ಬೆಳೆಗಳ ನೇರ ಮಾರಾಟ ಅಗತ್ಯ


Team Udayavani, Mar 17, 2021, 4:32 PM IST

ಬೆಳೆಗಳ ನೇರ ಮಾರಾಟ ಅಗತ್ಯ

ಹಾವೇರಿ: ರೈತರು ಉತ್ಪನ್ನ ಹೆಚ್ಚಿಸಲು ವೈಜ್ಞಾನಿಕ ಪದ್ಧತಿ ತಿಳಿದುಕೊಳ್ಳುವುದು ಅವಶ್ಯ. ಬೆಳೆಗಳಿಗೆ ಯಾವ ಸಂದರ್ಭದಲ್ಲಿ ಏನು ಬಳಕೆಮಾಡಬೇಕು,ಉತ್ಪಾದನೆ ಹೆಚ್ಚಿಸಿಕೊಳ್ಳಲು ಹಾಗೂ ರೈತರ ಬೆಳೆಗಳನೇರ ಮಾರಾಟ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಹೇಳಿದರು.

ದೇವಿಹೊಸೂರ ಗ್ರಾಮದ ಶ್ರೀ ಲಿಂಗರಾಜ ಶಿರಸಂಗಿ ಡಿಎಟಿಸಿಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಸ್ಕೊಡ್‌ವೆಸ್‌ ಒಕ್ಕೂಟದ ಪಾಲುದಾರರಾದ ಸೌಹಾರ್ದ ಇಂಟಿಗ್ರೇಟೆಡ್‌ ಫೈನಾನ್ಸಿಯಲ್‌ ಸರ್ವಿಸಸ್‌ ಸಹಯೋಗದಲ್ಲಿ ಏರ್ಪಡಿಸಿದ್ದ ಹಾವೇರಿ ಜಿಲ್ಲಾ ರೈತಉತ್ಪಾದಕರ ಸಂಸ್ಥೆಗಳ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಎರಡು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮುಸುಕಿನ ಜೋಳ ಹಾಗೂ 80 ಸಾವಿರ ಹೆಕ್ಟೇರ್‌ಪ್ರದೇಶದಲ್ಲಿ ಹತ್ತಿ ಬೆಳೆಯಲಾಗುತ್ತಿದೆ. ಬಿತ್ತನೆ ನಂತರಕಳೆನಾಶಕವಾಗಿ ಲಾಡಿಸ್‌ನ್ನು ರಸಗೊಬ್ಬರದೊಂದಿಗೆ ಬೆರೆಸಿ ಭೂಮಿಗೆ ನೀಡಲಾಗುತ್ತಿದೆ. ಇದರಿಂದ ಇಳುವರಿ ಕುಂಠಿತವಾಗುತ್ತದೆ ಹಾಗೂ ಮಣ್ಣಿನಫಲವತ್ತತೆ ಕಡಿಮೆಯಾಗುತ್ತದೆ. ಲಾಡಿಸ್‌ ಅನ್ನುಮರಳಿನೊಂದಿಗೆ ಬೆರಸಿ ನೀಡಬಹುದು. ಈತರಬೇತಿಯಲ್ಲಿ ಭಾಗವಹಿಸಿದ ರೈತರು ಇತರ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಆದಾಯ ಹೆಚ್ಚಿಸಲು, ಬಾಡಿಗೆ ಸೇವಾ ಆಧಾರಿತಪರಿಕರ ಕೇಂದ್ರ ಹಾಗೂ ಬೆಳೆ ವರ್ದಕಗಳ,ನೇರ ಮಾರುಕಟ್ಟೆ ಬಗ್ಗೆ ಹೋಬಳಿ ಮಟ್ಟದಲ್ಲಿರೈತರ ಗುಂಪುಗಳಿಗೆ ತರಬೇತಿ ನೀಡಲಾಗುತ್ತಿದೆ.ಎಪಿಎಂಸಿಗಳಲ್ಲಿ ಮಧ್ಯವರ್ತಿಗಳ ಹಾವಳಿತಪ್ಪಿಸಿ ರೈತರಿಗೆ ನೇರವಾಗಿ ಮಾರುಕಟ್ಟೆ ಹಾಗೂಮೌಲ್ಯವರ್ಧನೆಗೆ ಅವಕಾಶ ಕಲ್ಪಿಸಲಾಗಿದೆ.ಮುಸುಕಿನ ಜೋಳದಿಂದ ಪಶು ಹಾಗೂ ಕೋಳಿಗೆಆಹಾರ ತಯಾರಿಸಲಾಗುತ್ತಿದೆ. ರೈತರು ನೇರವಾಗಿತಯಾರಿಕಾ ಕಂಪನಿಗೆ ಮಾರಾಟ ಮಾಡಬಹುದು ಎಂದು ತಿಳಿಸಿದರು.

ಚಂದ್ರಕಾಂತ ಸಂಗೂರ ಅವರು ಸಿರಿಧಾನ್ಯಗಳನ್ನು ದೇಶದ ವಿವಿಧ ರಾಜ್ಯಗಳಿಗೆ ಹಾಗೂ ಲಂಡನ್‌, ಇಂಗ್ಲೆಂಡ್‌ ದೇಶಗಳಿಗೆ ರಫು¤ಮಾಡುತ್ತಿದ್ದಾರೆ. ರೈತರುಮನಸ್ಸು ಮಾಡಿದರೆ ಸಾಧನೆ ಮಾಡಬಹುದು.ನಮ್ಮ ಅವಶ್ಯಕತೆ, ಉತ್ಪಾದನೆ, ಆದಾಯ ಹೆಚ್ಚಿಸುವ,ಜೀವನಮಟ್ಟ ಸುಧಾರಿಸುವ ವಿಚಾರ ಹೊಂದಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮನೋಹರ ಮಸ್ಕಿ ಸಂಪನ್ಮೂಲವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕೃಷಿ ಇಲಾಖೆಹಾವೇರಿ ಕೃಷಿ ಉಪನಿರ್ದೇಶಕರಾದ ಕರಿಯಲ್ಲಪ್ಪ,ರಾಣಿಬೆನ್ನೂರಿನ ಕೃಷಿ ಉಪನಿರ್ದೇಶಕ ಸ್ಪೂರ್ತಿ,ಸಹಾಯಕ ಕೃಷಿ ನಿರ್ದೇಶಕ ವಿಜಯ, ಪೂರ್ಣ ಪ್ರಜ್ಞ ಬೆಳ್ಳೂರ ಇತರರು ಇದ್ದರು.

ಎಪಿಎಂಸಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ನೇರ ಮಾರುಕಟ್ಟೆ ಹಾಗೂಮೌಲ್ಯವರ್ಧನೆಗೆ ಅವಕಾಶ ಕಲ್ಪಿಸಲಾಗಿದೆ.ಮುಸುಕಿನ ಜೋಳದಿಂದ ಪಶು ಹಾಗೂ ಕೋಳಿಗೆಆಹಾರ ತಯಾರಿಸಲಾಗುತ್ತಿದೆ. ರೈತರು ನೇರವಾಗಿ ತಯಾರಿಕಾ ಕಂಪನಿಗೆ ಮಾರಾಟ ಮಾಡಬಹುದು. ಮಂಜುನಾಥ, ಜಂಟಿ ಕೃಷಿ ನಿರ್ದೇಶಕರು ಹಾವೇರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.