ಕಳಪೆ ಬಿತ್ತನೆ ಬೀಜದಿಂದ ಬೆಳೆ ನಾಶ


Team Udayavani, Sep 1, 2018, 4:31 PM IST

secptember-21.jpg

ಹಾವೇರಿ: ಕಳಪೆ ಬಿತ್ತನೆ ಬೀಜದಿಂದಾಗಿ ಗೋವಿನಜೋಳ ಸಂಪೂರ್ಣ ಹಾಳಾಗಿದ್ದು, ತೆನೆ ಕಟ್ಟಿದರೂ ಕಾಳು ಆಗದೇ ಬೇರು ಕೊಳೆತು ಬೆಳೆ ಒಣಗುತ್ತಿದೆ ಎಂದು ತಾಲೂಕಿನ ಕನಕಾಪುರ ಗ್ರಾಮದ ರೈತ ಹನುಮಂತಗೌಡ ಕೆರೆಗೌಡ ಆರೋಪಿಸಿದ್ದಾರೆ.

1.33 ಎಕರೆ ಜಮೀನಿನಲ್ಲಿ ಖಾಸಗಿ ಕಂಪನಿಯ ಗೋವಿನಜೋಳ ಬಿತ್ತನೆ ಮಾಡಿದ್ದು ಪ್ರಾರಂಭದಲ್ಲಿ ಚೆನ್ನಾಗಿ ಬೆಳೆದ ಫಸಲು, ಚಿಕ್ಕಚಿಕ್ಕ ತೆನೆ ಕಟ್ಟಿತ್ತು. ನಂತರ ದಿನಗಳಲ್ಲಿ ಬೆಳೆಯ ಬೇರು ಕೊಳೆತು ಸಂಪೂರ್ಣ ಒಣಗಿ ಹೋಗುತ್ತಿದೆ. ಮೆಕ್ಕೆಜೋಳ ಬೆಳೆಗೆ ಗೊಬ್ಬರ, ಕ್ರಿಮಿನಾಷಕ ಔಷ ಧಿಗಾಗಿ ಸುಮಾರು 20-30 ಸಾವಿರ ರೂ., ಖರ್ಚು ಮಾಡಿದ್ದೇನೆ. ಆದರೆ, ಈಗ ಬೆಳೆ ಒಣಗುತ್ತಿದ್ದು ನಷ್ಟ ಅನುಭವಿಸುವಂತಾಗಿದ್ದು ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಸಲ್ಲಿಕೆ ವೇಳೆ ಉತ್ತರ ಕರ್ನಾಟಕ ರೈತ ಸಂಘದ ತಾಲೂಕಾಧ್ಯಕ್ಷ ಫಕ್ಕಿರಗೌಡ ಗಾಜೀಗೌಡ್ರ ಮಾತನಾಡಿ, ವಿವಿಧ ಕಂಪನಿಗಳು ರೈತರಿಗೆ ಬಿತ್ತನೆ ಬೀಜ ವಿತರಿಸುವ ಸಂದರ್ಭದಲ್ಲಿ ಗುಣಮಟ್ಟದ ಬೀಜ ವಿತರಿಸಲು ಸೂಚಿಸುವಂತೆ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದರಿಂದ ರೈತ ಹನಮಂತಪ್ಪ ಕಳಪೆ ಬೀಜದಿಂದ ನಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಕೃಷಿ ಅಧಿಕಾರಿಗಳು ಕೂಡಲೇ ರೈತ ಹನಮಂತಪ್ಪ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಹಾಳಾಗಲು ಏನು ಕಾರಣ ಎಂಬುದನ್ನು ಪರಿಶೀಲಿಸಿ ಅವರಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಫಕ್ಕಿರೇಶ ಕಾಳಿ, ಗ್ರಾಪಂ ಸದಸ್ಯರಾದ ಗಿರಿಜಾ ಕರೆಗೌಡ್ರ, ಬಸವಗೌಡ ಕರೆಗೌಡ್ರ, ಉಮೇಶ ಕರೆಪ್ಪನವರ, ಭರಮಗೌಡ್ರ ಕರೆಗೌಡ್ರ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.