ಆರ್ಥಿಕ ಸಬಲತೆಗೆ ಹೈನುಗಾರಿಕೆ ಸಹಕಾರಿ

•ಹಾವೇರಿಯಿಂದ ಹೆಚ್ಚು ಹಾಲು ಸಂಗ್ರಹ •ವೈಜ್ಞಾನಿಕವಾಗಿ ಹೈನುಗಾರಿಕೆ ನಿರ್ವಹಿಸಿ

Team Udayavani, Jul 22, 2019, 11:05 AM IST

hv-tdy-2

ಹಿರೇಕೆರೂರ: ಮಕರಿ ಗ್ರಾಮದಲ್ಲಿ ಬಲ್ಕ್ ಮಿಲ್ಕ್ ಕೂಲರ್‌ ಘಟಕವನ್ನು ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಉದ್ಘಾಟಿಸಿದರು.

ಹಿರೇಕೆರೂರ: ರೈತರು ಕೃಷಿ ಚಟುವಟಕೆ ಜತೆಗೆ ಹೈನುಗಾರಿಕೆ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಹೇಳಿದರು.

ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿ, ಧಾರವಾಡ ಹಾಲು ಒಕ್ಕೂಟ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಮತ್ತು ಮಕರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಶ್ರಯದಲ್ಲಿ ನಡೆದ ನೂತನ ಕಟ್ಟಡ ಹಾಗೂ ಬಲ್ಕ್ ಮಿಲ್ಕ್ ಕೂಲರ್‌ (ಬಿಎಂಸಿ) ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ವೈಜ್ಞಾನಿಕ ರೀತಿಯಲ್ಲಿ ಹೈನುಗಾರಿಕೆ ನಿರ್ವಹಣೆ ಮೂಲಕ ಲಾಭದಾಯಕ ಉದ್ಯೋಗವನ್ನಾಗಿ ಮಾಡಿಕೊಂಡರೆ ಜೀವನಕ್ಕೊಂದು ಆಧಾರವಾಗುವುದು. ಸರ್ಕಾರ ಹಾಲಿಗೆ ಪ್ರೋತ್ಸಾಹಧನ ಸಹ ಒದಗಿಸುತ್ತಿದೆ. ಧಾರವಾಡ ಹಾಲು ಒಕ್ಕೂಟಕ್ಕೆ ಹಾವೇರಿ ಜಿಲ್ಲೆಯಿಂದಲೇ ಅತೀ ಹೆಚ್ಚು ಹಾಲು ಸಂಗ್ರಹವಾಗುತ್ತದೆ. ಜಿಲ್ಲೆಯಲ್ಲಿ ಹಿರೇಕೆರೂರ ಮತ್ತು ರಟ್ಟೀಹಳ್ಳಿ ತಾಲೂಕಿನಿಂದ ಹಾಲು ಸಂಗ್ರಹವಾಗುತ್ತಿದೆ ಎಂದರು.

ಧಾರವಾಡ ಹಾಲು ಒಕ್ಕೂಟದ ಬಿಎಂಸಿ ವ್ಯವಸ್ಥಾಪಕ ಕೆ.ಆರ್‌.ಪಲ್ಲೇದ ಮಾತನಾಡಿ, ಸ್ಥಳೀಯ ರೈತರಿಗೆ ಅನಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಸಿ ಘಟಕ ಸ್ಥಾಪಿಸಲಾಗಿದೆ. ತಕ್ಷಣ ಹಾಲನ್ನು ತಂಪು ಮಾಡಿದರೆ ಹಾಲಿನ ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದೆ ಎಂದರು.

ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಮಕರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಣೇಶಪ್ಪ ಬಣಕಾರ, ಗ್ರಾಪಂ ಅಧ್ಯಕ್ಷೆ ನೀಲಮ್ಮ ನಿಟ್ಟೂರ, ಆರ್‌.ಎನ್‌.ಗಂಗೋಳ, ತಾಪಂ ಸದಸ್ಯ ರೇವಣೆಪ್ಪ ಯರಳ್ಳಿ, ಗ್ರಾಪಂ ಉಪಾಧ್ಯಕ್ಷ ಮಾಲತೇಶ ಗಂಗೋಳ, ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ವೀರೇಶ ತರಲಿ, ಜಿ.ಡಿ.ದೇಸಾಯಿ, ಡಾ| ಆರ್‌.ಎಸ್‌.ಹೆಗಡೆ, ಶಿವಪ್ಪ ದೊಡ್ಮನಿ, ವೈ.ಡಬ್ಲು. ಹೆಡಿಗ್ಗೊಂಡ, ಎಂ.ಬಿ.ಬಣಕಾರ, ಪ್ರಶಾಂತ ಎಸ್‌., ಜಗದೀಶ ಮಾಳಗಿ, ಹನುಮಂತಪ್ಪ ಇಂಗಳಗೊಂದಿ, ಮಹ್ಮದ್‌ಹನೀಫ್‌ ಸಾಬ್‌ ರಟ್ಟೀಹಳ್ಳಿ, ಆಶೋಕ ನಾಗಣ್ಣನವರ, ಶಿದ್ದಪ್ಪ ಬಾನಪ್ಪಗೌಡ್ರ, ಲೋಕಪ್ಪ ಶಿವಪ್ಪನವರ ಸೇರಿದಂತೆ ಹಾಲು ಉತ್ಪಾದಕರ ಸಂಘ ಮತ್ತು ಗ್ರಾಪಂ ಸದಸ್ಯರು ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.