ಬಸ್‌ ಸಂಚಾರದಲ್ಲಿ  ಮತ್ತೆ ಇಳಿಮುಖ

ಹಿರೇಕೆರೂರ ಮಾರ್ಗದಲ್ಲಿ ಬಸ್‌ಗೆ ಕಲ್ಲೇಟು-ಚಾಲಕನಿಗೆ ಗಾಯ !­ಜಿಲ್ಲೆಯಲ್ಲಿ ಕೇವಲ 86 ಬಸ್‌ಗಳ ಸಂಚಾರ

Team Udayavani, Apr 20, 2021, 8:19 PM IST

ghfghfgh

ಹಾವೇರಿ: ಸಾರಿಗೆ ನೌಕರರ ಮುಷ್ಕರದ 13ನೇ ದಿನವಾದ ಸೋಮವಾರ ಬಸ್‌ಗಳ ಸಂಚಾರದಲ್ಲಿ ಮತ್ತೆ ಇಳಿಮುಖವಾಗಿದೆ. ರವಿವಾರ ಕರ್ತವ್ಯಕ್ಕೆ ಹಾಜರಾಗಿದ್ದವರು ಸೋಮವಾರ ಗೈರಾಗಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ 86 ಬಸ್‌ ರಸ್ತೆಗಿಳಿದಿದ್ದವು. ರವಿವಾರ 140 ಬಸ್‌ ಸಂಚರಿಸಿದ್ದರಿಂದ ಮುಷ್ಕರದ ನಡುವೆಯೂ ಪ್ರಯಾಣಿಕರಿಗೆ ಅನುಕೂಲವಾಗಿತ್ತು. 280ಕ್ಕೂ ಹೆಚ್ಚು ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದರು. ಆದರೆ, ಅವರಲ್ಲಿ ಅನೇಕರು ಸೋಮವಾರ ಮತ್ತೆ ಕರ್ತವ್ಯಕ್ಕೆ ಹಾಜರಾಗಿಲ್ಲ. ಮುಷ್ಕರದಲ್ಲಿ ಪಾಲ್ಗೊಂಡಿರುವ ನೌಕರರು ಕರ್ತವ್ಯಕ್ಕೆ ಹಾಜರಾದವರ ಮನವೊಲಿಸಿ ಮತ್ತೆ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಒಂದೆರಡು ದಿನ ಕೆಲಸಕ್ಕೆ ಹಾಜರಾಗಬೇಡಿ, ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿ ಕೆಲಸಕ್ಕೆ ಹೋಗುವವರನ್ನು ತಡೆದಿದ್ದಾರೆ. ಇದಕ್ಕೆ ಒಪ್ಪಿ ಅನೇಕರು ಕೆಲಸಕ್ಕೆ ಹಾಜರಾಗಿಲ್ಲ. 86 ಬಸ್‌ ಸಂಚಾರ: ಜಿಲ್ಲೆಯ 6 ಡಿಪೋಗಳಿಂದ ಸೋಮವಾರ 86 ಬಸ್‌ ಸಂಚರಿಸಿದವು. ಹಾವೇರಿಯಿಂದ-14, ಹಿರೇಕೆರೂರು-28, ರಾಣಿಬೆನ್ನೂರು-10, ಹಾನಗಲ್ಲ-8, ಬ್ಯಾಡಗಿ-10, ಸವಣೂರು ಡಿಪೋದಿಂದ 8 ಬಸ್‌ಗಳು ಸಂಚರಿಸಿದವು. ರವಿವಾರ ಎಲ್ಲ ಡಿಪೋಗಳಿಂದಲೂ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳು ಸಂಚರಿಸಿದ್ದವು.

ರಸ್ತೆಗಿಳಿದ ಬಸ್‌ಗಳ ಸಂಖ್ಯೆ ಕಡಿಮೆಯಾದ್ದರಿಂದ ಸೋಮವಾರ ಖಾಸಗಿ ವಾಹನಗಳು ಮತ್ತೆ ಪ್ರಯಾಣಿಕರನ್ನು ಕರೆದೊಯ್ಯುವ ಕೆಲಸ ಮಾಡಿದವು. ಬಸ್‌ ನಿಲ್ದಾಣದಲ್ಲಿ ನಿಂತು ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸಿದವು. ಟೆಂಪೋ, ಟ್ರ್ಯಾಕ್ಸ್‌, ಟಂಟಂ ವಾಹನಗಳ ಮೂಲಕ ಸಾರ್ವಜನಿಕರು ಸಂಚರಿಸುವಂತಾಯಿತು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.