ಅಲೆಮಾರಿಗಳಿಗೆ ದಿನಸಿ ವಿತರಣೆ
Team Udayavani, Apr 29, 2020, 6:28 PM IST
ಬ್ಯಾಡಗಿ: ದೇಶ ಎದುರಿಸುತ್ತಿರುವ ಪ್ರಸ್ತುತ ಸಂದಿಗ್ಧ ಸ್ಥಿತಿಯಿಂದ ಹೊರಬರಬೇಕಾದಲ್ಲಿ ಪ್ರತಿಯೊಬ್ಬ ಪ್ರಜೆಯೂ ತಮ್ಮ ಜವಾಬ್ದಾರಿ ನಿಭಾಯಿಸಬೇಕಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು. ತಾಲೂಕಿನ ಚಿಕ್ಕಣಜಿ ಕ್ರಾಸ್ನಲ್ಲಿ ನೆಲಸಿರುವ ಅಲೆಮಾರಿ ಜನಾಂಗಗಳಿಗೆ ದಿನಸಿ ಸಾಮಾನು ಹಾಗೂ ಮಾಸ್ಕ್ ವಿತರಿಸಿ ಅವರು ಮಾತನಾಡಿದರು.
ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಅಧಿಕಾರಿಗಳ ಶ್ರಮ ವ್ಯರ್ಥವಾಗದಂತೆ ಮತ್ತು ಜನ ಸಮುದಾಯಗಳಿಗೆ ಹರಡದಂತೆ ಪ್ರತಿಯೊಬ್ಬರು ತಮ್ಮ ಹಾಗೂ ಕುಟುಂಬದ ಆರೋಗ್ಯವನ್ನು ಸಾಮಾಜಿಕ ಅಂತರದೊಂದಿಗೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು. ಮುಖಂಡರಾದ ಮೂಕಪ್ಪ ಬುಡಪನಹಳ್ಳಿ, ಶಿವರಾಜ ಹರಮಗಟ್ಟಿ, ಸಂಜೀವ ಮಡಿವಾಳರ, ಗಣೇಶ ವೆರ್ಣೇಕರ್, ಎಸ್.ಎಸ್.ಶೆಟ್ಟರ, ಪ್ರದೀಪ ಸದ್ದಲಗಿ, ಹೊನಕೇರಪ್ಪ ಬನ್ನಿಹಟ್ಟಿ, ಸಂತೋಷ ಹೊಸಂಗಡಿ, ಮಂಜು ಪೂಜಾರ, ಎನ್.ಎಚ್. ಕೊಟ್ರಯ್ಯ, ಶಂಭು ವಾರದ, ವಿನಯ ಆರಾಧ್ಯಮಠ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ