾವೇ ಮೆಟ್ಟಿ ನಿಂತಾಗ ಭವ್ಯ ಜೀವನದ ಆಶಾ ಕಿರಣಗಳು ನಮ್ಮನ್ನು ಮುತ್ತಿಕೊಳ್ಳಲಿವೆ. ಆವಾಗ ಹೊಸ ಜೀವನಕ್ಕೆ ದಾರಿ ದೊರೆಯುತ್ತದೆ ಎಂದರು.

ಕೊಡದ ಉಪನ್ಯಾಸಕ ಪ್ರಭುಲಿಂಗಪ್ಪ ಹಲಗೇರಿ ಅವರು, ತಮ್ಮ ಹಾಸ್ಯ ಚಟಾಕಿಗಳ ಮೂಲಕ ವಿದ್ಯಾರ್ಥಿಗಳಿಗೆ ನೀತಿಪಾಠ ಹೇಳಿಕೊಟ್ಟರು. ಪ್ರಾಂಶುಪಾಲ ಎಲ್.ವಿ. ಸಂಗಳದ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ಜೆ.ಐ.ಉಕ್ಕುಂದ, ಪ್ರಾಧ್ಯಾಪಕ ಡಾ| ಬಿ.ರವಿ, ಡಾ| ಅರುಣಕುಮಾರ ಚಂದನ, ಗೀತಾ ಕೋಟೆಣ್ಣವರ, ಡಾ| ಕೆ.ರಾಘವೇಂದ್ರ, ಪ್ರೊ| ಆರ್‌.ಎಫ್‌.ಅಯ್ಯಗೌಡ್ರ, ಪ್ರೊ| ಶೋಭಾ ಸಾವಕಾರ ಸೇರಿದಂತೆ ಮತ್ತಿತರರು ಇದ್ದರು.

ಡಾ| ಅರುಣಕುಮಾರ ಚಂದನ್‌ ಸ್ವಾಗತಿಸಿದರು. ಡಾ| ವಿಜಯಲಕ್ಷಿ ್ಮೕ ಆರ್‌. ಪ್ರಾಸ್ತಾವಿಕ ಮಾತನಾಡಿದರು. ಶ್ರುತಿ ಬಿ.ಎನ್‌. ನಿರೂಪಿಸಿದರು. ಡಾ| ಸಿದ್ದಲಿಂಗಮ್ಮ ಬಿ.ಜಿ. ವಂದಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.