ಶಿಕ್ಷಣ ಇಲಾಖೆ ನಿಯಮ ಖಂಡಿಸಿ ಪ್ರತಿಭಟನೆ


Team Udayavani, Jul 3, 2019, 2:28 PM IST

hv-tdy-4..

ರಾಣಿಬೆನ್ನೂರ: ಶಿಕ್ಷಣ ಇಲಾಖೆ ಕ್ರಮ ಖಂಡಿಸಿ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರು ಬಹಿಷ್ಕರಿಸಿ ಪ್ರತಿಭಟಿಸಿದರು.

ರಾಣಿಬೆನ್ನೂರ: ಶಿಕ್ಷಣ ಇಲಾಖೆ ನಿಯಮದ ಪ್ರಕಾರ 2014ಕ್ಕಿಂತ ಮುಂಚೆ ನೇಮಕವಾದ ಎಲ್ಲ ಪದವೀಧರ ಶಿಕ್ಷಕರನ್ನು 5ನೇ ತರಗತಿಗೆ ಹಿಂಬಡ್ತಿ ನೀಡಿ ಅನ್ಯಾಯವೆಸಗಿರುವ ಸರಕಾರದ ಕ್ರಮ ಖಂಡಿಸಿ ಸ್ಥಳೀಯ ಶಿವ ಪ್ರೌಢಶಾಲೆಯಲ್ಲಿ ಮಂಗಳವಾರದಿಂದ ಶಿಕ್ಷಕರಿಗಾಗಿ ನಡೆಯಬೇಕಾಗಿದ್ದ 6,7,8 ನೇ ತರಗತಿಯ ಗಣಿತ ತರಬೇತಿ ಕಾರ್ಯಾಗಾರವನ್ನು ಶಿಕ್ಷಕರು ಬಹಿಷ್ಕರಿಸಿ ಹೊರ ನಡೆದರು.

ಈ ವೇಳೆ ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ.ಡಿ ದ್ಯಾಮಣ್ಣನವರ ಮಾತನಾಡಿ, ಈಗಾಗಲೇ ಶಿಕ್ಷಕರನ್ನು 1-5ನೇ ತರಗತಿಗೆ ಹಿಂಬಡ್ತಿ ನೀಡಿದ್ದರಿಂದ ಈ ತರಬೇತಿ ನಮಗೆ ಅವಶ್ಯಕತೆಯಿಲ್ಲ. ಹೀಗಾಗಿ ಇದನ್ನು ಶಿಕ್ಷಕರು ಬಹಿಷ್ಕರಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎ. ಖಾಜಿ, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ಸಾಲಿಮಠ, ಜಿಲ್ಲಾ ಸಂಚಾಲಕ ಎಚ್.ಎಚ್. ಬಣಕಾರ, ಎಸ್‌.ಜಿ ಮಾಕಾಳ, ಸಿ.ಎಫ್‌ ಕಡೇಮನಿ, ಆರ್‌.ಡಿ ಹೊಂಬರಡಿ, ಸಂಕಣ್ಣ ಎಂ, ಎಸ್‌.ಟಿ ಕೋಟಿಹಾಳ, ಸುರೇಶ ಕರೂರ, ಬಿ.ಎಚ್.ಅನ್ನಪೂರ್ಣ, ಪಿ.ವಿ. ಛತ್ರದ ಸೇರಿದಂತೆ 100ಕ್ಕೂ ಅಧಿಕ ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.