ಹಣವಿರುವ ದೇಗುಲದಲ್ಲಿ ನಿತ್ಯ ದಾಸೋಹಕ್ಕೆ ಸೂಚನೆ
Team Udayavani, Sep 15, 2017, 7:00 AM IST
ಹಾವೇರಿ: ಯಾವ ದೇವಸ್ಥಾನಗಳಲ್ಲಿ ಹಣ ಇದೆಯೋ ಆ ದೇವಸ್ಥಾನಗಳಲ್ಲೆಲ್ಲ ನಿತ್ಯ ದಾಸೋಹ ಮಾಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ ಎಂದು ಮುಜರಾಯಿ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ತಾಲೂಕಿನ ಗಣಜೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳವನ್ನೇ ಮಾದರಿಯಾಗಿಟ್ಟುಕೊಂಡು ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ದಾಸೋಹ, ಸ್ವತ್ಛತೆ ಸೇರಿ ಇನ್ನಿತರ ಅಭಿವೃದ್ಧಿಗೆ ಯೋಜನೆ ಹಾಕಿಕೊಳ್ಳಲಾಗುತ್ತಿದೆ. ಹೀಗಾಗಿ ಹಣವಿರುವ ದೇಗುಲಗಳಲ್ಲಿ ದಾಸೋಹ ಭವನ ನಿರ್ಮಿಸಿ ನಿತ್ಯ ದಾಸೋಹ ಆರಂಭಿಸಲು ಸೂಚಿಸಲಾಗಿದೆ ಎಂದರು.
ಓಡುವ ಸ್ಥಿತಿ: ಮುಜರಾಯಿ ಖಾತೆ ಕಂಡರೆ ಎಲ್ಲರೂ ಓಡಿ ಹೋಗುತ್ತಾರೆ. ಮೊದ ಮೊದಲು ನನಗೆ ತಿಳಿದಿರಲಿಲ್ಲ. ಈಗ ನನಗೂ ಓಡಿ ಹೋಗುವ ಸ್ಥಿತಿ ಬಂದಿದೆ. ಏಕೆಂದರೆ ಇಲ್ಲಿ ದೇಗುಲ ಅಭಿವೃದ್ಧಿಗೆ ಒತ್ತಡ ಹೆಚ್ಚಿದ್ದು, ಅನುದಾನ ಕಡಿಮೆಯಿದೆ. ಮುಖ್ಯಮಂತ್ರಿಗಳು ಸಂಪುಟದರ್ಜೆಯ ಬಡ್ತಿ ನೀಡಿದ್ದಾರೆ. ಅನುದಾನದ ಬಡ್ತಿಯೂ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ