ಪರಿಹಾರ ನೀಡಲು ವಿಳಂಬ; ಎರಡು ಸರ್ಕಾರಿ ಬಸ್ ಜಪ್ತಿ
Team Udayavani, Sep 14, 2019, 11:54 AM IST
ಹಾವೇರಿ: ಜಪ್ತಿ ಮಾಡಿರುವ ಬಸ್ಗಳನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿರುವುದು.
ಹಾವೇರಿ: ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿ ಸಕಾಲಕ್ಕೆ ಪರಿಹಾರ ನೀಡದೇ ಇರುವುದರಿಂದ ನ್ಯಾಯಾಲಯದ ಆದೇಶದಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಗಳನ್ನು ಜಪ್ತಿ ಮಾಡಿದ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.
ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣದಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಲಯವು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 15,08000ರೂ.ಗಳನ್ನು ಬಡ್ಡಿಸಹಿತ ಮೃತ ವ್ಯಕ್ತಿ ಕುಟುಂಬಕ್ಕೆ ಹಾಗೂ ಗಾಯಗೊಂಡ ವ್ಯಕ್ತಿಗೆ ಪರಿಹಾರ ನೀಡಲು ಆದೇಶಿಸಿತ್ತು. ನ್ಯಾಯಾಲಯದ ಆದೇಶದನ್ವಯ ಪರಿಹಾರದ ಹಣವನ್ನು ಸಕಾಲಕ್ಕೆ ಪಾವತಿಸದೇ ಇರುವುದರಿಂದ ಸಾರಿಗೆ ನಿಗಮದ ಎರಡು ಬಸ್ಗಳನ್ನು ಜಪ್ತಿ ಮಾಡಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.
ಮೇಡ್ಲೇರಿಯ ದ್ಯಾಮವ್ವ ಲಕ್ಷ್ಮಣ ಪೂಜಾರ ಹಾಗೂ ಇತರರು ಈ ಪ್ರಕರಣದ ಅರ್ಜಿದಾರರಾಗಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲರು ಹಾಗೂ ಮಾಜಿ ಜಿಲ್ಲಾ ಸರ್ಕಾರಿ ವಕೀಲರಾದ ಎನ್.ಎಸ್. ಪಾಟೀಲ ವಾದ ಮಂಡಿಸಿ, ಬಸ್ಗಳನ್ನು ಜಪ್ತಿ ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಸ್ಟಾರ್ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ
ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ
ಬೃಹತ್ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು
Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ
Lok Sabha Elections; ಹಾವೇರಿ ಕಾಂಗ್ರೆಸ್ನಲ್ಲೂ ಭುಗಿಲೆದ್ದ ಆಕ್ರೋಶ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು