ಆಸ್ಪತ್ರೆಗೆ ಕೋಟಿ ರೂ. ಸಾಧನ ವಿತರಣೆ

ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಗುರಿ ; ಅವಶ್ಯವಿದ್ದಲ್ಲಿ ಮಾತ್ರ ರೋಗಿ ಸ್ಥಳಾಂತರ

Team Udayavani, Sep 6, 2022, 4:25 PM IST

17

ರಾಣಿಬೆನ್ನೂರ: ಜೀವನ್ಮರಣದ ಮಧ್ಯ ಬಳಲುತ್ತಿರುವ ರೋಗಿಗಳ ಜೀವ ರಕ್ಷಣೆ ಹಿತದೃಷ್ಟಿಯಿಂದ ಪಿಕೆಕೆ ಇನ್ಸಿಟ್ಯೂಟಿವ್‌ ಮತ್ತು ಐಕಾಂಟ್‌ ಸಂಸ್ಥೆ ಆಶ್ರಯದಲ್ಲಿ ಅಂದಾಜು 1 ಕೋಟಿ ರೂ. ಮೌಲ್ಯದ ಸಾಧನಗಳನ್ನು ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದರು.

ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ನೂತನ ಐಸಿಯು ವಾರ್ಡ್‌ ಹಾಗೂ ಇತರೆ ಜೀವ ರಕ್ಷಕ ಸಾಧನ ಉದ್ಘಾಟಿಸಿ ಮಾತನಾಡಿದ ಅವರು, ವೆಂಟಿಲೇಟರ್‌, ಆಕ್ಸಿಜನ್‌ ಕಿಟ್‌, ಬೆಡ್‌ ಸೇರಿದಂತೆ ಇತರ ತುರ್ತು ಪರಿಸ್ಥಿತಿಯಲ್ಲಿ ಹೈಟೆಕ್‌ ಮಾದರಿಯ ಅಗತ್ಯ ಸಾಧನ ವಿತರಿಸಲಾಗಿದೆ ಎಂದ ಅವರು, ಬಡ ರೋಗಿಗಳು ಹಾಗೂ ಸಾಮಾನ್ಯರ ತುರ್ತು ಆರೋಗ್ಯದ ಹಿತದೃಷ್ಟಿಯಿಂದ ಈ ಸಾಧನ ನೀಡಲಾಗುವುದು. ಅವಶ್ಯವಿದ್ದಲ್ಲಿ ಮಾತ್ರ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದರು.

ಐಕಾಂಟ್‌ ಸಂಸ್ಥೆಯ ಡಾ| ಶಾಲಿನಿ ನಾಲವಾಡ ಮಾತನಾಡಿ, ರಾಜ್ಯಮಟ್ಟದ ಆಸ್ಪತ್ರೆಯಲ್ಲಿ ಇರಬೇಕಾದ ಜೀವ ರಕ್ಷಕ ಸಾಧನ ಜನರ ಹಿತದೃಷ್ಟಿಯಿಂದ ರಾಣಿಬೆನ್ನೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದೊರಕಿಸಿಕೊಡುವ ಸಂಕಲ್ಪ ಹೊಂದಿರುವ ಪಿಕೆಕೆ ಇನ್ಸಿಟ್ಯೂಟಿವ್‌ ಸಂಸ್ಥೆ ಅಧ್ಯಕ್ಷ ಪ್ರಕಾಶ ಕೋಳಿವಾಡ ಐಕಾಂಟ್‌ ಕಂಪನಿ ಸಹಕಾರ ಪಡೆದು ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

ಪಿಕೆಕೆ ಇನ್ಸಿಟ್ಯೂಟಿವ್‌ ಅಧ್ಯಕ್ಷ ಪ್ರಕಾಶ ಕೋಳಿವಾಡ ಮಾತನಾಡಿ, ಸಂಸ್ಥೆ ಆರಂಭದಿಂದ ಇಲ್ಲಿವರೆಗೆ ಬಡವರು, ಹಿಂದುಳಿದವರು, ಸಾಮಾನ್ಯರ ಆರೋಗ್ಯದ ಹಿನ್ನೆಲೆಯಲ್ಲಿ ಅನೇಕ ಜನೋಪಯೋಗಿ ಕಾರ್ಯ ಮಾಡಲಾಗಿದೆ. ಆರೋಗ್ಯ ಸಾಧನಗಳು ಹಾಗೂ ರೋಗಿಗಳಿಗೆ ಉಚಿತ ಕಿಟ್‌ ಮತ್ತು ಆರೋಗ್ಯದ ಸೇವೆ ಮನೆ ಬಾಗಿಲಿಗೆ ಕೊಂಡೊಯ್ಯಲಾಗಿದೆ ಎಂದರು.

ಈ ವೇಳೆ ಡಿಎಚ್‌ಒ ಎಚ್‌.ಎಸ್‌. ರಾಘವೇಂದ್ರಸ್ವಾಮಿ, ಸಾರ್ವಜನಿಕ ಆಸ್ಪತ್ರೆ ಆಡಳಿತಾ ಧಿಕಾರಿ ಡಾ| ಆರ್‌.ಸಿ. ಪರಮೇಶ್ವರಪ್ಪ, ಡಾ| ರಾಜು ಶಿರೂರು, ಡಾ| ಅನಂತರಡ್ಡಿ, ಡಾ| ಲೀಲಾ, ಡಾ| ಪರಶುರಾಮ, ಡಾ| ಸುಮಾ ಸಾವುಕಾರ, ಎಸ್‌. ಪಿಲ್ಲರಶೆಟ್ಟಿ, ಡಾ| ನಾಗು ನಿಸ್ಕಾಳ, ಶೇಖಪ್ಪ ಹೊಸಗೌಡ್ರ, ಹೊನ್ನಪ್ಪ ಮುಡದ್ಯಾವಣ್ಣನವರ, ಗಂಗಾಧರ ಬಣಕಾರ, ಪುಟ್ಟಪ್ಪ ಮರಿಯಪ್ಪನರ, ರಾಜಣ್ಣ ಮೋಟಗಿ, ಸಣ್ಣತಮ್ಮಪ್ಪ ಬಾರ್ಕಿ ಇತರರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.