ಬಿಜೆಪಿಯ ಯಾವುದೇ ಶಾಸಕರು ಮಾರಾಟಕ್ಕೆ ಇರುವ ವ್ಯಕ್ತಿಗಳಲ್ಲ: ಡಿಸಿಎಂ ಸವದಿ


Team Udayavani, May 29, 2020, 2:13 PM IST

ಬಿಜೆಪಿಯ ಯಾವುದೇ ಶಾಸಕರು ಮಾರಾಟಕ್ಕೆ ಇರುವ ವ್ಯಕ್ತಿಗಳಲ್ಲ: ಡಿಸಿಎಂ ಸವದಿ

ಹಾವೇರಿ: ಬಿಜೆಪಿಯ ಯಾವುದೇ ಶಾಸಕರು ಮಾರಾಟಕ್ಕೆ ಇರುವ ವ್ಯಕ್ತಿಗಳಲ್ಲ. ಎಲ್ಲರೂ ಅತ್ಯಂತ ಪ್ರಾಮಾಣಿಕರು, ನಿಷ್ಠೆಯನ್ನು ಹೊಂದಿರುವ ಶಾಸಕರು. ಆ ರೀತಿ ಆಗುವುದು ಬೇರೆ ಪಕ್ಷದಲ್ಲಿ, ನಮ್ಮಲ್ಲಿ ಆಗುವುದಿಲ್ಲ. ಹೀಗಾಗಿ ಯಾರು ಮಾರಾಟವಾಗುವುದಿಲ್ಲಾ, ಯಾರು ಸೆಳೆಯುವುದಿಲ್ಲಾ ಉಪಮುಖ್ಯಮಂತ್ರಿ ಲಕ್ಣ್ಮಣ ಸವದಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಬಿಜೆಪಿ ಅತೃಪ್ತ ಶಾಸಕರನ್ನು ಸೆಳೆಯುವ ಸಾಧ್ಯತೆಯಿದೆ ಎಂಬ ಮಾತಿಗೆ ಸ್ಪಷ್ಟನೆ ನೀಡಿದರು.

ಬಿಜೆಪಿ ಶಾಸಕರ ರಹಸ್ಯ ಸಭೆ ವಿಚಾರವಾಗಿ ಉಮೇಶ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಕರ್ನಾಟಕದ ಅನೇಕ ಶಾಸಕರು ಊಟಕ್ಕೆ ಸೇರಿದ್ದೇವೆ. ಯಾವುದೇ ಭಿನ್ನಮತ, ಕಾರ್ಯಾಚರಣೆ ಮಾಡುತ್ತಿಲ್ಲಾ ಎಂದು ಅವರು ಹೇಳಿದ್ದಾರೆ. ಹೀಗಾಗಿ ನಾವು ಹೇಳುವುದು ಏನು ಇಲ್ಲಾ ಎಂದು ಸವದಿ ಹೇಳಿದರು.

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

Haveri: ಅಳಿದುಳಿದ ಬೆಳೆಗೆ ವನ್ಯಜೀವಿ ಕಾಟ

Haveri: ನಮ್ಮ ಡಿಮ್ಯಾಂಡ್‌ ಇದೆ, ಸಚಿವ ಸ್ಥಾನ ಕೇಳುತ್ತೇನೆ..: ರುದ್ರಪ್ಪ ಲಮಾಣಿ

Haveri: ನಮ್ಮ ಡಿಮ್ಯಾಂಡ್‌ ಇದೆ, ಸಚಿವ ಸ್ಥಾನ ಕೇಳುತ್ತೇನೆ..: ರುದ್ರಪ್ಪ ಲಮಾಣಿ

If Ravikumar has a conscience, he should apologize publicly: H.K. Patil

Haveri: ರವಿಕುಮಾರಗೆ ಆತ್ಮಸಾಕ್ಷಿ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಲಿ: ಎಚ್.ಕೆ.ಪಾಟೀಲ್

11

Haveri: ಮುಳ್ಳುಸಜ್ಜೆಗೆ ಕಳೆಗುಂದಿದ ಬೆಳೆ

Shiggavi: ಜನಿಸಿದ 38 ದಿನಕ್ಕೆ ತಾಯಿ ಜತೆ ಓಂಕಾರ ಜಪಿಸಿದ ಹಸುಗೂಸು!

Shiggavi: ಜನಿಸಿದ 38 ದಿನಕ್ಕೆ ತಾಯಿ ಜತೆ ಓಂಕಾರ ಜಪಿಸಿದ ಹಸುಗೂಸು!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.